Sunday, September 6, 2026

ಕಾಸರಗೋಡು

ಕಾಸರಗೋಡುಕೇರಳರಾಜ್ಯಸುದ್ದಿ

ಎಡನೀರು ಮಠಾಧೀಷರಾದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳ ವಾಹನದ ಮೇಲಿನ ದಾಳಿ ಘಟನೆ‌ ಖಂಡಿಸಿ, ಅಖಿಲ ಭಾರತೀಯ ಸಂತ ಸಮಿತಿಯ ಮಹತ್ವದ ಸಭೆ ; ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಸಂತ ಸಮಿತಿಯ ಸಂತರು ಭಾಗಿ – ಕಾಸರಗೋಡು ಜಿಲ್ಲಾಧಿಕಾರಿಗಳ ಭೇಟಿ, ಸೂಕ್ತ ರಕ್ಷಣೆಗೆ ಸರಕಾರಕ್ಕೆ ಆಗ್ರಹ – ಕಹಳೆ ನ್ಯೂಸ್ಎಡನೀರು ಮಠಾಧೀಷರಾದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳ ವಾಹನದ ಮೇಲಿನ ದಾಳಿ ಘಟನೆ‌ ಖಂಡಿಸಿ, ಅಖಿಲ ಭಾರತೀಯ ಸಂತ ಸಮಿತಿಯ ಮಹತ್ವದ ಸಭೆ ; ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಸಂತ ಸಮಿತಿಯ ಸಂತರು ಭಾಗಿ – ಕಾಸರಗೋಡು ಜಿಲ್ಲಾಧಿಕಾರಿಗಳ ಭೇಟಿ, ಸೂಕ್ತ ರಕ್ಷಣೆಗೆ ಸರಕಾರಕ್ಕೆ ಆಗ್ರಹ – ಕಹಳೆ ನ್ಯೂಸ್

ಕಾಸರಗೋಡು : ಕೆಲ ದಿನಗಳ ಹಿಂದೆ ಎಡನೀರು ಮಠಾಧೀಶರು ಸಂಚರಿಸುತ್ತಿದ್ದ ವಾಹನದ ಮೇಲೆ ಪುಂಡರ ತಂಡವೊಂದು ದಾಳಿ ಮಾಡಿತ್ತು. ಈ ಹಿನ್ನಲೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರದೇಶ ಕಮಿಟಿಯ ನೇತೃತ್ವದಲ್ಲಿ ಎಡನೀರು ಮಠದಲ್ಲಿ ಸನ್ಯಾಸಿ ಸಭೆ ನ. 25 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಿತು. ಸಭೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ದಕ್ಷಿಣ ಭಾರತ ಸಂಸ್ಥಾನಗಳಿಂದ ಅಖಿಲ ಭಾರತೀಯ ಸಂತಸಮಿತಿಯ ಕಾರ್ಯಕರ್ತರು ಭಾಗವಹಿಸಿದರು.   ಸನಾತನ ಸಂಸ್ಕೃತಿಯ...
ಕಾಸರಗೋಡುಬದಿಯಡ್ಕಸುದ್ದಿ

ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಬದಿಯಡ್ಕದಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಬದಿಯಡ್ಕ: ನಾಡಿನ ಶಾಂತಿ ಸಮಾಧಾನವನ್ನು ಹಾಳುಗೆಡಹುವಲ್ಲಿ ಕಾರಣವಾದ ಸಮಾಜ ವಿದ್ರೋಹಿಗಳ ಗುಂಪನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸ್‌ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ. ದೇಶಾದ್ಯಂತ ಪೂಜಿಸಲ್ಪಡುವ ಕೇರಳದ ಏಕೈಕ ಶಂಕರಾಚಾರ್ಯ ಪೀಠದ ಯತಿಗಳಿಗೆ ಕಾಸರಗೋಡು ಜಿಲ್ಲೆಯಲ್ಲಿ ಆದ ಅನ್ಯಾಯವನ್ನು ಇಡೀ ಹಿಂದೂ ಸಮಾಜವು ಎದುರಿಸುತ್ತದೆ ಎಂದು ಪರಿವಾರ ಸಂಘಟನೆಗಳ ರಾಜ್ಯ ಮುಖಂಡ ಸುನಿಲ್‌ ಪಿ.ಆರ್‌.ಹೇಳಿದರು. ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ನಡೆಸಿದವರನ್ನು ಬಂಧಿಸ ಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಬದಿಯಡ್ಕದಲ್ಲಿ...
ಕಾಸರಗೋಡುಕ್ರೈಮ್ಸುದ್ದಿ

ಎಡನೀರು ಶ್ರೀಗಳ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ ಬೆನ್ನಲ್ಲೇ ಎಡನೀರು ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ – ಕಹಳೆ ನ್ಯೂಸ್

