Thursday, July 23, 2026

ಕೊಡಗು

ಕೊಡಗುಜಿಲ್ಲೆಮಡಿಕೇರಿಸುದ್ದಿ

ಎಲ್‌ಇಡಿ ಬಲ್ಬ್‌ ನುಂಗಿದ ಎಂಟು ತಿಂಗಳ ಕಂದಮ್ಮ – ಕಹಳೆ ನ್ಯೂಸ್

ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್  ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ  ನಗರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ ಕೂಡಲೇ ಮಡಿಕೇರಿ ನಗರದ ಆಸ್ಪತ್ರೆಗೆ ಕರೆತಂದಿದ್ದಾರೆ.  ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಎಕ್ಸ್‌ರೇ (X-ray) ತೆಗೆಸಿ ನೋಡಿದಾಗ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತು ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ಆರಂಭದಲ್ಲಿ ಪಿನ್...
ಕೊಡಗುಜಿಲ್ಲೆದಕ್ಷಿಣ ಕನ್ನಡಪುತ್ತೂರು

ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ “ಸಿಲ್ವೆರಿಯಾ” ವತಿಯಿಂದ “ಸಿಲ್ವರ್ ಮ್ಯಾರಥಾನ್ 2026” ಯೋಜನೆಗೆ ಚಾಲನೆ -ಕಹಳೆ ನ್ಯೂಸ್

ಪುತ್ತೂರು/ಕೊಡಗು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ "ಸಿಲ್ವೆರಿಯಾ" ವತಿಯಿಂದ "ಸಿಲ್ವರ್ ಮ್ಯಾರಥಾನ್ 2026" ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್ 14, 2026ರವರೆಗೆ ನಡೆಯಲಿದ್ದು, ಗ್ರಾಹಕರಿಗೆ ವೈವಿಧ್ಯಮಯ 92.5 ಶುದ್ಧತೆಯ ಸ್ಟರ್ಲಿಂಗ್ ಸಿಲ್ವರ್ ಆಭರಣಗಳನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ. 92.5 ಶುದ್ಧತೆಯ ಬೆಳ್ಳಿ ಸರಗಳು , ನೆಕ್ಲೇಸ್‌ಗಳು, ಕಾಲ್ಗೆಜ್ಜೆ , ಮಕ್ಕಳ ಜ್ಯುವೆಲ್ಲರಿ, ಉಂಗುರಗಳು, ಬಳೆಗಳು,...
ಕೊಡಗುಜಿಲ್ಲೆಮಡಿಕೇರಿಸುದ್ದಿ

ಕೊಡಗಿನ ತಾಯಿ-ಮಗು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಮತಾಂತರ & ಲವ್ ಜಿಹಾದ್‌ಗೆ ದೊಡ್ಡ ಸಂಚು -ಕಹಳೆ ನ್ಯೂಸ್

ಮಡಿಕೇರಿ: ಒಂದೂವರೆ ತಿಂಗಳ ಹಿಂದೆ ಕೊಡಗಿನ  ಕುಶಾಲನಗರದಿಂದ ನಾಪತ್ತೆಯಾಗಿದ್ದ ಸಚಿತಾ ಹಾಗೂ ಆಕೆಯ 9 ವರ್ಷದ ಮಗು ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಮದರಸವೊಂದರಲ್ಲಿ ಪತ್ತೆಯಾಗಿದ್ದಾರೆ. ಈ ಪ್ರಕರಣದ ಹಿಂದೆ ಮತಾಂತರ ಹಾಗೂ ಲವ್ ಜಿಹಾದ್‌ನ  ದೊಡ್ಡ ಸಂಚು ಇದೆ ಎಂದು ಕುಶಾಲನಗರದ ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಮಲಪ್ಪುರಂ ಜಿಲ್ಲೆಯ ಪೊನ್ನಾಣಿ ಹಾಗೂ ಮಂಜೇರಿ ಭಾಗಗಳಲ್ಲಿ ಮತಾಂತರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪವನ್ನೂ ಮಾಡಿವೆ. ಕುಶಾಲನಗರ ಬಳಿಯ ಎನ್‌ಟಿಸಿ ಕಾಂಪ್ಲೆಕ್ಸ್‌ನ...
ಕೊಡಗುಜಿಲ್ಲೆಮಡಿಕೇರಿಸುದ್ದಿ

