ನೀರ್ಚಾಲು ಕನ್ಯಪ್ಪಾಡಿಯ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ.ಭಟ್ ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್
ನೀರ್ಚಾಲು: ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್ ಅವರ ಪುತ್ರಿ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ. (25) ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜೂ. 5ರಂದು ರಾತ್ರಿ ಊಟ ಮಾಡಿ ನಿದ್ದೆ ಮಾಡಿದ್ದ ಪಲ್ಲವಿ ಮಂಗಳವಾರ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ಕಿಟಕಿ ಸರಳಿಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಧಾರವಾಡದ...







