Saturday, April 25, 2026

ಕೊಡಗು

ಕೊಡಗು

ಕೊಡ್ಲಿಪೇಟೆಯ ಅನಾಥ ವೃದ್ದೆಯನ್ನು ಆಶ್ರಮಕ್ಕೆ ಸೇರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಗೆ ಫೋನ್ ಮೂಲಕ ಮನವಿ ಮಾಡಿದ ಬ್ಯಾಡಗೊಟ್ಟ ಗ್ರಾಮ ಪಂಚಾಯತಿಯ ಸದಸ್ಯರು -ಕಹಳೆ ನ್ಯೂಸ್

ಕೊಡಗು : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿಯಲ್ಲಿ ತುಂಬಾ ದಿನಗಳಿಂದ ಅನಾಥವಾಗಿ ತಿರುಗಾಡುತ್ತಿದ್ದ ವೃದ್ದೆಯನ್ನು ನೋಡಿದ ಬ್ಯಾಡಗೊಟ್ಟ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ರವರು ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಗೆ ಫೋನ್ ಮೂಲಕ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜಾ ಅವರನ್ನು ಸಂಪರ್ಕಿಸಿ ಕೊಡ್ಲಿಪೇಟೆಯಲ್ಲಿ ಅನಾಥವಾಗಿ ತುಂಬಾ ದಿನಗಳಿಂದ ಒಬ್ಬ ವೃದ್ದೆಯು ತಿರುಗಾಡಿಕೊಂಡಿದ್ದಾರೆ ಇವರಿಗೆ ಯಾರೂ ಇಲ್ಲ ಇವರನ್ನು ಅನಾಥಾಶ್ರಮಕ್ಕೆ ಸೇರಿಸಿ ಎಂದು ತಿಳಿಸಿದ ಮೇರೆಗೆ ಕರವೇ ಕಾರ್ಯಕರ್ತರು...
ಕೊಡಗು

ರಸ್ತೆ ಬದಿಯಲ್ಲಿ ಇರುವ ಕಸವನ್ನು ಶುಚಿಗೊಳಿಸಬೇಕು ಎಂದು ದೊಡ್ಡಮಳ್ತೆ ಗ್ರಾಮ ಪಂಚಾಯಿತಿಗೆ ಶಿವರಾಮೇಗೌಡರ ಕರವೇ ಕಾರ್ಯಕರ್ತರು ಮನವಿ -ಕಹಳೆ ನ್ಯೂಸ್

ಕೊಡಗು : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಗೆ ಸೇರಿದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಸೇರಿದ ಕೆಳಗೆ ಕಾವಡಿಕಟ್ಟೆ ಇಂದ ಹೊನ್ನವಳ್ಳಿಯ ವರೆಗೆ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಎರಡು ಬದಿಯಲ್ಲಿ ರಾಶಿಗಟ್ಟಲೆ ಕಸ ಬಿದ್ದಿರುತ್ತದೆ ಇದರ ಬಗ್ಗೆ ದೊಡ್ಡಮಳ್ತೆ ಗ್ರಾಮ ಪಂಚಾಯಿತಿಯವರು ಮೌನವಹಿಸಿದ್ದಾರೆ . ರಸ್ತೆಯ ಎರಡೂ ಬದಿಯಲ್ಲೂ ಕಸ ರಾಶಿಗಟ್ಟಲೆ ಬಿದ್ದಿರುತ್ತದೆ ಇದೇ ದಾರಿಯಲ್ಲಿ ಪಂಚಾಯಿತಿ ಸದಸ್ಯರು ಗಳು ತಿರುಗಾಡುತ್ತಿದ್ದರು ಈ ಕಸವನ್ನು ನೋಡಿ ಯಾಕೆ ಪಂಚಾಯತಿ...
ಕೊಡಗು

ಗೋಪಾಲಪುರ ಚರ್ಚ್ ನಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಿದ ಜೋಸೆಫರ ಹಬ್ಬ-ಕಹಳೆ ನ್ಯೂಸ್

