Thursday, April 30, 2026

ಜಿಲ್ಲೆ

ಅಂಕಣಬಳ್ಳಾರಿಸುದ್ದಿ

ಹಂಪಿ ವಿರೂಪಾಕ್ಷ ದೇಗುಲದ ಆವರಣದಲ್ಲಿ ನಿಂತ ಮಳೆ ನೀರು ; ದರ್ಶನಕ್ಕಾಗಿ ಪ್ರವಾಸಿಗರು ಹೈರಾಣು-ಕಹಳೆ ನ್ಯೂಸ್

ಬಳ್ಳಾರಿ: ವಿಜಯನಗರ  ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ ವಿರೂಪಾಕ್ಷ ದೇವಾಲಯದ  ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ. ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ ಮಳೆಯಿಂದಾಗಿ ಮೊಣಕಾಲುದ್ಧ ನೀರು ನಿಂತಿದೆ. ಪರಿಣಾಮ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಸಮಸ್ಯೆ ಎದುರಾಗಿದೆ. ಬೇರೆ ದಾರಿಯಿಲ್ಲದೇ ಪ್ರವಾಸಿಗರು ನಿಂತ ನೀರಿನಲ್ಲಿಯೇ ನಡೆದುಕೊಂಡು ಹೋಗಿ, ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ. ಮಳೆ ಬಂದಾಗ ನೀರು ಹೊರಹೋಗುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸ್ಪಂದನಾ ಯುವತಿ ಮಂಡಳಿ(ರಿ) ಬಿಳಿಯೂರು ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು(ಲೇಡಿಗೋಷನ್ ಆಸ್ಪತ್ರೆ) ಇವರುಗಳ ಜಂಟಿ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಸ್ಪಂದನಾ ಯುವತಿ ಮಂಡಳಿ(ರಿ) ಬಿಳಿಯೂರು ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು(ಲೇಡಿಗೋಷನ್ ಆಸ್ಪತ್ರೆ) ಇವರುಗಳ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಪೆರ್ನೆ- ಕರ್ವೇಲು ಮತ್ತು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಳಿಯೂರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ 15...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ವಾರ್ಷಿಕೋತ್ಸವದಲ್ಲಿ ವರದಿ ವರ್ಷದ 501 ನೇ ಸದಸ್ಯರ ಸೇರ್ಪಡೆ- ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ವಿಟ್ಲ ಎ, ವಿಟ್ಲ ಬಿ, ಒಕ್ಕೆತ್ತೂರು. ಇದರ ಇಪ್ಪತ್ತನೇ ವಾರ್ಷಿಕೋತ್ಸವ ಕಾರ್ಯಕ್ರಮ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ವರದಿ ವರ್ಷದ 501 ನೇ ಸ್ವ ಸಹಾಯ ಸಂಘದ ಸದಸ್ಯರುಗಳನ್ನು ಸೇರ್ಪಡೆ ಮಾಡುವ ಮೂಲಕ ವಿಶೇಷವಾಗಿ ಜರಗಿತು. ಕರಾವಳಿ ಪ್ರಾದೇಶಿಕ ನಿರ್ದೇಶಕರಾದ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಜಾಲ್ಸೂರು: ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಜಾಲ್ಸೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸ್ನೇಹ ವಿದ್ಯಾ ಸಂಸ್ಥೆ ಮತ್ತು ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಇದರ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗ ಸುಳ್ಯ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜಾಲ್ಸೂರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 10 ಚಿನ್ನದ ಪದಕ , 10 ಬೆಳ್ಳಿಯ ಪದಕ ಹಾಗು 8...
ಮೈಸೂರುಸುದ್ದಿ

ನಾಲೆಗೆ ಬಿದ್ದ ಬಾಲಕನ ರಕ್ಷಿಸಲು ಹೋಗಿ ಸಹೋದರರು ನೀರು ಪಾಲು- ಕಹಳೆ ನ್ಯೂಸ್

ಮೈಸೂರು: ಮೈಸೂರು ತಾಲೂಕಿನ ಬಡಗಲಹುಂಡಿ ಗ್ರಾಮದ ಬಳಿ ನಾಲೆಗೆ ಬಿದ್ದ ಬಾಲಕನ ರಕ್ಷಣೆಗೆ ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ನಂದನ್(25), ರಾಕೇಶ್(20) ಮೃತ ಸಹೋದರರು. ಬಗಡಗಲಹುಂಡಿ ಗ್ರಾಮದ ರಮೇಶ್ ಪುತ್ರರಾದ ನಂದನ್ ಮತ್ತು ರಾಕೇಶ್ ಅವರು ವರುಣ ನಾಲೆಯಲ್ಲಿ ನೀರಿನಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆಗೆ ಹೋದಾಗ ಘಟನೆ ನಡೆದಿದೆ. ನಾಲೆಯಲ್ಲಿ ಕೊಂಬೆ ಹಿಡಿದುಕೊಂಡಿದ್ದ ಬಾಲಕನ ರಕ್ಷಣೆಗೆ ಇಬ್ಬರು ಧಾವಿಸಿದ್ದಾರೆ. ಬಾಲಕನ ರಕ್ಷಣೆಗಾಗಿ ಇಬ್ಬರೂ ಸಹೋದರರು ನಾಲೆಗೆ ಇಳಿದಿದ್ದಾರೆ. ಈ ವೇಳೆ ನಾಲೆಯಲ್ಲಿ...
ಜಿಲ್ಲೆಮಂಗಳೂರುಸುದ್ದಿ

