ಸೌಹಾರ್ದಕ್ಕೆ ಕಾಸರಗೋಡಿನ ಸೀತಂಗೋಳಿಯ ಸಂತೋಷ ಕ್ಲಬ್ನ ಒಂದು ಮಾದರಿ ಓನಮ್ ಆಚರಣೆ: ರೇಮಂಡ್ ಡಿಕೂನಾ ತಾಕೊಡೆ ಶ್ಲಾಘನೆ – ಕಹಳೆ ನ್ಯೂಸ್
ಕಾಸರಗೋಡು : ಸ್ವರ್ಣ ಮಹೋತ್ಸವದ ಹೊಸ್ತಿಲಿನಲ್ಲಿ ಇರುವ ಸಂತೋಷ್ ಆಟ್ಸ್ ಅ್ಯಂಡ್ ಸ್ಪೋರ್ಟ್ಸ್ ಕ್ಲಬ್ ಯಾವುದೇ, ಚರ್ಚ್, ದೇವಸ್ಥಾನ, ಮಸೀದಿ ಇಲ್ಲದೆ ಎಲ್ಲಾ ಧರ್ಮದ ಜನರು ಒಟ್ಟಿಗೆ ಇರಲು ಪ್ರೇರಣೆ ನೀಡಿ ಸೀತಾಂಗೊಳಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ ಆದು ಸೌಹಾರ್ದಕ್ಕೆ ಮಾದರಿಯಾಗಿದೆ ಎಂದು ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿಯ ಸೀತಂಗೋಳಿಯ ಸಂತೋಷ್ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ವರ್ಷದ...







