Sunday, September 6, 2026

ಕಾಸರಗೋಡು

ಕಾಸರಗೋಡುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸೌಹಾರ್ದಕ್ಕೆ ಕಾಸರಗೋಡಿನ ಸೀತಂಗೋಳಿಯ ಸಂತೋಷ ಕ್ಲಬ್‌ನ ಒಂದು ‌ಮಾದರಿ ಓನಮ್ ಆಚರಣೆ: ರೇಮಂಡ್ ಡಿಕೂನಾ ತಾಕೊಡೆ ಶ್ಲಾಘನೆ – ಕಹಳೆ ನ್ಯೂಸ್

ಕಾಸರಗೋಡು : ಸ್ವರ್ಣ ಮಹೋತ್ಸವದ ಹೊಸ್ತಿಲಿನಲ್ಲಿ ಇರುವ ಸಂತೋಷ್ ಆಟ್ಸ್ ಅ್ಯಂಡ್ ಸ್ಪೋರ್ಟ್ಸ್ ಕ್ಲಬ್ ಯಾವುದೇ, ಚರ್ಚ್, ದೇವಸ್ಥಾನ, ಮಸೀದಿ ಇಲ್ಲದೆ ಎಲ್ಲಾ ಧರ್ಮದ ಜನರು ಒಟ್ಟಿಗೆ ಇರಲು ಪ್ರೇರಣೆ ನೀಡಿ ಸೀತಾಂಗೊಳಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ ಆದು ಸೌಹಾರ್ದಕ್ಕೆ ಮಾದರಿಯಾಗಿದೆ ಎಂದು ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿಯ ಸೀತಂಗೋಳಿಯ ಸಂತೋಷ್ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ‌ನ ಸುವರ್ಣ ಮಹೋತ್ಸವ ವರ್ಷದ...
ಕಾಸರಗೋಡುಕ್ರೈಮ್ಜಿಲ್ಲೆಸುದ್ದಿ

ಪುತ್ರಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಅಪ್ಪ – ಕಹಳೆ ನ್ಯೂಸ್

ಕಾಸರಗೋಡು: ಬಾಲಕಿಯ ಮೇಲೆ ತಂದೆಯೇ ಆ್ಯಸಿಡ್ ದಾಳಿ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ಜಿಲ್ಲಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮತ್ತೊರ್ವ ಬಾಲಕಿಗೂ ಆಯಸಿಡ್ ದಾಳಿಯಿಂದಾಗಿ ಗಾಯಗಳಾಗಿವೆ. ಘಟನೆ ಸಂಬಂಧ ‍ರಾಜಪುರಂ ಪೊಲೀಸರು ಆರೋಪಿ, ಕರ್ನಾಟಕದ ದಕ್ಷಿಣ ಕನ್ನಡ ನಿವಾಸಿ ಮನೋಜ್ ಕೆ.ಸಿ (48) ಎಂಬಾತನ ಮೇಲೆ ‍ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಶುಕ್ರವಾರ ರಾತ್ರಿ...
ಕಾಸರಗೋಡುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಕಾಸರಗೋಡು ಶ್ರೀ ಸಾರ್ವಜನಿಕ ಗಣೇಶೋತ್ಸವ ವತಿಯಿಂದ ಶ್ರೀ ಸಾರ್ವಜನಿಕ ಗಣೇಶೋತ್ಸವ ಮತ್ತು 70 ನೇ ಸಪ್ತಮಿ ಮಹೋತ್ಸವ -ಕಹಳೆ ನ್ಯೂಸ್

ಕಾಸರಗೋಡು :ಕಾಸರಗೋಡು ಶ್ರೀ ಸಾರ್ವಜನಿಕ ಗಣೇಶೋತ್ಸವ ವತಿಯಿಂದ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 70 ನೇ ಸಪ್ತಮಿ‌ ಮಹೋತ್ಸವ,ಹಾಗೂ ಅಯುತ ನಾಳಿಕೇರ ಮಹಾಗಣಪತಿ ಯಾಗ ಅಗಸ್ಟ್ 27 ರಿಂದ ಸೆಪ್ಟೆಂಬರ್ 6 ತನಕ ನಡೆಯಲಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದಿಂದ ಗಣೇಶನ ವಿಗ್ರಹವನ್ನು ವಾದ್ಯ ಘೋಷಗಳ ನಡುವೆ ಮೆರವಣಿಗೆಯಲ್ಲಿ ತಂದು ಪ್ರತಿಷ್ಠೆ ನಡೆಯಿತು. ಬಳಿಕ ವಿಶೇಷ ಪೂಜೆ, ಧಾರ್ಮಿಕ ,ಕಾರ್ಯಗಳು ನಡೆದವು....
ಕಾಸರಗೋಡುಸುದ್ದಿ