ಮಂಗಳೂರು: ನವದೆಹಲಿ, ತಿರುವನಂತಪುರ, ಕೊಲ್ಲಿ ದೇಶಗಳಿಗೆ ವಿಮಾನ ಸೇವೆ ಹೆಚ್ಚಳ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಚಳಿಗಾಲದ ಪರಿಷ್ಕೃತ ವೇಳಾಪಟ್ಟಿ ಇದೇ 26ರಿಂದ (ಭಾನುವಾರ) ಜಾರಿಯಾಗಲಿದ್ದು, ನವದೆಹಲಿ, ತಿರುವನಂತಪುರ ಹಾಗೂ ಕೊಲ್ಲಿ ರಾಷ್ಟ್ರಗಳಿಗೆ ಹೆಚ್ಚುವರಿ ವಿಮಾನಯಾನ ಸೇವೆಗಳು ಲಭ್ಯವಾಗಲಿವೆ. ಚಳಿಗಾಲದ ವೇಳಾಪಟ್ಟಿಯಲ್ಲಿ ದಮ್ಮಾಮ್, ದೋಹಾ, ಕುವೈತ್, ಜೆಡ್ಡಾ ಮತ್ತು ಬಹರೇನ್‌ಗೆ ವಿಮಾನಗಳ ಸೇವೆಗಳು ಹೆಚ್ಚುವರಿಯಾಗಿ ಲಭಿಸಲಿವೆ. ಮಂಗಳೂರಿನಿಂದ ತಿರುವನಂತಪುರಕ್ಕೆ ಇದೇ 27ರಿಂದ ವಾರದಲ್ಲಿ ಮೂರು ನೇರ ವಿಮಾನ ಸೇವೆ ಒದಗಿಸುವುದಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಪ್ರಕಟಿಸಿದೆ. ಐಎಕ್ಸ್‌ 5531 ವಿಮಾನವು ಸೋಮವಾರ,...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಹೋಂ ಸ್ಟೇ ಸ್ನಾನಗೃಹದಲ್ಲಿ ಯುವತಿ ಅನುಮಾನಾಸ್ಪದ ಸಾವು -ಕಹಳೆ ನ್ಯೂಸ್

ಚಿಕ್ಕಮಗಳೂರು: ಹೋಂ ಸ್ಟೇ ಸ್ನಾದ ಗೃಹದಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿರುವ ಹಿಪ್ಲ ಹೋಮ್ ಸ್ಟೇಯಲ್ಲಿ ನಡೆದಿದೆ. ದೇವಲಾಪುರ ಗ್ರಾಮದ ರಂಜಿತಾ (27) ಮೃತ ಯುವತಿ. ರಂಜಿತಾ ಹಾಗೂ ರೇಖಾ ಎಂಬ ಯುವತಿಯರು ಸ್ನೇಹಿತೆಯ ಎಂಗೇಜ್ ಮೆಂಟ್ ಗೆಂದು ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಬಂದಿದ್ದರು. ಮೃತ ರಂಜಿತಾ ಚಿಕ್ಕಮಗಳೂರಿನ ದೇವಲಾಪುರ ಮೂಲದವರು. ರಂಜಿತಾ ಹಾಗೂ ರೇಖಾ ಬೆಂಗಳೂರುನ ಖಾಸಗಿ ಕಂಪನಿಯಲ್ಲಿ ಕೆಲಸ...
ಮೈಸೂರುಸುದ್ದಿ

ಮೈಸೂರಲ್ಲಿ ಘೋರ ದುರಂತ : ಗ್ಯಾಸ್ ಗೀಸರ್ ಲೀಕ್ ಆಗಿ, ಸ್ನಾನಕ್ಕೆ ತೆರಳಿದ್ದ ಅಕ್ಕ-ತಂಗಿ ಉಸಿರುಗಟ್ಟಿ ಸಾವು! -ಕಹಳೆ ನ್ಯೂಸ್

ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸ್ನಾನಕ್ಕೆ ತೆರಳಿದ್ದಾಗ ಗ್ಯಾಸ್ ಗ್ಯಾಸ್ ಗೀಸರ್ ಲೀಕ್ ಲೀಕ್ ಆಗಿ ಅಕ್ಕ ತಂಗಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತರನ್ನ ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ತಿಳಿದುಬಂದಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ...
1 98 99 100 101 102 959
Page 100 of 959