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಭೇಟಿ ಮಾಡಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ವಾಮಿಜೀಯ ಕಾರಿನ ಮೇಲಾದ ದಾಳಿಯ ಘಟನೆಯ ಕುರಿತು ಮಾಹಿತಿ ಪಡೆದುಕೊಂಡು ಸ್ವಾಮೀಜಿಯವರಿಗೆ ದೈರ್ಯ ತುಂಬಿದರು. ಕಾಸರಗೋಡಿನ ಎಡನೀರು ಸಂಸ್ಥಾನದಲ್ಲಿ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರನ್ನು ಭೇಟಿ ಮಾಡಿದರು. ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲೆ ಕೇರಳದ ಎಡಪಂಥೀಯ ಸರ್ಕಾರ ಪ್ರೇರಿತ ದಾಳಿಯನ್ನು ಖಂಡಿಸುತ್ತಾ...
ಕಾಸರಗೋಡುಕೇರಳಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಎಡನೀರು ಶ್ರೀಗಳ ವಾಹನದ ಮೇಲೆ ನಡೆದ ದಾಳಿ ಖಂಡಸಿ, ಪುತ್ತೂರಿನಲ್ಲಿ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಭಕ್ತ ವೃಂದ ಉಗ್ರ ಹೋರಾಟದ ಎಚ್ಚರಿಕೆ ; ಆಕ್ರೋಶ ವ್ಯಕ್ತಪಡಿಸಿದ ನಾಗೇಶ್ ಟಿ.ಎಸ್. – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಶ್ರೀಗಳ ವಾಹನದ ಮೇಲೆ ನಡೆದ ದಾಳಿ ಖಂಡನೀಯ ಎಂದು ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನ ಭಕ್ತ ವೃಂದದ ನಾಗೇಶ್ ಟಿ ಎಸ್ ಹೇಳಿದ್ದಾರೆ. ಖಂಡನೆಯಲ್ಲಿ ಏನಿದೆ..!? ಎಡನೀರು ಮಠದ ಸ್ವಾಮೀಜಿಗಳು ನಮಗೆಲ್ಲ ಮಾರ್ಗದರ್ಶಕರು ನಮ್ಮ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಮಾರ್ಗದರ್ಶನದ ಮೂಲಕವೇ ನಾವು ಮುನ್ನಡೆಯುತ್ತಿದ್ದೇವೆ. ಕೆಮ್ಮಾಯಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಚಾತುರ್ಮಾಸ ವೃತವನ್ನು ಕೂಡ ನಡೆಸಿದ್ದಾರೆ. ಮಹಾ ವಿಷ್ಣು ದೇವಸ್ಥಾನದ ಭಕ್ತರಾಗಿರುವ...
ಕಾಸರಗೋಡುಕೇರಳಕ್ರೈಮ್ದಕ್ಷಿಣ ಕನ್ನಡಸುದ್ದಿ

ಎಡನೀರು ಶ್ರೀಗಳಿಗ ವಾಹನ ತಡೆದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಿ ; ಘಟನೆ ಖಂಡಿಸಿ, ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ ಆಕ್ರೋಶ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು, ಘಟನೆಯನ್ನು ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ ಖಂಡಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ...
ಕಾಸರಗೋಡುಕೇರಳಕ್ರೈಮ್ಬದಿಯಡ್ಕಸುದ್ದಿ

ಎಡನೀರು ಶ್ರೀಗಳ ವಾಹನದ ಮೇಲಿನ ದುಷ್ಕರ್ಮಿಗಳ ದಾಳಿಯನ್ನು ವಿರೋಧಿಸಿ ಬೋವಿಕ್ಕಾನದಲ್ಲಿ ನಾಳೆ (ನ.05) ಸಂಜೆ 5.00 ಗಂಟೆಗೆ ” ಬೃಹತ್ ಪ್ರತಿಭಟನೆ ” – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲಿನ ದುಷ್ಕರ್ಮಿಗಳ ದಾಳಿಯನ್ನು ವಿರೋಧಿಸಿ ಮಂಗಳವಾರ 5/11/2024 ರಂದು ಸಂಜೆ 5 ಗಂಟೆಗೆ ಬೋವಿಕ್ಕಾನ ಪೇಟೆಯಲ್ಲಿ ಸಮಸ್ತ ಹಿಂದೂ ಸಂಘಟನೆಗಳು, ದೇವಾಲಯದ ಭಕ್ತರು ಮತ್ತು ಸಮುದಾಯದ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ವರದಿಯಾಗಿದೆ....
ಕಾಸರಗೋಡುಕೇರಳಕ್ರೈಮ್ಸುದ್ದಿ

ಎಡನೀರು ಶ್ರೀಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಲಿ, ದುಷ್ಕರ್ಮಿಗಳನ್ನು ಬಂಧಿಸಲಿ ; ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗ್ರಹ – ಕಹಳೆ ನ್ಯೂಸ್

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಯನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಖಂಡಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ...
ಕಾಸರಗೋಡುಕೇರಳಕ್ರೈಮ್

ಎಡನೀರು ಶ್ರೀಗಳ ಕಾರು ತಡೆದ ದುಷ್ಕರ್ಮಿಗಳನ್ನು ಬಂಧಿಸದೇ ಇದ್ದಲ್ಲಿ ಕಾಸರಗೋಡು ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ ; ಯಾವ ಹೋರಾಟಕ್ಕೂ ನಾವು ಸೈ ಎಂದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು – ಕಹಳೆ ನ್ಯೂಸ್

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಯನ್ನು ವಿಧಾನಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ...
1 2 3 4 5 6 20
Page 4 of 20