Tuesday, September 8, 2026

ಕಾಸರಗೋಡು

ಕಾಸರಗೋಡುರಾಜ್ಯಸುದ್ದಿ

ಎಡನೀರು ಮಠದ ನೂತನ ಯತಿಗಳಿಗೆ ಕಾಂಚಿ ಶ್ರೀಗಳಿಂದ ಸನ್ಯಾಸ ದೀಕ್ಷೆ ; ಶ್ರೀ ಶ್ರೀ ಶ್ರೀ ಸಚ್ಚಿದಾನಂದಭಾರತಿ ಸ್ವಾಮಿಗಳು ನಾಳೆ ಎಡನೀರು ಮಠಕ್ಕೆ, ಅಕ್ಟೋಬರ್ 28ರಂದು ಪಟ್ಟಾಭಿಷೇಕ – ಕಹಳೆ ನ್ಯೂಸ್

ಎಡನೀರು ಮಠದ ಉತ್ತರಾಧಿಕಾರಿಯಾಗಿ ನಿಯೋಜಿಸಲ್ಪಟ್ಟಿರುವ ಜಯರಾಮ ಮಂಜತ್ತಾಯ ಅವರ ಸನ್ಯಾಸ ಧೀಕ್ಷೆ ಕಾರ್ಯಕ್ರಮ ಕಾಂಚಿ ಕಾಮಕೋಟಿ ಪೀಠದ ಜಗದ್ಗುರುಗಳಿಂದ ನೆರವೇರಲ್ಪಟ್ಟಿತು. ಕಾಂಚಿ ಶ್ರೀಗಳಿಂದ ನೂತನ ಪೀಠಾಧಿಪತಿಗಳಿಗೆ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಎಂದು ನಾಮಕರಣವಾಗುವುದರೊಂದಿಗೆ ಜಯರಾಮ ಮಂಜತ್ತಾಯರು ತೋಟಕಾಚಾರ್ಯ ಪರಂಪರೆಯ ಎಡನೀರು ಮಠದ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಜಯರಾಮ ಮಂಜತ್ತಾಯರು ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರ ಪೂರ್ವಾಶ್ರಮದ ಸಹೋದರಿ ಶ್ರೀಮತಿ ಸಾವಿತ್ರಿ ಮತ್ತು ಶ್ರೀನಾರಾಯಣ ಕೆದಿಲಾಯ ದಂಪತಿಗಳಿಗೆ 08-03-1970...
ಕಾಸರಗೋಡುಸುದ್ದಿ

ಕೇಶವಾನಂದಭಾರತೀ ಶ್ರೀಪಾದರ ನಿಧನ ಹಿನ್ನಲೆ ; ಎಡನೀರು ಮಠದ ಉತ್ತರಾಧಿಕಾರಿಯಾಗಿ ಜಯರಾಮ ಮಂಜತ್ತಾಯರು ” ಶ್ರೀ ಶ್ರೀ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ” ಅಧಿಕೃತ ಘೋಷಣೆ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮಿಗಳು ಶನಿವಾರ ಮಧ್ಯರಾತ್ರಿ 12.30ಕ್ಕೆ ದೈವಾದೀನರಾಗಿದ ಹಿನ್ನಲೆಯಲ್ಲಿ ಶ್ರೀಎಡನೀರು ಮಠಕ್ಕೆ ನೂತನ ಉತ್ತರಾಧಿಕಾರಿಯನ್ನು ನಿಯುಕ್ತಿ ಮಾಡಲಾಗಿದೆ. ಈ ಹಿಂದೆ ಮಠದಲ್ಲಿ ಶ್ರೀಗಳ‌ ಜೊತೆಗಿದ್ದ, ಶ್ರೀ ಜಯರಾಮ ಮಂಜತ್ತಾಯರನ್ನು ಶ್ರೀಗಳ ಆಸೆಯಂತೆ ಇಂದು ಉತ್ತರಾಧಿಕಾರಿ ಎಂದು, ಮಠದ ಪ್ರಮುಖರು ಹಾಗೂ ವಿದ್ವಾಂಸರು, ತಂತ್ರಿಗಳ ಸಭೆಯಲ್ಲಿ ಘೋಷಣೆ ಮಾಡಲಾಗಿದೆ‌. 28/9/2020 ರಂದು ಪೀಠಾರೋಹಣ ನಡೆಯಲಿದೆ. ಸಭೆಯಲ್ಲಿ ಮಠದ ಭಕ್ತರಾದ ಟಿ. ಶ್ಯಾಮ್ ಭಟ್ ,...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸಂಚಾರಕ್ಕೆ ಅನುಮತಿ – ರೆಗ್ಯುಲರ್ ಪಾಸ್ ಕೈಬಿಟ್ಟ ಕಾಸರಗೋಡು ಜಿಲ್ಲಾಡಳಿತ ; ಬಿಜೆಪಿ ಮುಖಂಡ, ನ್ಯಾಯವಾದಿ ಕೆ. ಶ್ರೀಕಾಂತ್‌ ರಿಟ್ ಅರ್ಜಿ ಪುರಸ್ಕರಿಸಿದ ಕೇರಳಾ ಹೈಕೋರ್ಟ್ – ತಲಪಾಡಿ ಸಹಿತ ಐದು ಪ್ರಮುಖ ಕೇರಳ – ಕರ್ನಾಟಕ ಗಡಿಗಳು ಓಪನ್ – ಕಹಳೆ ನ್ಯೂಸ್

