ನರೇಂದ್ರ ಮೋದಿಯವರಿಗೆ ನೀಡುವ ಒಂದೊAದು ಮತವು ಅಮೂಲ್ಯ;ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ 1ಲಕ್ಷಕ್ಕೂ ಅಧಿಕ ಲೀಡ್ ನೀಡಲು ಶಾಸಕರಾದ ವೇದವ್ಯಾಸ ಕಾಮತ್ ಕರೆ-ಕಹಳೆ ನ್ಯೂಸ್
ಸಿದ್ದಾಪುರ: ಕಳೆದ ಹತ್ತು ದೇಶದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ, 370 ರದ್ದತಿ, ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಸಹಿತ ಹಲವು ಮಹತ್ತರ ಸಾಧನೆ, ವಿಶ್ವದಲ್ಲಿ ಭಾರತಕ್ಕೆ ಸಿಗುತ್ತಿರುವ ಗೌರವ ಎಲ್ಲವೂ ನಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ಒಂದು ಮತದಿಂದ ಸಾಕಾರವಾಗಿದೆ. ಈ ಬಾರಿಯೂ ಬಿಜೆಪಿ ಅಭ್ಯರ್ಥಿಯನ್ನು ಅತ್ಯಧಿಕ ಲೀಡ್ ನಲ್ಲಿ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದು ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್...