Sunday, March 8, 2026

ಕಾಸರಗೋಡು

ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

Breaking News : ಆರ್ ಎಸ್ ಎಸ್ ಮುಖಂಡ, ಮಂಗಳೂರು ವಿಭಾಗ ಸಂಘಚಾಲಕ್ ಗೋಪಾಲ್ ಚಟ್ಟಿಯಾರ್ ಮನೆಗೆ ದುಷ್ಕರ್ಮಿಗಳಿಂದ ದಾಳಿ, ಬೆಂಕಿ ಹಚ್ಚಲು ಯತ್ನ – ಕಹಳೆ ನ್ಯೂಸ್

ಮಂಜೇಶ್ವರ : ಆರ್ ಎಸ್ ಎಸ್ ಹಿರಿಯ ಮುಖಂಡ, ಮಂಗಳೂರು ವಿಭಾಗ ಸಂಘಚಾಲಕರಾದ ಗೋಪಾಲ್ ಚಟ್ಟಿಯಾರ್ ಮನೆಯ ಮೇಲೆ ದುಷ್ಕರ್ಮಿಗಳ ದಾಳಿಯತ್ನ ನಡೆಸಿದ್ದಾರೆ. ಮಂಜೇಶ್ವರ ತಾಲೂಕಿನ ಪೆರ್ಲದ, ಬಜಕ್ಲೂಡ್ಲು ರಸ್ತೆಯಲ್ಲಿರುವ ಚೆಟ್ಟಿಯಾರ್ ಮನೆಗೆ ಬಂದ ಪುಂಡರು ರಾತ್ರಿ ಬುಲೆಟ್ ಬೈಕ್ ಗೆ ಬೆಂಕಿ ಹಚ್ಚಲು ಪ್ರಯತ್ನ ನಡೆಸಿದ್ದು, ಪೆಟ್ರೋಲ್ ದಾಳಿ ಹಾಗೂ ಅಂಗಳದಲ್ಲಿ ನಿಲ್ಲಿಸಿದ ಸ್ವಿಫ್ಟ್ ಕಾರಿಗೆ ಕಲ್ಲೆಸೆತದು ಹಾನಿಗೊಳಿಸಿದ ಘಟನೆ ವರದಿಯಾಗಿದೆ. ಮಂಜೇಶ್ವರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ...
ಕಾಸರಗೋಡು

ಕಾಸರಗೋಡು ನಗರದ ಬಿಜೆಪಿ ಪ್ರಚಾರದಲ್ಲಿ ಭಾಗವಹಿಸಿದ ದ.ಕ. ಜಿಲ್ಲಾಧ್ಯಕ್ಷ – ಕಹಳೆ ನ್ಯೂಸ್

ಕಾಸರಗೋಡು : ಕಾಸರಗೋಡು ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆಯ ಅಬ್ಬರದ ಪ್ರಚಾರ ನಡೆಯುತ್ತಿದೆ. ಕಾಸರಗೋಡು ನಗರದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಕೆ. ಶ್ರೀಕಾಂತ್, ಮಂಡಲ ಅಧ್ಯಕ್ಷ ಹರೀಶ್ ನಾರಪಾಡಿ, ಪ್ರಮುಖರಾದ ಕರುಣಾಕರ್ ನಂಬಿಯಾರ್, ಸುಧೀರ್ ಶೆಟ್ಟಿ, ಸತೀಶ್ ಕುಂಪಲ, ತಿಲಕ್ ರಾಜ್, ಪ್ರಶಾಂತ್ ಪೈ, ಶ್ವೇತಾ ಪೂಜಾರಿ, ಉಪಸ್ಥಿತರಿದ್ದರು....
ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಅಡ್ಡಾಡುತ್ತಿರುವವರ ಪತ್ತೆಗೆ ವಿಶೇಷ ತಂಡ-ಕಹಳೆ ನ್ಯೂಸ್

