Thursday, April 30, 2026

ಜಿಲ್ಲೆ

ಉತ್ತರಕನ್ನಡಶಿಕ್ಷಣಸುದ್ದಿ

ಉತ್ತರಕನ್ನಡದಲ್ಲಿ ಭಾರಿ ಮಳೆ ಹಿನ್ನೆಲೆ : ಕಾರವಾರ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಉತ್ತರಕನ್ನಡ : ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಕರ್ನಾಟಕದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮುಡಿಪು ವಲಯದಲ್ಲಿ ಪೂಜ್ಯ ಖಾವಂದರ 58 ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಮುಡಿಪು ವಲಯದಲ್ಲಿ ಪೂಜ್ಯ ಖಾವಂದರ 58 ನೇ ಪಟ್ಟಭಿಷೇಕದ ವರ್ಧಂತ್ಸುತ್ಸವ ಪ್ರಯುಕ್ತ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ದೇರಳಕಟ್ಟೆ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಮುಡಿಪು ವಲಯ ಮತ್ತು ಶ್ರೀ ಭಾರತಿ ಹಿರಿಯ ಪ್ರಾಥಾಮಿಕ ಶಾಲೆ ಮುಡಿಪು ಇದರ ಸಹಕಾರದಲ್ಲಿ ಪರಮ ಪೂಜ್ಯ ಪದ್ಮವಿಭೂಷಣ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನೂತನ ಕಟ್ಟಡದ ಶಿಲಾನ್ಯಾಸ – ಕಹಳೆ ನ್ಯೂಸ್

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಅ.24ರ ಬೆಳಗ್ಗೆ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಮಹಾಗಣಪತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಶಿಲಾನ್ಯಾಸ ಕಲ್ಲನ್ನು ಮೆರವಣಿಗೆಯ ಮೂಲಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ಪೂಜೆ ನಡೆಯಿತು. ಬಳಿಕ ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಆ್ಯಪ್ ಬಿಡುಗಡೆ- ಕಹಳೆ ನ್ಯೂಸ್

ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು,ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ ಗ್ರಾಹಕರ ಸಮ್ಮುಖದಲ್ಲೇ 'ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್" ಶೀರ್ಷಿಕೆಯ ಹೊಸ ಅಪ್ಲಿಕೇಶನ್‌ನನ್ನು ಬಿಡುಗಡೆ ಮಾಡಲಾಯಿತು.  ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಹಾಗೂ ಆ್ಯಪ್ ಸ್ಟೋ‌ರ್ನ ನಲ್ಲಿ ಲಭ್ಯವಿದ್ದು ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಈ ಆ್ಯಪ್‌ನಲ್ಲಿ ಗ್ರಾಹಕರಿಗೆ ದಿನನಿತ್ಯದ ಚಿನ್ನದ ದರ ಲಭ್ಯವಿದ್ದು, ಗ್ರಾಹಕರ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಮಂಗಳೂರಲ್ಲಿ ಘೋರ ದುರಂತ : ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದ ರೌಡಿಶೀಟರ್ – ಕಹಳೆ ನ್ಯೂಸ್

ಸುರತ್ಕಲ್: ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಇಬ್ಬರಿಗೆ ಚೂರಿಯಿಂದು ಇರಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವನಿಗೆ ಅಲ್ಪಪ್ರಮಾಣದ ಗಾಯಗಳಾಗಿರುವ ಘಟನೆ ಗುರುವಾರ ತಡರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿಗಳಾದ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಎಂದು ತಿಳಿದು ಬಂದಿದೆ. ಘಟನೆಯಿಂದ ನಿಝಾಮ್ ರ ಹೊಟ್ಟೆಗೆ ಗಂಭೀರ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸುಜ್ಞಾನ ವಿದ್ಯಾಸಂಸ್ಥೆಯಲ್ಲಿ ಬೆಳಕಿನ ಹಬ್ಬದ ಸಂಭ್ರಮ – ಕಹಳೆ ನ್ಯೂಸ್

