Recent Posts

Sunday, June 7, 2026

ಕಾಸರಗೋಡು

ಕಾಸರಗೋಡುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಕಾಸರಗೋಡು ಶ್ರೀ ಸಾರ್ವಜನಿಕ ಗಣೇಶೋತ್ಸವ ವತಿಯಿಂದ ಶ್ರೀ ಸಾರ್ವಜನಿಕ ಗಣೇಶೋತ್ಸವ ಮತ್ತು 70 ನೇ ಸಪ್ತಮಿ ಮಹೋತ್ಸವ -ಕಹಳೆ ನ್ಯೂಸ್

ಕಾಸರಗೋಡು :ಕಾಸರಗೋಡು ಶ್ರೀ ಸಾರ್ವಜನಿಕ ಗಣೇಶೋತ್ಸವ ವತಿಯಿಂದ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 70 ನೇ ಸಪ್ತಮಿ‌ ಮಹೋತ್ಸವ,ಹಾಗೂ ಅಯುತ ನಾಳಿಕೇರ ಮಹಾಗಣಪತಿ ಯಾಗ ಅಗಸ್ಟ್ 27 ರಿಂದ ಸೆಪ್ಟೆಂಬರ್ 6 ತನಕ ನಡೆಯಲಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದಿಂದ ಗಣೇಶನ ವಿಗ್ರಹವನ್ನು ವಾದ್ಯ ಘೋಷಗಳ ನಡುವೆ ಮೆರವಣಿಗೆಯಲ್ಲಿ ತಂದು ಪ್ರತಿಷ್ಠೆ ನಡೆಯಿತು. ಬಳಿಕ ವಿಶೇಷ ಪೂಜೆ, ಧಾರ್ಮಿಕ ,ಕಾರ್ಯಗಳು ನಡೆದವು....
ಕಾಸರಗೋಡುಸುದ್ದಿ

ಜುಲೈ 10 ರಿಂದ ಸೆಪ್ಟೆಂಬರ್ 07 ರ ವರೆಗೆ ಎಡನೀರು ಶ್ರೀಗಳ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ; ಜೂನ್.08 ರಂದು ಚಾತುರ್ಮಾಸ್ಯ ಸಮಿತಿ ಮಹಾಸಭೆ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು ಪಂಚಮ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 10 ರಿಂದ ಸೆಪ್ಟೆಂಬರ್ 07 ರ ವರೆಗೆ ನಡೆಯಲಿದೆ. ಪಂಚಮ ಚಾತುರ್ಮಾಸ್ಯ ವ್ರತಾಚರಣೆಯ ಪೂರ್ವಭಾವಿಯಾಗಿ ಚಾತುರ್ಮಾಸ್ಯ ಸಮಿತಿಯ ಮಹಾಸಭೆಯು ಜೂನ್ 08 ರಂದು ಸಂಜೆ 4.30 ಕ್ಕೆ ಶ್ರೀ ಎಡನೀರು ಮಠದಲ್ಲಿ ನಡೆಯಲಿದೆ ಎಂದು ಶ್ರೀಮಠದ ಮ್ಯಾನೇಜರ್ ಹಾಗೂ ಚಾತುರ್ಮಾಸ್ಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ....
ಕಾಸರಗೋಡುಕೇರಳಮಂಜೇಶ್ವರಸುದ್ದಿ

ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ” ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ” ಹಾಗೂ ” ಹಿಂದೂ ಜಾಗೃತಿ ಸಮಾವೇಶ ” – ಕಹಳೆ ನ್ಯೂಸ್

ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಮ್ ಎಡನೀರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇದರ ಸಂಯುಕ್ತ ಆಶ್ರಯದಲ್ಲಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ. ಭಾರತ ಮುಕುಟಮಣಿ ಕಾಶ್ಮೀರದ ಪಾಹಲ್ಗಮ್ ನಲ್ಲಿ ಎ.22 ರಂದು ನಡೆದ ಪಾಕಿಸ್ಥಾನಿ ಪ್ರೇರಿತ ದುಷ್ಟ ಭಯೋತ್ಪಾದಕರಿಂದ ನಡೆದ...
ಕಾಸರಗೋಡುಕೇರಳಮಂಜೇಶ್ವರಸುದ್ದಿ

ಮೆ.04ರಂದು ಐಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನಿಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ – ಕಹಳೆ ನ್ಯೂಸ್

ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಮ್ ಎಡನೀರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇದರ ಸಂಯುಕ್ತ ಆಶ್ರಯದಲ್ಲಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನಿಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ.     ಭಾರತ ಮುಕುಟಮಣಿ ಕಾಶ್ಮೀರದ ಪಾಹಲ್ಗಮ್ ನಲ್ಲಿ ಎ.22 ರಂದು ನಡೆದ ಪಾಕಿಸ್ಥಾನಿ ಪ್ರೇರಿತ ದುಷ್ಟ...
ಕಾಸರಗೋಡುಜಿಲ್ಲೆಸುದ್ದಿ