ಕಾಸರಗೋಡು : ಕಾಸರಗೋಡು ಜಿಲ್ಲೆಯಲ್ಲಿ ಮಾಸ್ಕ್ ಧರಿಸದೇ ಅಡ್ಡಾಡುತ್ತಿರುವವರ ಪತ್ತೆಗೆ ವಿಶೇಷ ತಂಡಗಳು ನಿಗಾ ವಹಿಸಲಿವೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನೇಮಕಗೊಂಡಿರುವ ವಿಶೇಷ ತಂಡದ ಜೊತೆಗೆ ಪೊಲೀಸರು ಮತ್ತು ಹಿಂದೆ ರಚಿಸಲಾದ ವಿಶೇಷ ತಂಡವು ಕಾರ್ಯಾಚರಣೆಯಲ್ಲಿರಲಿದೆ. ಜಿಲ್ಲೆಯಲ್ಲಿ ಈ ತನಕ 88, 552 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಸೂಲು ಮಾಡಲಾಗಿದ್ದು, ಮಾಸ್ಕ್ ಧರಿಸದವರಿಗೆ 500 ರೂ . ದಂಡ ವಸೂಲು ಮಾಡಲಾಗುತ್ತಿದ್ದು , ದಿನವೊಂದಕ್ಕೆ 200 ರಷ್ಟು...
ಕಾಸರಗೋಡು

ಶಬರಿಮಲೆಯಲ್ಲಿ ಮಾರ್ಚ್ 14 ರಿಂದ ಮೀನ ಮಾಸ ಪೂಜೆ-ಕಹಳೆ ನ್ಯೂಸ್

ಕಾಸರಗೋಡು : ಮೀನ ಮಾಸ ಪೂಜೆಗಾಗಿ ಶಬರಿಮಲೆಯ ವರ್ಚುವಲ್ ಕ್ಯೂ ಬುಕ್ಕಿಂಗ್ ಆರಂಭಗೊಂಡಿದ್ದು, ಅದರಂತೆ ಪ್ರತೀ ದಿನ 5000 ಮಂದಿ ಯಾತ್ರಿಕರಿಗೆ ಅವಕಾಶ ಕಲ್ಪಿಸಲಾಗುವುದು. ಆದರೆ ಶಬರಿಮಲೆಗೆ ಆಗಮನಕ್ಕಿಂತ 24 ಗಂಟೆಯೊಳಗೆ ಪಡೆದ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ. ಮಾರ್ಚ್ 14 ರಂದು ಮೀನ ಮಾಸ ಪೂಜೆಗಾಗಿ ಶಬರಿಮಲೆ ಶ್ರೀ ಧರ್ಮಶಾಸ್ತಾ ದೇವಾಲಯದ ನಡೆ ತೆರೆಯಲಾಗುವುದು. ಮೀನ ಮಾಸ ಪೂಜೆಯ ಜೊತೆಗೆ ಶಬರಿಮಲೆ ಉತ್ಸವವು ಜರಗಲಿದೆ. ಈ ನಿಟ್ಟಿನಲ್ಲಿ ಮಾರ್ಚ್...
ಕಾಸರಗೋಡು

ಕೋಜಿಕ್ಕೋಡ್‍ನಲ್ಲಿ ಚೆನೈ-ಮಂಗಳೂರು ಸೂಪರ್ ಪಾಸ್ಟ್ ರೈಲಿನಿಂದ ಸ್ಪೋಟಕ ವಸ್ತು ವಶ-ಕಹಳೆ ನ್ಯೂಸ್

ಕಾಸರಗೋಡು : ಕೋಜಿಕ್ಕೋಡ್‍ನಲ್ಲಿ ಚೆನೈ-ಮಂಗಳೂರು ಸೂಪರ್ ಪಾಸ್ಟ್ ರೈಲಿನಿಂದ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ರೈಲು ಕೋಜಿಕ್ಕೋಡ್ ನಿಲ್ದಾಣಕ್ಕೆ ತಲಪಿದಾಗ ಶೋಧ ನಡೆಸಿದ್ದು, ಸೀಟಿನಡಿಯಲ್ಲಿ ಪೆಟ್ಟಿಗೆಗಳಲ್ಲಿ ಈ ವಸ್ತುಗಳು ಪತ್ತೆಯಾಗಿವೆ. ಈ ಸೀಟಿನಲ್ಲಿದ್ದ ಚೆನ್ನೈ ಮೂಲದ ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಚೆನ್ನೈ ಯಿಂದ ಕಣ್ಣೂರಿನ ತಲಶ್ಯೇರಿಗೆ ಬರುತ್ತಿದ್ದರು ಎನ್ನಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ 117 ಜಿಲೆಟಿನ್ ಸ್ಟಿಕ್, 350 ಡಿಟರ್ನೇಟರ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸ್ಪೋಟಕ...
ಕಾಸರಗೋಡುಬದಿಯಡ್ಕಸುದ್ದಿ