ಕಾಸರಗೋಡು: ಅಂತಾರಾಜ್ಯ ಪ್ರಯಾಣ ಕುರಿತ ಕೇರಳ ಹೈಕೋರ್ಟ್ ಮಧ್ಯಂತರ ಆದೇಶದ ಬೆನ್ನಿಗೆ ತಲಪಾಡಿ ಸಹಿತ ಪಾಣತ್ತೂರು, ಮಾಣಿಮೂಲೆ, ಪೆರ್ಲ(ಸಾರಡ್ಕ) ಹಾಗೂ ಜಾಲ್ಸೂರು ಮಾರ್ಗಗಳ ಮೂಲಕ ಪಾಸ್ ರಹಿತವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಚಾರಕ್ಕೆ ಕಾಸರಗೋಡು ಜಿಲ್ಲಾಡಳಿತ ಅನುಮತಿ ಕಲ್ಪಿಸಿದೆ. ಇದುವರೆಗೆ ತಲಪಾಡಿ ಗೇಟ್ ಮೂಲಕ ಪಾಸ್ ಇದ್ದವರಿಗೆ ಮಾತ್ರ ದ.ಕ. ಜಿಲ್ಲೆ ಪ್ರವೇಶಕ್ಕೆ ಅವಕಾಶವಿತ್ತು. ಇತರ ಮಾರ್ಗಗಳಲ್ಲೂ ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡ, ವಕೀಲ ಕೆ.ಶ್ರೀಕಾಂತ್ ಕೇರಳ ಹೈಕೋರ್ಟ್...
ಉಡುಪಿಕಾಸರಗೋಡುದಕ್ಷಿಣ ಕನ್ನಡ

ತುಳುನಾಡ್ದಕಲೆಗ್ ತುಳು ಬಾಸೆಡ್ ಶಿಕ್ಷಣ ಕೊರೊಡು ಪಂದ್ ನಮ ಹಕ್ಕೊತ್ತಾಯ ಮಲ್ಪುಗ ಆಗಸ್ಟ್ 16 ತಾರೀಕ್ ಐತಾರೊದಾನಿ ಕಾಂಡೆ 6 ಗಂಟೆರ್ದ್ ರಾತ್ರೆ 12 ಗಂಟೆ ಮುಟ್ಟ ಟ್ವೀಟ್ ತುಳುನಾಡ್ ಅಭಿಯಾನ-ಕಹಳೆ ನ್ಯೂಸ್

ಕೇಂದ್ರ ಸರಕಾರ ಕಂದಿನಂಚಿನ ರಾಷ್ಟ್ರೀಯ ಶಿಕ್ಷಣ ನೀತಿಡ್ ಪ್ರತಿಯೊರಿಯಗ್ಲಾ ಅಪ್ಪೆ ಬಾಸೆಡ್ ಅತ್ತ್ಂಡ ಪ್ರಾದೇಶಿಕ ಬಾಸೆಡ್ ಶಿಕ್ಷಣ ಕೊರೊಡುಂದು ಪಂದ್ ಉಂಡು. ಅಂಚಾದ್ ತುಳುನಾಡ್ದಕಲೆಗ್ ತುಳು ಬಾಸೆಡ್ ಶಿಕ್ಷಣ ಕೊರೊಡು ಪಂದ್ ನಮ ಹಕ್ಕೊತ್ತಾಯ ಮಲ್ಪುಗ ಜನಜಾಗೃತಿ ಮಲ್ಪುಗ. ಈ ದಿಟ್ಟಿಡ್ ಆಗಸ್ಟ್ 16 ತಾರೀಕ್ ಐತಾರೊದಾನಿ ಕಾಂಡೆ 6 ಗಂಟೆರ್ದ್ ರಾತ್ರೆ 12 ಗಂಟೆ ಮುಟ್ಟ ಟ್ವೀಟ್ ತುಳುನಾಡ್ ಅಭಿಯಾನ ನಡಪರೆ ಉಂಡು ಈ ಅಭಿಯಾನೊಡು #EducationInTulu ಪನ್ಪಿನ...
ಕಾಸರಗೋಡುರಾಷ್ಟ್ರೀಯಸುದ್ದಿ

ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದ ದುಬೈ – ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ; ಸಾವು – ನೋವು – ಮಂಗಳೂರು ವಿಮಾನ ದುರಂತ ಮಾದರಿಯ ಘಟನೆ – ಕಹಳೆ ನ್ಯೂಸ್

ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದೆ. ಸಂಜೆ 7:45 ಕ್ಕೆ ಈ ಘಟನೆ ನಡೆದಿದ್ದು, 172 ಪ್ರಯಾಣಿಕರಿದ್ದ ವಿಮಾನ ರನ್ ವೇ ಯಿಂದ ಕಣಿವೆge ಜಾರಿದ ಕಣಿಪರಿಣಾಮ ಇಬ್ಭಾಗವಾಗಿದೆ. ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ....
ಕಾಸರಗೋಡುಸುದ್ದಿ

ಕೇರಳದ ಮುನ್ನಾರ್ ನಲ್ಲಿ ಭೂಕುಸಿತ ; 5 ಸಾವು, ನೂರಕ್ಕೂ ಅಧಿಕ ಮಂದಿ ನಾಪತ್ತೆ – ಕಹಳೆ ನ್ಯೂಸ್

ತಿರುವನಂತಪುರ, ಆ. 07: ದೇಶದ ಹಲವು ರಾಜ್ಯಗಳಲ್ಲಿ ಭೀಕರ ರೀತಿಯ ಮಳೆಯಾಗುತ್ತಿದ್ದು, ಅನೇಕ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದೆ. ಇದೀಗ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ ಐವರು ಮೃತಪಟ್ಟು ಅವಶೇಷಗಳಡಿಯಲ್ಲಿ ನೂರಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಇನ್ನು ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕಾಸರಗೋಡು – ದಕ್ಷಿಣ ಕನ್ನಡ ಜಿಲ್ಲೆ : ನಿಬಂಧನೆಗಳೊಂದಿಗೆ ಸಂಚಾರ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್ – ಕಹಳೆ ನ್ಯೂಸ್

ಕಾಸರಗೋಡು, ಆ. 03 : ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಗಡಿ ತೆರವಿಗೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾಡಳಿತ ಹಾಗೂ ಕಾಸರಗೋಡು ಉಸ್ತುವಾರಿ ಸಚಿವರ ಸಭೆ ಇಂದು ನಡೆದಿದ್ದು ಈ ಹಿಂದೆ ಇದ್ದ ದೈನಂದಿನ ಪಾಸ್‌ನ್ನು ಕೆಲವೊಂದು ನಿಬಂಧನೆಗಳೊಂದಿಗೆ ಪುನರ್‌ ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.   ಗಡಿ ಜಿಲ್ಲೆಗಳ ನಡುವೆ ಸಂಚಾರ ಮಾಡುವವರು ಏಳು ದಿನಕ್ಕೊಮ್ಮೆ ಕೋವಿಡ್ ತಪಾಸಣೆಗೆ ಒಳಗಾಗಬೇಕಾಗಿದ್ದು ವಿವಾಹ, ಮರಣ ಮೊದಲಾದ ಕಾರ್ಯಕ್ರಮಗಳಿಗೆ ಅಂತಾರಾಜ್ಯ ಸಂಚಾರಕ್ಕೆ ನಿಬಂಧನೆಗಳೊಂದಿಗೆ...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕಾಸರಗೋಡು – ದ.ಕ. ಜಿಲ್ಲೆ ಗಡಿ ತೆರವಿಗೆ ದ.ಕ. ಜಿಲ್ಲಾಡಳಿತದ ಅಭ್ಯಂತರವಿಲ್ಲ ; ಕಾಸರಗೋಡು ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್

ಮಂಗಳೂರು, ಆ. 03: ಅಂತರ ರಾಜ್ಯ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ನೂತನವಾಗಿ ಅಧಿಕಾರ ಸ್ವೀಕರಿಸಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರತಿಕ್ರಿಯೆ ನೀಡಿದ್ದು, ಸರಕಾರ ಆದೇಶ ನೀಡಿದ್ದಲ್ಲಿ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ.   ಆಗಸ್ಟ್ 5ರಿಂದ ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ, ಕರ್ನಾಟಕ ಹಾಗೂ ಕೇರಳ ಸರಕಾರದ ಆದೇಶದಂತೆ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು. ಕಾಸರಗೋಡಿನಿಂದ ಹೆಚ್ಚಿನ...
1 16 17 18 19 20
Page 18 of 20