ಸ್ನೇಹಾಲಯ ಹಾಗೂ ಜನಮೈತ್ರಿ ಪೊಲೀಸ್ ಸಂಘಟನೆಯಿಂದ ಉಪ್ಪಳ–ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ ಕಾರ್ಯಕ್ರಮ-ಕಹಳೆ ನ್ಯೂಸ್

ಕಾಸರಗೋಡು: ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲ್ಪಟ್ಟವು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ...
ಕಾಸರಗೋಡುಸುದ್ದಿ

ಎಡನೀರು ಶ್ರೀ ಮಠಕ್ಕೆ ಎಡತೊರೆ ಶ್ರೀ ಶಂಕರಭಾರತೀ ಮಹಾಸ್ವಾಮಿಗಳು ಭೇಟಿ ; ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳ ಜೊತೆ ಸಂವಾದ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಕ್ಕೆ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠಾಧೀಶರಾದ ಶ್ರೀ ಶಂಕರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿದ್ದಾರೆ. ಶ್ರೀಗಳಿಗೆ ಎಡನೀರು ಮಠದ ವತಿಯಿಂದ ಭವ್ಯ ಸ್ವಾಗತ ಮಾಡಲಾಗಿದ್ದು, 14 ರ ವರೆಗೆ ಮಠದಲ್ಲೇ ಮೊಕ್ಕಾಂ ಹೂಡಲಿದ್ದಾರೆ. ಈ‌ ಸಂದರ್ಭದಲ್ಲಿ ಶ್ರೀ ಶಂಕರಭಾರತೀ ಮಹಾಸ್ವಾಮಿಗಳು ಎಡನೀರು ಮಠಾಧೀಶರಾದ‌ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳೊಂದಿಗೆ ಸಂವಾದವನ್ನು ನಡೆಸಿದ್ದು, ಆಧ್ಯಾತ್ಮ ಮತ್ತು ಮಠದ ಬಗ್ಗೆ ಕುಶಲೋಪರಿ ಮಾತುಕತೆಗಳನ್ನು ನಡೆಸಿದ್ದಾರೆ....
ಕಾಸರಗೋಡುಜಿಲ್ಲೆಸುದ್ದಿ

ನಿದ್ರೆಯಲ್ಲಿದ್ದ ಮಕ್ಕಳನ್ನು ಬಾವಿಗೆ ನೂಕಿ ಸಾವಿಗೆ ಶರಣಾದ ತಾಯಿ – ಕಹಳೆ ನ್ಯೂಸ್

ಕೇರಳ :ಮನೆಯಲ್ಲಿನ ಬಾವಿಯಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಸಾವಿಗೀಡಾದ ದುರ್ಘಟನೆ ಕೇರಳದ ಅಳಿಕೋಡ್​ನಲ್ಲಿ ಸಂಭವಿಸಿದೆ. ಮಧ್ಯರಾತ್ರಿ ಮನೆಯವರು ಮಲಗಿರುವ ವೇಳೆ ಎದ್ದು ಹೊರಬಂದ ಭಾಮಾ (45), ಮಕ್ಕಳಾದ ಶಿವಾನಂದ್ (14) ಮತ್ತು ಅಶ್ವಂತ್ (11) ಇಬ್ಬರನ್ನೂ ನಿದ್ರೆಯಿಂದ ಕರೆತಂದು, ಸಾವಿನ ಕೂಪಕ್ಕೆ ತಳ್ಳಿರಬಹುದು. ಮಕ್ಕಳನ್ನು ತಳ್ಳಿದ ಬಳಿಕ ಆಕೆಯೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಸಂಭವಿಸುವ ಸಮಯದಲ್ಲಿ ಭಾಮಾಳ ತಾಯಿ...
ಅಂಕಣಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಕಾಶ್ ತೂಮಿನಾಡು ಈಗ ಕರುನಾಡೇ ಕೊಂಡಾಡುವ ಅದ್ಭುತ ಕಲಾವಿದ – ಕಹಳೆ ನ್ಯೂಸ್

ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದವರು. ಆದ್ರೆ ಈಗ ಕರ್ನಾಟಕವೇ ಹೆಮ್ಮೆ ಪಡುವಂತಹ ಕೊಂಡಾಡುವಂತಹ ಖ್ಯಾತ ಕಲಾವಿದ. ಅವರೇ ಪ್ರಕಾಶ್ ತೂಮಿನಾಡು ಎಂಬ ಅದ್ಭುತ ಕಲಾವಿದ. ಹೌದು. ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ಪೋಷಕ ಹಾಗೂ...
1 2 3 4 20
Page 2 of 20