Tuesday, May 21, 2024

ಕಾಸರಗೋಡು

ಕಾಸರಗೋಡುರಾಜಕೀಯಸುದ್ದಿ

ರಾತ್ರೋರಾತ್ರಿ ಕೇರಳ ರಾಜಕೀಯದಲ್ಲಿ ಭಾರಿ ತಲ್ಲಣ ; ಪಿನರಾಯಿ ಬುಡ ಅಲುಗಾಡಿಸಿದ ಈ ಚೆಲುವೆ..! ಉರುಳುತ್ತಾ ಕೇರಳ ಸರ್ಕಾರ..? – ಕಹಳೆ ನ್ಯೂಸ್

ತಿರುವನಂತಪುರದಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 15 ಕೋಟಿ ರೂಪಾಯಿ ಮೌಲ್ಯದ 30 ಕೆ.ಜಿ. ಚಿನ್ನ ನಿನ್ನೆ ಪತ್ತೆಯಾಗಿತ್ತು. ಇದರ ಹಿಂದೆ ಒಬ್ಬ ಪ್ರಭಾವಿ ಮಹಿಳೆಯ ಕೈವಾಡ ಇರುವುದು ಇದೀಗ ಬೆಳಕಿಗೆ ಬಂದಿದೆ. ರಾಜತಾಂತ್ರಿಕ ರಕ್ಷಣೆ ಹೊಂದಿದ್ದ ‘ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌’ನಲ್ಲಿ ಈ ಚಿನ್ನ ಸಿಕ್ಕಿತ್ತು. ಇದನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಇಷ್ಟೊಂದು ಭಾರಿ ಪ್ರಮಾಣದ ಚಿನ್ನ ಇಲ್ಲಿಗೆ ಹೇಗೆ ಬಂತು? ಅದೂ ರಾಜತಾಂತ್ರಿಕ ರಕ್ಷಣೆ ಹೊಂದಿರುವ ಡಿಪ್ಲೊಮ್ಯಾಟಿಕ್‌...
ಕಾಸರಗೋಡುಸುದ್ದಿ

ಮಂಗಳೂರಿನಿಂದ ಕಾಸರಗೋಡಿಗೆ ಹೊರಟವರಿಗೆ ತಡೆ: ತಲಪಾಡಿ ಚೆಕ್‌ಪೋಸ್ಟ್ ಬಳಿ ನೂರಾರು ಜನ-ಕಹಳೆ ನ್ಯೂಸ್

ಮಂಗಳೂರು: ಉದ್ಯೋಗ ನಿಮಿತ್ತ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ನಿತ್ಯವೂ ಸಂಚರಿಸುತ್ತಿದ್ದವರಿಗೆ ತಲಪಾಡಿ ಚೆಕ್ ಪೋಸ್ಟ್ ಬಳಿ ಕಾಸರಗೋಡು ಜಿಲ್ಲಾಡಳಿತ ಮಂಗಳವಾರ ಬೆಳಿಗ್ಗೆ ತಡೆಹಾಕಿದೆ. ಉದ್ಯೋಗ, ಶಿಕ್ಷಣದ ಕಾರಣಕ್ಕೆ ನಿತ್ಯವೂ ಎರಡೂ ಜಿಲ್ಲೆಗಳ ನಡುವೆ ಸಂಚರಿಸುವವರಿಗೆ ಉಭಯ ಜಿಲ್ಲಾಡಳಿತಗಳು ಪಾಸ್ ನೀಡಿದ್ದವು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಕಾಸರಗೋಡು ಜಿಲ್ಲಾಡಳಿತ ಮಂಗಳವಾರದಿಂದ ಪ್ರಯಾಣ ನಿರ್ಬಂಧಿಸಿದೆ.   ತಿಂಗಳಲ್ಲಿ ಒಮ್ಮೆ ಮಾತ್ರ...
ಕಾಸರಗೋಡುಮಂಜೇಶ್ವರಸುದ್ದಿ

ಕುಂಬಳೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಮನೆಯಲ್ಲಿತ್ತು 4 ಕೆ.ಜಿ ಗಾಂಜಾ ; ಆರೋಪಿ ಮುಹಮ್ಮದ್ ಬಾತಿಷಾ ಅಂದರ್ – ಕಹಳೆ ನ್ಯೂಸ್

ಕುಂಬಳೆ, ಜು 06 : ನಾಲ್ಕು ಕಿಲೋ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ . ಬಂಧಿತನನ್ನು ಬಂದ್ಯೋಡು ಅಡ್ಕದ ಬಾಡಿಗೆ ಕಟ್ಟಡದಲ್ಲಿ ವಾಸವಾಗಿರುವ ಕುಕ್ಕಾರು ಮೂಲದ ಮುಹಮ್ಮದ್ ಬಾತಿಷಾ (36) ಎಂದು ಗುರುತಿಸಲಾಗಿದೆ . ಈತ ಕಾಮಗಾರಿ ನಡೆಯುತ್ತಿದ್ದ ಮನೆಯೊಳಗೆ 4 ಕೆ.ಜಿ ಗಾಂಜಾವನ್ನು ಬಚ್ಚಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದು ಕಾರ್ಯಾಚರಣೆ ವೇಳೆ ಬಚ್ಚಿಡಲಾಗಿದ್ದ 4 ಕೆ. ಜಿ ಗಾಂಜಾವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ....
ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಸುದ್ದಿ

ಅಕ್ಷರಶಃ ನಿಜವಾಗುತ್ತಿದೆ ಕಹಳೆ ನ್ಯೂಸ್ ಸಮೀಕ್ಷೆ – ಅಡಿಕೆ ಬೆಳೆಗಾರರಿಗೆ ಬಿಗ್ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ದರ ದಿನದಿಂದ ದಿನಕ್ಕೆ ಏರಿಕೆ, 320 – 350 ರ ಆಸುಪಾಸಿನಲ್ಲಿ ಅಡಿಕೆ ಖರೀದಿ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ ಎಂಬ ವರದಿಯನ್ನು ಕಹಳೆನ್ಯೂಸ್ ಪ್ರಸಾರ ಮಾಡಿತ್ತು, ವರದಿ ಪ್ರಸಾರಕ್ಕೂ ಮುನ್ನ...
ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಬಂಟ್ವಾಳಬೆಳ್ತಂಗಡಿವಾಣಿಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ಬೆಲೆ ಉತ್ತುಂಗಕ್ಕೆ ; ಕೆಜಿಗೆ 350ರೂ ನಿಂದ 400ರೂ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ. ಲಾಕ್ ಡೌನ್ ನಿಂದ ಕಂಗೆಟ್ಟ ಕೃಷಿಕರ ಮುಖದಲ್ಲಿ‌ ಮಂದಹಾಸ ಮೂಡಿದೆ....
1 12 13 14
Page 14 of 14