2024ನೇ ಸಾಲಿನ ಪದ್ಮ ಪ್ರಶಸ್ತಿಗಳು ಪ್ರಕಟ ; ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಅವರಿಗೆ ಪದ್ಮಶ್ರೀ ಮುಕುಟ – ಕಹಳೆ ನ್ಯೂಸ್
ಹೊಸದಿಲ್ಲಿ / ಕಾಸರಗೋಡು : ಪ್ರತೀ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಸತ್ಯನಾರಾಯಣ ಬೆಳ್ಳೇರಿ ಕಾಸರಗೋಡಿನ ಭತ್ತ ಬೆಳೆಯುವ ರೈತರಾಗಿದ್ದು 650 ಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವ ಮೂಲಕ ಭತ್ತದ ಬೆಳೆಗಳ ಕಾವಲುಗಾರನಾಗಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪದ್ಮಶ್ರೀ ಪುರಸ್ಕೃತ ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಪರಿಚಯ ಇಲ್ಲಿದೆ…!! ಕಳೆದ 12 ವರ್ಷಗಳಿಂದ ಮರೆಯಾಗುತ್ತಿರುವ ದೇಸಿ ಭತ್ತದ...