Tuesday, March 10, 2026

ಕಾಸರಗೋಡು

ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

ನೀರ್ಚಾಲು ಕನ್ಯಪ್ಪಾಡಿಯ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ.ಭಟ್‌ ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ನೀರ್ಚಾಲು: ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ. (25) ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜೂ. 5ರಂದು ರಾತ್ರಿ ಊಟ ಮಾಡಿ ನಿದ್ದೆ ಮಾಡಿದ್ದ ಪಲ್ಲವಿ ಮಂಗಳವಾರ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ಕಿಟಕಿ ಸರಳಿಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಧಾರವಾಡದ...
ಕಾಸರಗೋಡುಸುದ್ದಿ

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು : ಕೇರಳ ಹೈಕೋರ್ಟ್ ಹೇಳಿದ್ದೇನು? – ಕಹಳೆ ನ್ಯೂಸ್

ತಿರುವನಂತಪುರಂ: ಮಹಿಳೆಯ ನಗ್ನ ದೇಹದ ಚಿತ್ರಣವನ್ನು ಯಾವಾಗಲೂ ಲೈಂಗಿಕವಾಗಿ ಅಥವಾ ಅಶ್ಲೀಲವಾಗಿ ನೋಡಬಾರದು ಎಂದು ಕೇರಳ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ತನ್ನ ಅರೆ ನಗ್ನ ದೇಹದ ಮೇಲೆ ತನ್ನ ಮಕ್ಕಳು ಪೈಂಟಿಂಗ್ ಮಾಡುವ ವೀಡಿಯೊವನ್ನು ಮಾಡಿದ ಮಹಿಳೆಯನ್ನು ಕ್ರಿಮಿನಲ್ ಪ್ರಕರಣದಿಂದ ಬಿಡುಗಡೆ ಮಾಡಿ ಕೋರ್ಟ್ ಈ ರೀತಿ ಹೇಳಿದೆ. ಹೆಣ್ಣು ದೇಹದ ಬಗ್ಗೆ ಮತ್ತು ತನ್ನ ಮಕ್ಕಳ ಲೈಂಗಿಕ ಶಿಕ್ಷಣದ ಬಗ್ಗೆ ಪಿತೃಪ್ರಭುತ್ವದ ಕಲ್ಪನೆಗಳನ್ನು ಪ್ರಶ್ನಿಸಲು ತಾನು ವೀಡಿಯೊ ಮಾಡಿದ್ದೇನೆ ಎಂದು...
ಕಾಸರಗೋಡುಸುದ್ದಿ

¸ಶ್ರೀ ಎಡನೀರು ಮಠದಲ್ಲಿ ಮೇ 05 ರಂದು ‘ಮಹಾ ಶ್ರೀಚಕ್ರ ನವಾವರಣ ಪೂಜೆ’-ಕಹಳೆ ನ್ಯೂಸ್

ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದಲ್ಲಿ ಮೇ 05 ರಂದು ಮಹಾ ಶ್ರೀಚಕ್ರ ನವಾವರಣ ಪೂಜೆ ನಡೆಯಲಿದೆ. ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ, ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಇವರ ಉಪಸ್ಥಿತಿಯಲ್ಲಿ, ಹಾಗೂ ಬ್ರಹ್ಮಶ್ರೀ ಮುಲ್ಲಪ್ಪಳ್ಳಿ ಕೃಷ್ಣನ್ ನಂಬೂದಿರಿಯವರ ತಾಂತ್ರಿಕತ್ವದಲ್ಲಿ ಮಹಾ ಶ್ರೀಚಕ್ರ ನವಾವರಣ ಪೂಜೆ ನಡೆಯಲಿದೆ. ಪೂಜಾ ಕಾರ್ಯಕ್ರಮದ ಹಿನ್ನಲೆ ಮಧ್ಯಾಹ್ನ 2;30 ರಿಂದ ವಿದ್ವಾನ್ ಶ್ರೀ...
ಕಾಸರಗೋಡುಸುದ್ದಿ

ಎಡನೀರು ಮಠದಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ ; ದೀಪ ಬೆಳಗಿಸಿ ಸಚ್ಚಿದಾನಂದಭಾರತೀ ಶ್ರೀಗಳಿಂದ ಚಾಲನೆ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಮಠದಲ್ಲಿ ಪ್ರಜ್ಞಾನಂ ವೇದ ರಕ್ಷಣಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವಸಂತ ವೇದ ಶಿಬಿರ ಇಂದಿನಿಂದ ಆರಂಭಗೊಂಡಿದೆ. ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ದೀಪ ಬೆಳಗಿಸಿ ಉದ್ಘಾಟಿಸಿದರು....
ಕಾಸರಗೋಡುಕ್ರೈಮ್ಸುದ್ದಿ

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಅಕ್ರಮ ವ್ಯವಹಾರ ; ಖತರ್ನಾಕ್ ಲೇಡಿ ಶೀಲಾ ಸನ್ನಿ ಅರೆಸ್ಟ್ – ಕಹಳೆ ನ್ಯೂಸ್

ಕೇರಳ: ತ್ರಿಸ್ಸೂರ್​ ಜಿಲ್ಲೆಯ ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ ತ್ರಿಸ್ಸೂರ್​ ಜಿಲ್ಲೆಯ ನಾಯರಂಗಡಿ ನಿವಾಸಿ. ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಇಟ್ಟುಕೊಂಡಿದ್ದಳು. ಆದರೆ, ಪಾರ್ಲರ್​ ಒಳಗೆ ಡ್ರಗ್ಸ್​ ಮತ್ತು ಸ್ಟ್ಯಾಂಪ್​ ಮಾರಾಟದಂತಹ ಅಕ್ರಮ ವ್ಯವಹಾರ ನಡೆಸುತ್ತಿದ್ದಳು. ಇರಿಂಜಲಕುಡ ವೃತ್ತದ ಕಚೇರಿಯಲ್ಲಿ ದೊರೆತ ರಹಸ್ಯ...
ಕಾಸರಗೋಡುಕ್ರೈಮ್ಸುದ್ದಿ

