Recent Posts

Wednesday, May 1, 2024

ಕೊಡಗು

ಕೊಡಗುರಾಜಕೀಯಸುದ್ದಿ

ನರೇಂದ್ರ ಮೋದಿಯವರಿಗೆ ನೀಡುವ ಒಂದೊAದು ಮತವು ಅಮೂಲ್ಯ;ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ 1ಲಕ್ಷಕ್ಕೂ ಅಧಿಕ ಲೀಡ್ ನೀಡಲು ಶಾಸಕರಾದ ವೇದವ್ಯಾಸ ಕಾಮತ್ ಕರೆ-ಕಹಳೆ ನ್ಯೂಸ್

ಸಿದ್ದಾಪುರ: ಕಳೆದ ಹತ್ತು ದೇಶದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ, 370 ರದ್ದತಿ, ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಸಹಿತ ಹಲವು ಮಹತ್ತರ ಸಾಧನೆ, ವಿಶ್ವದಲ್ಲಿ ಭಾರತಕ್ಕೆ ಸಿಗುತ್ತಿರುವ ಗೌರವ ಎಲ್ಲವೂ ನಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ಒಂದು ಮತದಿಂದ ಸಾಕಾರವಾಗಿದೆ. ಈ ಬಾರಿಯೂ ಬಿಜೆಪಿ ಅಭ್ಯರ್ಥಿಯನ್ನು ಅತ್ಯಧಿಕ ಲೀಡ್ ನಲ್ಲಿ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದು ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್...
ಕೊಡಗುಮೈಸೂರುರಾಜಕೀಯರಾಜ್ಯಸುದ್ದಿ

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣರಾಜ ಒಡೆಯರ್ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣರಾಜ ಒಡೆಯರ್ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು....
ಕೊಡಗುಮಡಿಕೇರಿಸುದ್ದಿ

ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥ : ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಮಡಿಕೇರಿಯಲ್ಲಿ ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥಗೊಂಡ ವಿನೋದ್(27)ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿನೋದ್ ಎಂಬ ಯುವಕ ಮಡಿಕೇರಿಯ ಶಾಪ್ ಒಂದರಿಂದ ಎನರ್ಜಿ ಡ್ರಿಂಕ್ ಖರೀದಿಸಿ ಕುಡಿದಿದ್ದ. ರೆಡ್ ಬುಲ್ ಟಿನ್ ಒಳಗೆ ಲೋಳೆಯಂತ ವಸ್ತು ಪತ್ತೆಯಾಗಿದೆ. ಘಟನೆ ಸಂಬಂಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎನರ್ಜಿ ಡ್ರಿಂಕ್ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ....
ಕೊಡಗುಮಡಿಕೇರಿರಾಜ್ಯಸುದ್ದಿ

ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ ; ಮಡಿಕೇರಿಯಲ್ಲಿ ಭೂ ಕುಸಿತದ ಆತಂಕ – ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಜಾಗದ ಮಾಲೀಕರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಮಡಿಕೇರಿ: ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ (Madikeri) ಮತ್ತೆ ಭೂಕುಸಿತದ (Landslide) ಆತಂಕ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ. ಇದು ಖಾಸಗಿ ಜಾಗವಾಗಿದ್ದು...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನ ಪೊನ್ನಂಪೇಟೆಯಲ್ಲಿ ಹಿಂದೂ ವ್ಯಾಪಾರಿಗಳ ಸೋಗಿನಲ್ಲಿ ಬಂದ ಮುಸ್ಲಿಂ ವ್ಯಾಪಾರಿಗಳು ; ಹಿಂದೂಗಳ ನಕಲಿ ಆಧಾರ್ ಕಾರ್ಡ್​ ಬಳಸಿ, ವ್ಯಾಪಾರಕ್ಕೆ ಅನುಮತಿ ಪಡೆದ ಮುಸ್ಲಿಂ ವ್ಯಾಪಾರಿಗಳು..! ಹಿಂದೂ ಕಾರ್ಯಕರ್ತರು ಆಕ್ರೋಶ – ಕಹಳೆ ನ್ಯೂಸ್

ಕೊಡಗು: ರಾಜ್ಯ ವಿವಿಧೆಡೆ ಜಾತ್ರಾ ಮಹೋತ್ಸವಗಳು ಹತ್ತಿರುವಾಗುತ್ತಿದ್ದಂತೆ ಮತ್ತೆ ಧರ್ಮ ಸಂಘರ್ಷ ಆರಂಭವಾಗಿದೆ. ದೇವಾಲಯದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರು ಎಂದು ಹಿಂದೂಪರ ಸಂಘಟನೆಗಳಿಂದ ಆಗ್ರಹ ಕೇಳಿ ಬಂದಿತ್ತು. ಇದೀಗ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಹರಿಹರ ಸಬ್ರಹ್ಮಣ್ಯ ದೇವಾಲಯದ ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ವಹಿವಾಟುಗಳಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕೊಡಗಿನಲ್ಲಿ ಧರ್ಮಸಂಘರ್ಷ ಭುಗಿಲೆದ್ದಿದೆ. ಮುಸ್ಲಿಂ ವ್ಯಾಪಾರಿಗಳು ಹಿಂದೂ ವ್ಯಾಪಾರಿಗಳ ಸೋಗಿನಲ್ಲಿ ಬಂದು ವ್ಯಾಪರ...
ಕೊಡಗುಕ್ರೈಮ್ಮಡಿಕೇರಿರಾಜ್ಯಸುದ್ದಿ

” ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು ” ಆಡಿಯೋ ವೈರಲ್ ; ಮಡಿಕೇರಿ ನಗರ ಸಭೆ ಸದಸ್ಯ ಜೆಡಿಎಸ್‍ನ ಮುಸ್ತಫಾ ಆತನ ಸ್ನೇಹಿತ ಬೆಟ್ಟಗೇರಿಯ ಅಬ್ದುಲ್ಲಾ ವಶಕ್ಕೆ – ಕಹಳೆ ನ್ಯೂಸ್

ಮಡಿಕೇರಿ: ಕೊಡಗಿನಲ್ಲಿ (Kodagu) ಹಿಂದಿನಿಂದಲೂ ಒಬ್ಬರಲ್ಲಾ ಒಬ್ಬ ಉಗ್ರರು ಬಂದು ನೆಲೆಕಂಡುಕೊಂಡಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅಬ್ದುಲ್ ಮದನಿ ಕೂಡ ಕೊಡಗಿನ ಹೊಸತೋಟಕ್ಕೆ ಬಂದು ತಂಗಿದ್ದು ಹೊಸ ವಿಚಾರವೇನು ಅಲ್ಲ. ಆದರೆ ಈಗ ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ (Bomb) ಹಾಕಬೇಕು ಎಂದು ಮಾತನಾಡಿರುವ ಆಡಿಯೋ (Audio) ಮಡಿಕೇರಿ (Madikeri) ನಗರದ ಜನತೆಯಲ್ಲಿ ಆತಂಕ ಮೂಡಿಸಿದೆ. ದೇಶದಲ್ಲಿ ಅಪಾಯಕಾರಿ ಬೆಳವಣಿಗೆಗಳು, ದೇಶ ವಿದ್ರೋಹಿ ಚಟುವಟಿಕೆಗಳು ನಡೆಯಲು ಸಂಚು ರೂಪಿಸಲಾಗುತ್ತಿದೆ ಎಂದು ಪಿಎಫ್‍ಐ...
ಕೊಡಗುದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ನವರಾತ್ರಿ, ದಸರಾ ಹಬ್ಬದ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಮಳಿಗೆಯಲ್ಲಿ ‘ಜಿ. ಎಲ್. ಸ್ವರ್ಣ ಹಬ್ಬ’ : ವಿಶೇಷ ಕೊಡುಗೆ ನಿಮಗಾಗಿ –ಕಹಳೆ ನ್ಯೂಸ್

ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಮಳಿಗೆಗಳಲ್ಲಿ ವಿಶೇಷ ಕೊಡುಗಳೊಂದಿಗೆ 'ಜಿ. ಎಲ್. ಸ್ವರ್ಣ ಹಬ್ಬ' ಏರ್ಪಡಿಸಲಾಗಿದೆ.ಸೆಪ್ಟೆಂಬರ್ 26ರಿಂದ ಅಕ್ಟೋಬರ್ 05ರವರೆಗೆ ವಿಶೇಷ ಸೇಲ್‌ನಲ್ಲಿ ನಡೆಯಲಿದ್ದು, ದಿನಾಂಕ 26-09-2022ರಂದು 'ಜಿ. ಎಲ್. ಸ್ವರ್ಣ ಹಬ್ಬ'ವನ್ನು ಪುತ್ತೂರು ಶೋರೂಂನಲ್ಲಿ ಪುತ್ತೂರಿನ ಖ್ಯಾತ ವಕೀಲರಾದ ಮಹೇಶ್ ಕಜೆ ಮತ್ತು ದೀಪಿಕಾ ಮಹೇಶ್ ಕಜೆ ದಂಪತಿ ಉದ್ಘಾಟಿಸಲಿದ್ದಾರೆ.'ಜಿ. ಎಲ್. ಸ್ವರ್ಣ ಹಬ್ಬ'ದಲ್ಲಿ ಗ್ರಾಹಕರಿಗೆ ಪ್ರತೀ ಒಂದು ಗ್ರಾಂ ಚಿನ್ನ ಖರೀದಿಗೆ...
ಉಡುಪಿಕಾಸರಗೋಡುಕೊಡಗುಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! : ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ – ಕಹಳೆ ನ್ಯೂಸ್

ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ಎನ್​ಐಎ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂಧಿತ, PFI ಕಾರ್ಯಕರ್ತರನ್ನು ವಿಚಾರಣೆ ನಡೆಸಿದ ಪೋಲೀಸರಿಗೂ ಶಾಕ್ ನೀಡಿದೆ. ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ...
1 2 3 5
Page 1 of 5