ಕೊಡ್ಲಿಪೇಟೆಯ ಅನಾಥ ವೃದ್ದೆಯನ್ನು ಆಶ್ರಮಕ್ಕೆ ಸೇರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಗೆ ಫೋನ್ ಮೂಲಕ ಮನವಿ ಮಾಡಿದ ಬ್ಯಾಡಗೊಟ್ಟ ಗ್ರಾಮ ಪಂಚಾಯತಿಯ ಸದಸ್ಯರು -ಕಹಳೆ ನ್ಯೂಸ್
ಕೊಡಗು : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿಯಲ್ಲಿ ತುಂಬಾ ದಿನಗಳಿಂದ ಅನಾಥವಾಗಿ ತಿರುಗಾಡುತ್ತಿದ್ದ ವೃದ್ದೆಯನ್ನು ನೋಡಿದ ಬ್ಯಾಡಗೊಟ್ಟ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ರವರು ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಗೆ ಫೋನ್ ಮೂಲಕ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜಾ ಅವರನ್ನು ಸಂಪರ್ಕಿಸಿ ಕೊಡ್ಲಿಪೇಟೆಯಲ್ಲಿ ಅನಾಥವಾಗಿ ತುಂಬಾ ದಿನಗಳಿಂದ ಒಬ್ಬ ವೃದ್ದೆಯು ತಿರುಗಾಡಿಕೊಂಡಿದ್ದಾರೆ ಇವರಿಗೆ ಯಾರೂ ಇಲ್ಲ ಇವರನ್ನು ಅನಾಥಾಶ್ರಮಕ್ಕೆ ಸೇರಿಸಿ ಎಂದು ತಿಳಿಸಿದ ಮೇರೆಗೆ ಕರವೇ ಕಾರ್ಯಕರ್ತರು...