ಹೀರೋ ಮಾಡುವುದಾಗಿ ನಂಬಿಸಿ ಯುವಕನನ್ನು ಅಶ್ಲೀಲ ವೆಬ್​ ಸರಣಿಗೆ ಬಳಸಿಕೊಂಡ ನಿರ್ದೇಶಕಿ..! – ಕಹಳೆ ನ್ಯೂಸ್

ತಿರುವನಂತಪುರಂ: ಹೀರೋ ಮಾಡುವುದಾಗಿ ನಂಬಿಸಿ ಅಶ್ಲೀಲ ವೆಬ್​ ಸರಣಿಗೆ ಬಳಸಿಕೊಂಡರು ಎಂದು ಆರೋಪಿಸಿ ಯುವಕನೊಬ್ಬ ನೀಡಿದ ದೂರಿನ ಆಧಾರದ ಮೇಲೆ ಮಲಯಾಳಂ ನಿರ್ದೇಶಕಿ ಲಕ್ಷ್ಮೀ ದೀಪ್ತಾರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ತಿರುವನಂತಪುರಂ ಮೂಲದ ಯುವಕ ನೀಡಿದ ದೂರಿನ ಆಧಾರದ ಮೇಲೆ ಅರುವಿಕ್ಕರ ಪೊಲೀಸರು ಲಕ್ಷ್ಮೀ ದೀಪ್ತಾರನ್ನು ಬಂಧಿಸಿದ್ದಾರೆ. ಬಳಿಕ ನೆಡುಮಂಗಡ್​ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಸದ್ಯ ಆಕೆ ಜಾಮೀನಿನ ಮೇಲೆ ಹೊರಬಂದಿದ್ದಾರೆ. ವೆಂಗನೂರ್​ ಮೂಲದ ಯುವಕನಿಂದ ದೂರು ದಾಖಲಾಗಿದೆ. ವೆಬ್​...
ಉಡುಪಿಕಾಸರಗೋಡುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಡಕೆ ಬೆಳೆಗಾರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ – ” ಕ್ಯಾನ್ಸರ್​ಗೇ ಅಡಿಕೆ ಮದ್ದು” ಅಡಕೆಯಲ್ಲಿ ತೀವ್ರತರಹದ ಗಾಯ ಗುಣಪಡಿಸುವ, ಮಧುಮೇಹ ಸಮಸ್ಯೆ ನಿಯಂತ್ರಣ, ಹೃದಯ ಸಂಬಂಧಿತ ಕಾಯಿಲೆಗಳು, ಉದರದ ಅಲ್ಸರ್ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಶಾದಾಯಕ ಫಲಿತಾಂಶ ; ವಿಧಾನ ಪರಿಷತ್​ನಲ್ಲಿ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಎಲೆಚುಕ್ಕೆ ರೋಗ ದುಃಸ್ವಪ್ನವಾಗಿ ಕಾಡುತ್ತಿರುವ ಸಂದರ್ಭದಲ್ಲಿ ಅಡಕೆ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಡಕೆಯಲ್ಲಿ ಕ್ಯಾನ್ಸರ್​ಗೆ ಕಾರಣವಾಗುವ ಅಂಶಗಳಿಲ್ಲ. ಬದಲಿಗೆ ಕ್ಯಾನ್ಸರ್​ಗೇ ಅಡಕೆ ಮದ್ದು ಎಂಬುದು ವೈಜ್ಞಾನಿಕ ಸಂಶೋಧನೆಯಿಂದ ಸಾಬೀತಾಗಿದೆ. ವಿಧಾನ ಪರಿಷತ್​ನಲ್ಲಿ ಗಮನಸೆಳೆಯುವ ಸೂಚನೆಯಡಿ ಮಂಗಳವಾರ ನಡೆದ ಚರ್ಚೆಗೆ ಗೃಹ ಸಚಿವ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಉತ್ತರಿಸಿದ ವೇಳೆ ಈ ವಿಷಯ ಬಹಿರಂಗಪಡಿಸಿದರು. ಪ್ರತಿಷ್ಠಿತ ಎಂ.ಎಸ್.ರಾಮಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...
ಕಾಸರಗೋಡುಸುದ್ದಿ

ಫೆ.15: ಬಡಗುಶಬರಿಮಲೆ ಖ್ಯಾತಿಯ ಉಬ್ರಂಗಳ ಶ್ರೀ ಕ್ಷೇತ್ರದಲ್ಲಿ ದೃಢಕಲಶ ಸಂಭ್ರಮ – ಕಹಳೆ ನ್ಯೂಸ್

ಕಾಸರಗೋಡು ಜಿಲ್ಲೆಯ ಬಡಗುಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಇತ್ತೀಚೆಗೆ ವಿಜೃಂಭಣೆಯಿಂದ ಜರುಗಿದ್ದು, ಫೆ.15ರಂದು ದೃಢಕಲಶ ನಡೆಯಲಿದೆ. ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶತಂತ್ರಿಗಳ ಮುಂದಾಳುತ್ವದಲ್ಲಿ ತಾಂತ್ರಿಕ ಕಾರ್ಯಗಳು ನಡೆಯಲಿದೆ. ಫೆ.16ರಂದು ಶನಿವಾರ ಶಿವರಾತ್ರಿ ಮಹೋತ್ಸವ, ಬಲಿವಾಡು ಕೂಟ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ....
1 6 7 8 9 10 19
Page 8 of 19