ಕೊಡಗಿನಲ್ಲಿ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವು -ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷಕ್ಕೆ ಮೀತಿಯೇ ಇಲ್ಲದಂತಾಗಿದೆ. ಇಂದು ಬೆಳಗ್ಗೆ ಕೂಡ ಕಾಡಾನೆ ತುಳಿತಕ್ಕೆ  ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (58) ಸಾವಿಗೀಡಾಗಿದ್ದಾರೆ. ಸಂಧ್ಯಾ ಅವರು ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಹಾಗೇ ತೋಟದ ಕಾರ್ಮಿಕರು...
ಕೊಡಗುಜಿಲ್ಲೆಮಡಿಕೇರಿಸುದ್ದಿ

ದುಬಾರೆ ದುರಂತ : ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಕೇಸ್ -ಕಹಳೆ ನ್ಯೂಸ್

ಮಡಿಕೇರಿ: ದುಬಾರೆ ಆನೆ ಕ್ಯಾಂಪ್‌ನಲ್ಲಿ  ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ  ವಿರುದ್ಧ ಉಪ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ ಹಾಗೂ ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ರಕ್ಷಿತ್ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಪ್ರಕರಣ ದಾಖಲಿಸಿದ್ದಾರೆ. ಮೇ 18ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ...
ಕೊಡಗುಜಿಲ್ಲೆಶಿವಮೊಗ್ಗಸುದ್ದಿ

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್-ಕಹಳೆ ನ್ಯೂಸ್

ಶಿವಮೊಗ್ಗ: ಈಚೆಗೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. ಪ್ರವಾಸಿಗರಿಗೆ ದೂರದಿಂದ ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿತ್ತು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಇದೀಗ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೊಸ ಎಸ್‌ಒಪಿ ನಿಯಮಗಳು...
ಕೊಡಗುರಾಜ್ಯಸುದ್ದಿ

ದುಬಾರೆ ಆನೆ ಶಿಬಿರಕ್ಕೆ 2 ದಿನ ಪ್ರವೇಶ ನಿರ್ಬಂಧ : ಕಾಳಗದಲ್ಲಿ ಗಂಭೀರವಾಗಿ ಗಾಯಗೊಂಡ ‘ಮಾರ್ತಾಂಡ’ ಆನೆಗೆ ಚಿಕಿತ್ಸೆ..!-ಕಹಳೆ ನ್ಯೂಸ್

ಕೊಡಗು (ಮೇ 19): ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಎರಡು ಸಾಕಾನೆಗಳ ನಡುವಿನ ಭೀಕರ ಕಾದಾಟದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆಯು ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ.  2 ದಿನ ಪ್ರವಾಸಿಗರಿಗೆ ದುಬಾರೆ ಶಿಬಿರಕ್ಕೆ ಭೇಟಿ ನೀಡಲು ಅವಕಾಶವಿರುವುದಿಲ್ಲ ಎಂದು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆನೆಗಳ ನಡುವಿನ ಜಗಳದಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವುದರಿಂದ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ...
ಕೊಡಗುಜಿಲ್ಲೆಸುದ್ದಿ

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌,-ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ಕುಟ್ಟ ವ್ಯಾಪ್ತಿಯಲ್ಲಿ ಅಮೆರಿಕ ಮೂಲದ ಮಹಿಳೆ   ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು  ಬಂಧಿಸಿದ್ದಾರೆ. ವಾಷಿಂಗ್ಟನ್‌ ಮೂಲದ ಮಹಿಳೆ ಮೇಲೆ ಜಾರ್ಖಂಡ್‌ ಮೂಲದ ವ್ಯಕ್ತಿ ಅತ್ಯಾಚಾರ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ವೃಜೇಶ್ ಕುಮಾರ್, ಹೋಂಸ್ಟೇ  ಮಾಲೀಕ ವಿಶಾಲ್ ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಏನಿದು ಪ್ರಕರಣ? ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ...
1 2 3 9
Page 1 of 9