ಕೊಡಗು : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯ ಗೋಪಾಲಪುರ ಚರ್ಚ್ ನಲ್ಲಿ ಸಂತ ಜೋಸೆಫರ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು ಭಾನುವಾರದ ಬೆಳಗಿನ ಬಲಿಪೂಜೆಯನ್ನು 10.30ಗಂಟೆಗೆ ಪ್ರಾರಂಭಿಸಿ ಮೊದಲಿಗೆ ಜೋಸೆಫರ ಪ್ರತಿಮೆಯನ್ನು ಚರ್ಚಿನ ಸುತ್ತಲೂ ಮೆರವಣಿಗೆ ಮುಖಾಂತರ ಕೊಂಡೊಯ್ಯಲಾಯಿತು. ಸರಿಯಾಗಿ ಹನ್ನೊಂದು ಗಂಟೆಗೆ ಬಲಿಪೂಜೆ ನೆರವೇರಿತು. ಬಲಿಪೂಜೆಯಲ್ಲಿ ಚರ್ಚ್ ನ ಫಾದರ್ ಜಾಕಬ್ ಕೊಳನೂರು ಪ್ರಬೋಧನೆ ನೀಡುತ್ತಾ ಸಂತ ಜೋಸೆಫರು ದೇವರಲ್ಲಿ ನಂಬಿಕೆ ಮತ್ತು ಪ್ರಾಮಾಣಿಕತೆ ಇಟ್ಟುಕೊಂಡ...
ಕೊಡಗು

ಮೂವರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿ ಗುಂಡೇಟು ತಿಂದು ಸಾವು- ಕಹಳೆನ್ಯೂಸ್

ಕೊಡಗು : ಪೊನ್ನಂಪೇಟೆ ತಾಲೂಕಿನಲ್ಲಿ ಮೂವರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿ ಕೊನೆಗೂ ಅರಣ್ಯ ಇಲಾಖೆಯ ಗುಂಡೇಟು ತಿಂದು ಸಾವನ್ನಪ್ಪಿದೆ. ಪೊನ್ನಂಪೇಟೆ ತಾಲೂಕಿನ ಗ್ರಾಮಗಳಿಗೆ ರಾಷ್ಟ್ರೀಯ ಹುಲಿ ಅಭಯಾರಣ್ಯ ನಾಗರಹೊಳೆಯಿಂದ ಬಂದಿದ್ದ ಹುಲಿ ಹತ್ತಾರು ಜಾನುವಾರಗಳ ಜೊತೆಗೆ ಮೂರು ಜನರನ್ನು ಬಲಿ ಪಡೆದಿತ್ತು. ಹೀಗಾಗಿ ಸ್ಥಳೀಯರು, ರೈತರು ಹುಲಿಯನ್ನು ಸೆರೆ ಹಿಡಿಯುವಂತೆ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಾಹ್ನದ ಹೊತ್ತಿಗೆ ಹುಲಿಯ ಹಣೆಯ...
ಕೊಡಗು

ಕೌಟುಂಬಿಕ ಕಲಹದಿಂದಾಗಿ ಮೂವರಿಗೆ ಚಾಕುವಿನಿಂದ ಚುಚ್ಚಿ ಆರೋಪಿ ಪರಾರಿ-ಕಹಳೆ ನ್ಯೂಸ್

ಕೊಡಗು: ಕೌಟುಂಬಿಕ ಕಲಹದಿಂದಾಗಿ ಮೂವರಿಗೆ ಚಾಕುವಿನಿಂದ ಚುಚ್ಚಿ ಆರೋಪಿ ಪರಾರಿಯಾಗಿರುವ ಘಟನೆ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದವರು ವಿಲ್ಸನ್(45), ಸ್ಟೀವನ್(28) ಮತ್ತು 17 ವರ್ಷದ ಯುವತಿ ಎಂದು ತಿಳಿದು ಬಂದಿದೆ. ಕುಟುಂಬದ ವಿಚಾರಕ್ಕೆ ಶುರುವಾದ ಜಗಳ ತಾರಕಕ್ಕೆ ಏರಿದ ಬಳಿಕ, ರೊಚ್ಚಿಗೆದ್ದ ರಾಮ್‍ದಾಸ್ ಎಂಬಾತ ಮೂವರಿಗೆ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಮೊದಲು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿದ್ದು...
ಕೊಡಗುರಾಜ್ಯಸುದ್ದಿ

