Saturday, April 25, 2026

ಕೊಡಗು

ಕೊಡಗುಸುದ್ದಿ

ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಲಾಕ್‍ಡೌನ್ ; ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ -ಕಹಳೆ ನ್ಯೂಸ್

ಮಡಿಕೇರಿ: ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗಿನಲ್ಲಿ ಸಂಪೂರ್ಣವಾಗಿ ಲಾಕ್‍ಡೌನ್ ಮಾಡುವುದಾಗಿ ಕೊಡಗಿನ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ. ಜಿಲ್ಲೆಗೆ ವಾರಾಂತ್ಯದಲ್ಲಿ ಹೊರಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಜನರು ಬರುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ಸೋಮವಾರದವರೆಗೆ ಜಿಲ್ಲಾ ಮಟ್ಟದಲ್ಲಿ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ. ತರಕಾರಿ, ಮೆಡಿಕಲ್ ಶಾಪ್‍ಗಳು, ಪೆಟ್ರೋಲ್ ಬಂಕ್‍ಗಳು ಸೇರಿದಂತೆ ಕಾರ್ಮಿಕರ ಅನುಕೂಲ ನೋಡಿಕೊಂಡು...
ಕೊಡಗುಸುದ್ದಿ

ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಲಾಕ್‍ಡೌನ್ ಇಲ್ಲ ; ಹೊರ ರಾಜ್ಯ, ಜಿಲ್ಲೆಗಳಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ – ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸ್ಪಷ್ಟನೆ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಕೇಸುಗಳು ಮಿತಿಮೀರುತ್ತಲೇ ಇವೆ. ಕಳೆದ ಒಂದು ವಾರದ ಹಿಂದೆ ಜಿಲ್ಲೆಯಲ್ಲಿ ಎರಡಂಕಿಯನ್ನು ದಾಟದ ಮಹಾಮಾರಿ, 7 ದಿನ ಎನ್ನುವಷ್ಟರಲ್ಲೇ 200ರ ಗಡಿಯನ್ನು ದಾಟಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಬೇಕು ಅನ್ನೋ ಕೂಗು ಕೇಳಿಬಂದಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ ಜಿಲ್ಲೆಯ ಶಾಸಕರು ಪರಿಷತ್ ಸದಸ್ಯರು ಲಾಕ್‍ಡೌನ್ ಮಾಡಿದ್ರೆ ಉತ್ತಮ ಎಂದು ಉಸ್ತುವಾರಿ ಸಚಿವರ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ ಜಿಲ್ಲಾಧಿಕಾರಿ...
ಕೊಡಗುಸುದ್ದಿ

ಕೊಡಗಿನಲ್ಲಿ ಅಬ್ಬರಿಸುತ್ತಿದೆ ಮಳೆ ; ಕೊರೊನಾ ಆತಂಕದ ನಡುವೆ ಮಳೆ ಭಯ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲಿ ನೆನ್ನೆ ರಾತ್ರಿಯಿಂದ ತುಂತುರು ಮಳೆಯಾಗುತ್ತಿತ್ತು. ಇಂದು ಬೆಳಗ್ಗೆ ಸ್ವಲ್ಪ ವೇಗ ಪಡೆದುಕೊಂಡ ಮಳೆ, ಮಧ್ಯಾಹ್ನದ ನಂತರ ವಿಪರೀತ ಜೋರಾಗಿದೆ. ಭಾಗಮಂಡಲ, ತಲಕಾವೇರಿ, ಬ್ರಹ್ಮಗಿರಿ ತಪ್ಪಲು, ನಾಪೋಕ್ಲು, ವಿರಾಜಪೇಟೆ ಹಾಗೂ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ತುಸು ಜೋರಾಗಿದೆ. ಕೊರೊನಾ ಮಧ್ಯೆ ಮಳೆ ಜೋರಾಗಿರುವುದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ. ಜಿಲ್ಲೆಯ ಜೀವನದಿ ಕಾವೇರಿಯ...
1 6 7 8
Page 8 of 8