ಚುನಾವಣೆ ಸಂದರ್ಭದಲ್ಲೂ ಪರವಾನಿಗೆಯುಳ್ಳ ನಾಗರಿಕರ ಕೋವಿಗಳನ್ನು ಠಾಣೆಯಲ್ಲಿ ಇಡಬೇಕಿಲ್ಲ ; ಕೇರಳ ಹೈಕೋರ್ಟ್ ಮಹತ್ವದ ತೀರ್ಪು – ಕಹಳೆ ನ್ಯೂಸ್

ಕಾಸರಗೋಡು: ನಾಗರಿಕರ ವಶದಲ್ಲಿರುವ ಪರವಾನಿಗೆಯುಳ್ಳ ಕೋವಿಗಳನ್ನು ಚುನಾವಣೆಯ ಸಂದರ್ಭದಲ್ಲೂ ಪೊಲೀಸ್ ಠಾಣೆಗಳಲ್ಲಿ ಶೇಖರಿಸಿ ಇಡಲು ಅವಕಾಶವಿಲ್ಲ ಎಂದು ಕೇರಳ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಕಾಸರಗೋಡಿನ ನ್ಯಾಯವಾದಿ ಪ್ರದೀಪ್ ರಾವ್ ಮೇಪೋಡು ಅವರು ಜಿಲ್ಲಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಕುರಿತು ನ್ಯಾಯಾಲಯ ಈ ತೀರ್ಪು ನೀಡಿದೆ. ಪ್ರಕರಣದ ವಿವರ: ಇತ್ತೀಚಿನ ಪಂಚಾಯತ್ ಚುನಾವಣೆ ವೇಳೆ, ಕಾಸರಗೋಡು ಜಿಲ್ಲಾಧಿಕಾರಿಗಳ ಆದೇಶದಂತೆ ಬದಿಯಡ್ಕ ಠಾಣಾ ಪೊಲೀಸರು, ಅರ್ಜಿದಾರರಾದ ನ್ಯಾಯವಾದಿ ಪ್ರದೀಪ್ ರಾವ್...
ಕಾಸರಗೋಡು

ಕಾಸರಗೋಡಿನಲ್ಲಿ ಎಂಡೋ ಸಲ್ಪಾನ್ ಸಂತ್ರಸ್ತರಿಗೆ ಹಸ್ತಾಂತರಗೊಳ್ಳದೇ ಮೂಲೆ ಸೇರಿದ 59 ಮನೆಗಳು-ಕಹಳೆ ನ್ಯೂಸ್

ಕಾಸರಗೋಡು : ಎಂಡೋ ಸಲ್ಪಾನ್ ಸಂತ್ರಸ್ತರ ಬದುಕಿಗೆ ಬೆಳಕಾಗಿಸುವ ನಿಟ್ಟಿನಲ್ಲಿ ಕೋಟ್ಯಾಂತರ ರೂ. ವೆಚ್ಚ ಮಾಡಿ ನಿರ್ಮಿಸಿದ ಮನೆಗಳು ಸಂತ್ರಸ್ತರಿಗೆ ಹಸ್ತಾಂತರವಾಗದೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು, ಇದರಿಂದ 59 ಮನೆಗಳು ಫಲಾನುಭವಿಗಳಿಗೆ ಹಸ್ತಾಂತರಗೊಳ್ಳದೆ ಮೂಲೆ ಸೇರಿದೆ. ಸಂತ್ರಸ್ಥರ ದುರವಸ್ಥೆಯನ್ನು ಮನಗಂಡು ತಿರುವನಂತಪುರದ ಸತ್ಯಸಾಯಿ ಅಭಯಾಶ್ರಮ ಟ್ರಸ್ಟ್ 81 ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಹಾಗೂ ಎಣ್ಮಕಜೆಯ ಬಜಕೂಡ್ಲುವನಲ್ಲಿ 36 ಮತ್ತು ಪೆರಿಯಕಾಟು ಮುಂಡದಲ್ಲಿ 45 ಮನೆಗಳನ್ನು ನಿರ್ಮಿಸಲಾಗಿದೆ. ಬಜಕೂಡ್ಲುವಿನಲ್ಲಿ ಮನೆ...
ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ನಿನ್ನೆ 94 ಮಂದಿಯಲ್ಲಿ ಪತ್ತೆಯಾದ ಕೊರೊನಾ ಸೋಂಕು – ಕಹಳೆ ನ್ಯೂಸ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ರವಿವಾರದಂದು 94 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ನಡುವೆ 38 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, 1004 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ.ಹಾಗೆ 6449 ಮಂದಿ ನಿಗಾದಲ್ಲಿದ್ದಾರೆ....
1 14 15 16 17 18 19
Page 16 of 19