ಕುಂದಾಪುರ : ಆಕಾಶದಲ್ಲಿ ಕಾರ್ಮೋಡದ ವಾತಾವರಣ, ಹಿತವಾದ ತಂಗಾಳಿ ಮೈ ಮನಕೆ ತಂಪನಿಯುತ್ತಿತ್ತು.ಆಗಷ್ಟೇ ಜಡಿಮಳೆಯೊಂದು ಧೋ ಎಂದು ಸುರಿದ ಹೋದ ಕುರುಹು ಕೂಡ ಅಲ್ಲಿತ್ತು. ಮಳೆಯಲಿ ಮಿಂದೆದ್ದ ಮರಗಿಡಗಳು ನವವಧುವಿನಂತೆ ಕಂಗೊಳಿಸುತ್ತಿದ್ದರೆ ದೂರದಲ್ಲಿ ನಿಧಾನಕ್ಕೆ ಕೇಳಿಬರುತ್ತಿರುವ ಗೋಮಾತೆಯ ಕೊರಳಿನ ಘಂಟೆಯ ನಿನಾದ, ತುಳಸಿಯ ಕಂಪು, ಹಬ್ಬದೂಟದ ಘಮಲು, ಜೊತೆಗೆ ಸಾಲು ಸಾಲು ಬೆಳಕಿನ ಹಣತೆ,ಹೊಸ ಬಟ್ಟೆ ತೊಟ್ಟ ಕನಸು ಕಂಗಳಿನ ಮಕ್ಕಳ ಕಲರವ ಒಂದು ಕಡೆಯಾದರೆ, ನೇಗಿಲು, ನೊಗ, ಕಳಸಿಗೆ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ ಮಾಲಿಕೆ 57 ; ನಾರಾಯಣಗುರುಗಳ ಸಂದೇಶ ಮಾನವೀಯತೆಯ ಪ್ರಾಭಲ್ಯವನ್ನು ಪಡೆಯುತ್ತದೆ : ಗಣೇಶ್ ಪೂಂಜರೆಕೋಡಿ – ಕಹಳೆ ನ್ಯೂಸ್

ಬಂಟ್ವಾಳ: ನಾರಾಯಣಗುರುಗಳ ತತ್ವಗಳು ಯುವ ಮನಸ್ಸುಗಳಲ್ಲಿ ನೆಲೆಯೂರಿದರೆ, ಅಲ್ಲಿ ಬಾಹ್ಯ ವೈಷಮ್ಯಗಳಿಗಿಂತ ಒಳಗಿನ ಮಾನವೀಯತೆ ಪ್ರಾಬಲ್ಯ ಪಡೆಯುತ್ತದೆ. ಸಮಾನತೆ, ಸೌಹಾರ್ದ, ಮತ್ತು ನೈತಿಕತೆ ಬೆಳೆಯುವ ಸಮಾಜವೇ ನಿಜವಾದ ನಾರಾಯಣಗುರುಗಳ ಕನಸಿನ ಭಾರತ.ಆದ್ದರಿಂದ ಅವರ ಸಂದೇಶವನ್ನು ಯುವ ಪೀಳಿಗೆಗೆ ದಾಟಿಸುವ ಕಾರ್ಯ ಕೇವಲ ಅಗತ್ಯವಲ್ಲ, ಅದು ಭವಿಷ್ಯದ ಶಾಂತಿ ಮತ್ತು ಸಮಾನತೆಯ ಮೂಲಾಧಾರ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕ ಗಣೇಶ್ ಪೂಂಜರೆಕೋಡಿ ತಿಳಿಸಿದರು. ಅವರು ಅ. 23 ಗುರುವಾರ ನರಿಕೊಂಬು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲದಲ್ಲಿ ದೀಪಾವಳಿ ಗೋಪೂಜೆ ಆಚರಣೆ-ಕಹಳೆ ನ್ಯೂಸ್

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಲೆಯ ಮೇಲೆ ಅತೀವ ಆಸಕ್ತಿಯನ್ನು ಹೊಂದಿರುವ ದ್ವಾರಕಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಈ ಬಾರಿಯ ದೀಪಾವಳಿ ಗೋಪೂಜೆಯ ಸಂದರ್ಭದಲ್ಲಿ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಕಲಾದೀಪ ವಿದ್ವಾನ್ ದೀಪಕ್ ಕುಮಾರ್ ಅವರ ನಿರ್ದೇಶನದಲ್ಲಿ ಸುರಭಿ ಕಲಾವಲ್ಲರೀ ಎಂಬ ಶಾಸ್ತ್ರೀಯ...
1 99 100 101 102 103 959
Page 101 of 959