ಬ್ರಹ್ಮಗಿರಿ ಬೆಟ್ಟ ಕುಸಿದು ಇಂದಿಗೆ ಆರು ದಿನ – ಆಸ್ಟ್ರೇಲಿಯಾದಿಂದ ಬಂದ ಮಕ್ಕಳ ಆಕ್ರಂದನ ; ಎರಡು ಕಾರುಗಳು ಪತ್ತೆ, ಮುಂದುವರಿದ ಶೋಧಕಾರ್ಯ – ಕಹಳೆ ನ್ಯೂಸ್

ಮಡಿಕೇರಿ: ಕೊಡಗಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿದು ಆರು ದಿನಗಳಾಗಿವೆ. ದುರಂತದಲ್ಲಿ ಐವರು ಭೂ ಸಮಾಧಿಯಾಗಿದ್ದಾರೆ. ಇದುವರೆಗೂ ಒಂದು ಮೃತ ದೇಹ ಮಾತ್ರ ಪತ್ತೆಯಾಗಿದೆ. ಇಂದು ಕೂಡ ಮೃತದೇಹ ಹುಡುಕುವ ಕಾರ್ಯಾಚರಣೆ ಮುಂದುವರಿಯಲಿದೆ. ಕೊಡಗಿನಲ್ಲಿ ಸುರಿದ ಭಾರೀ ಮಳೆ ಪರಿಣಾಮ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಕುಸಿದಿತ್ತು. ಪರಿಣಾಮ ಬೆಟ್ಟದಲ್ಲಿ ಮನೆ ಕೊಂಡಿದ್ದ ಅರ್ಚಕ ನಾರಾಯಣ್ ಆಚಾರ್ ಅವರ ಮನೆಯೂ ಈ ಬೆಟ್ಟದ ಮಣ್ಣಿನಲ್ಲಿ ಮುಚ್ಚಿ ಹೋಗಿ ಮನೆಯಲ್ಲಿದ್ದ ಅರ್ಚಕರು...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನಲ್ಲಿ ಧಾರಾಕಾರ ಮಳೆ ; ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ – 14 ಪ್ರದೇಶದಲ್ಲಿ ಭೂಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ, 14 ಪ್ರದೇಶಗಳಲ್ಲಿ ಭೂಕುಸಿತವಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 9 ಪರಿಹಾರ ಕೇಂದ್ರಗಳಿಗೆ 591 ಜನರ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ತಾಲೂಕಿನಲ್ಲಿರುವ ಅರಮೇರಿ ಕಳಂಚೇರಿ ಮಠ ಕಳೆದ ಬಾರಿಯೂ ಪ್ರವಾಹದಲ್ಲಿ ಮುಳುಗಿತ್ತು. ಸದ್ಯ ಜಿಲ್ಲೆಯಲ್ಲಿ...
ಕೊಡಗು

ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆ: ಮತ್ತೆ ಪ್ರವಾಹ ಭೀತಿ, ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ ನದಿ-ಕಹಳೆ ನ್ಯೂಸ್

ಕೊಡಗು: ಕಾಫಿ ನಾಡು ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕೊಡಗು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತೀವ್ರ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಹಲವು ಕಡೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಕುಡಿಗೆ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೊಂದೆಡೆ ಹಾಸನ ಜಿಲ್ಲೆಯ ಹೇಮಾವತಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಕೇಂದ್ರ...
1 5 6 7 8
Page 7 of 8