ಜುಲೈ 10 ರಿಂದ ಸೆಪ್ಟೆಂಬರ್ 07 ರ ವರೆಗೆ ಎಡನೀರು ಶ್ರೀಗಳ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ; ಜೂನ್.08 ರಂದು ಚಾತುರ್ಮಾಸ್ಯ ಸಮಿತಿ ಮಹಾಸಭೆ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು ಪಂಚಮ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 10 ರಿಂದ ಸೆಪ್ಟೆಂಬರ್ 07 ರ ವರೆಗೆ ನಡೆಯಲಿದೆ. ಪಂಚಮ ಚಾತುರ್ಮಾಸ್ಯ ವ್ರತಾಚರಣೆಯ ಪೂರ್ವಭಾವಿಯಾಗಿ ಚಾತುರ್ಮಾಸ್ಯ ಸಮಿತಿಯ ಮಹಾಸಭೆಯು ಜೂನ್ 08 ರಂದು ಸಂಜೆ 4.30 ಕ್ಕೆ ಶ್ರೀ ಎಡನೀರು ಮಠದಲ್ಲಿ ನಡೆಯಲಿದೆ ಎಂದು ಶ್ರೀಮಠದ ಮ್ಯಾನೇಜರ್ ಹಾಗೂ ಚಾತುರ್ಮಾಸ್ಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ....
ಕಾಸರಗೋಡುಕೇರಳಮಂಜೇಶ್ವರಸುದ್ದಿ

ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ” ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ” ಹಾಗೂ ” ಹಿಂದೂ ಜಾಗೃತಿ ಸಮಾವೇಶ ” – ಕಹಳೆ ನ್ಯೂಸ್

ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಮ್ ಎಡನೀರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇದರ ಸಂಯುಕ್ತ ಆಶ್ರಯದಲ್ಲಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ. ಭಾರತ ಮುಕುಟಮಣಿ ಕಾಶ್ಮೀರದ ಪಾಹಲ್ಗಮ್ ನಲ್ಲಿ ಎ.22 ರಂದು ನಡೆದ ಪಾಕಿಸ್ಥಾನಿ ಪ್ರೇರಿತ ದುಷ್ಟ ಭಯೋತ್ಪಾದಕರಿಂದ ನಡೆದ...
ಕಾಸರಗೋಡುಕೇರಳಮಂಜೇಶ್ವರಸುದ್ದಿ

ಮೆ.04ರಂದು ಐಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನಿಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ – ಕಹಳೆ ನ್ಯೂಸ್

ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಮ್ ಎಡನೀರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇದರ ಸಂಯುಕ್ತ ಆಶ್ರಯದಲ್ಲಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನಿಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ.     ಭಾರತ ಮುಕುಟಮಣಿ ಕಾಶ್ಮೀರದ ಪಾಹಲ್ಗಮ್ ನಲ್ಲಿ ಎ.22 ರಂದು ನಡೆದ ಪಾಕಿಸ್ಥಾನಿ ಪ್ರೇರಿತ ದುಷ್ಟ...
ಕಾಸರಗೋಡುಜಿಲ್ಲೆಸುದ್ದಿ

ಸ್ನೇಹಾಲಯ ಹಾಗೂ ಜನಮೈತ್ರಿ ಪೊಲೀಸ್ ಸಂಘಟನೆಯಿಂದ ಉಪ್ಪಳ–ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ ಕಾರ್ಯಕ್ರಮ-ಕಹಳೆ ನ್ಯೂಸ್

ಕಾಸರಗೋಡು: ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲ್ಪಟ್ಟವು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ...
ಕಾಸರಗೋಡುಸುದ್ದಿ

ಎಡನೀರು ಶ್ರೀ ಮಠಕ್ಕೆ ಎಡತೊರೆ ಶ್ರೀ ಶಂಕರಭಾರತೀ ಮಹಾಸ್ವಾಮಿಗಳು ಭೇಟಿ ; ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳ ಜೊತೆ ಸಂವಾದ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಕ್ಕೆ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠಾಧೀಶರಾದ ಶ್ರೀ ಶಂಕರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿದ್ದಾರೆ. ಶ್ರೀಗಳಿಗೆ ಎಡನೀರು ಮಠದ ವತಿಯಿಂದ ಭವ್ಯ ಸ್ವಾಗತ ಮಾಡಲಾಗಿದ್ದು, 14 ರ ವರೆಗೆ ಮಠದಲ್ಲೇ ಮೊಕ್ಕಾಂ ಹೂಡಲಿದ್ದಾರೆ. ಈ‌ ಸಂದರ್ಭದಲ್ಲಿ ಶ್ರೀ ಶಂಕರಭಾರತೀ ಮಹಾಸ್ವಾಮಿಗಳು ಎಡನೀರು ಮಠಾಧೀಶರಾದ‌ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳೊಂದಿಗೆ ಸಂವಾದವನ್ನು ನಡೆಸಿದ್ದು, ಆಧ್ಯಾತ್ಮ ಮತ್ತು ಮಠದ ಬಗ್ಗೆ ಕುಶಲೋಪರಿ ಮಾತುಕತೆಗಳನ್ನು ನಡೆಸಿದ್ದಾರೆ....
1 2 3 4 20
Page 2 of 20