Thursday, April 30, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಾಳೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳ್ತಂಗಡಿ - ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ನಾಳೆ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನೆರವೇರಲಿದೆ. ಭಗವಾನ್‌ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು. ಸಭಾ ಕಾರ್ಯಕ್ರಮ: ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗ ಮಠದ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ – ಕಹಳೆ ನ್ಯೂಸ್

ಸೌತಡ್ಕ : ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಸಮುದಾಯದಿಂದ ದೂರ ಉಳಿಯುವುದು ಮಾನಸಿಕ ಖಿನ್ನತೆಗೆ ಹಾಗೂ ಹಲವು ದ್ವಿತೀಯಾಂತರ ಸಮಸ್ಯೆಗಳಿಗೆ ಒಳಗಾಗಿರುತ್ತಾರೆ. ಇಂತಹ ದಿವ್ಯಾಂಗರನ್ನು ಒಗ್ಗೂಡಿಸಿ ಅವರಿಗೆ ವೈದ್ಯಕೀಯ ಸೌಲಭ್ಯಗಳನ್ನು...
ರಾಜ್ಯಸುದ್ದಿಹಾಸನ

ಭಕ್ತರ ಜೊತೆ ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ..! -ಕಹಳೆ ನ್ಯೂಸ್

ಹಾಸನ: ಹಾಸನಾಂಬೆ ದೇವಾಲಯದ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವದಲ್ಲಿ ಹಾಸನದ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಭಕ್ತರ ಜೊತೆ ಕೆಂಡ ಹಾಯ್ದು ಹರಕೆ ತೀರಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ಕಳಸ ಹೊತ್ತು ಮಹಿಳೆಯರು ಕೆಂಡ ಹಾಯುತ್ತಿರುವುದನ್ನು ನೋಡಿದೆ. ನನಗೂ ಕೂಡ ಕೆಂಡ ಹಾಯಬೇಕು ಎಂದು ಮನಸ್ಸಾಯಿತು. ನಾನು ಹಿಂದೆಂದೂ ಕೆಂಡ ಹಾಯ್ದಿರಲಿಲ್ಲ. ಈ ವರ್ಷದ ಹಾಸನಾಂಬೆ ಉತ್ಸವ ಕೊನೆಯಾಗಿದೆ. ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು...
ಚಿಕ್ಕಮಂಗಳೂರುಸುದ್ದಿ

ಧಾರಾಕಾರ ಮಳೆ; ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಗೆ ರೈಲ್ವೆ ಹಳಿಗೆ ಹಾಕಿದ್ದ ಜಲ್ಲಿ ಕಲ್ಲು ಕೊಚ್ಚಿ ಹೋದ ಘಟನೆ ತಾಲೂಕಿನ ಕಣಿವೆ ಗ್ರಾಮದಲ್ಲಿ ನಡೆದಿದೆ. ರೈಲ್ವೆ ಸಿಬ್ಬಂದಿ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ ನೀರು ಉಕ್ಕಿ ಹರಿದ ಪರಿಣಾಮ ಹಳಿಯಲ್ಲಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿದ್ದವು. ಚಿಕ್ಕಮಗಳೂರಿನಿಂದ ಶಿವಮೊಗ್ಗ ಕಡೆಗೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲು ಕಣಿವೆ ಬಳಿ ಆಗಮಿಸುತ್ತಿದ್ದಂತೆ ರೈಲ್ವೇ ಸಿಬ್ಬಂದಿ ತಕ್ಷಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗೋ ಪೂಜೆ ದಿನದಂದೇ ಗೋಕಳ್ಳರ ಪಾಲಿಗೆ ಸಿಂಹಸ್ವಪ್ನರಾದ ದಕ್ಷಿಣ ಕನ್ನಡದ ಪೋಲೀಸರು ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಅಬ್ದುಲ್ಲಾನ ಕಾಲಿಗೆ ಗುಂಡು – ಕಹಳೆ ನ್ಯೂಸ್

ಪುತ್ತೂರು : ಗೋ ಪೂಜೆ ದಿನದಂದೇ ಗೋಕಳ್ಳರ ಪಾಲಿಗೆ ದಕ್ಷಿಣ ಕನ್ನಡದ ಪೋಲೀಸರು ಸಿಂಹಸ್ವಪ್ನರಾದ ಘಟನೆ ವರದಿಯಾಗಿದೆ. ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀರಾಮ್ ಫ್ರೆಂಡ್ಸ್ ಅನಿಲಕಟ್ಟೆ ಆಶ್ರಯದಲ್ಲಿ ಅ.22 ರಂದು ಗೋಪೂಜೆ ಮತ್ತು ವಾಹನಪೂಜೆ -ಕಹಳೆ ನ್ಯೂಸ್

ಪುತ್ತೂರು: ಅ.22ರಂದು ಶ್ರೀರಾಮ್ ಫ್ರೆಂಡ್ಸ್ ಅನಿಲಕಟ್ಟೆ ಇದರ ಆಶ್ರಯದಲ್ಲಿ ಮೂರನೇ ವರ್ಷದ ಗೋಪೂಜೆ ಮತ್ತು ವಾಹನಪೂಜೆ ಕಾರ್ಯಕ್ರಮ ಬೆಳಿಗ್ಗೆ ಅನಿಲಕಟ್ಟೆ ಬಸ್ ಸ್ಟ್ಯಾಂಡ್ ಬಳಿ ನಡೆಯಲಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜನಮನ ಕಾರ್ಯಕ್ರಮದಲ್ಲಿ ಜನರು ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

ಪುತ್ತೂರು: ಸೋಮವಾರ ಇಲ್ಲಿನ ಕೊಂಬೆಟ್ಟು ಕಾಲೇಜು ಬಳಿಯ ಮೈದಾನದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ ಕೋರಿದ್ದಾರೆ. 'ನಿರೀಕ್ಷಿಸಿದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮಕ್ಕೆ ಬಂದಿದ್ದರು.‌ ಮಧ್ಯಾಹ್ನ ಮಳೆಯೂ ಬಂತು. ಹೀಗಾಗಿ ಜನಸ್ತೋಮದಲ್ಲಿ ಸಿಲುಕಿ ಕೆಲವು ಮಂದಿ ಅಸ್ವಸ್ಥರಾದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ' ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 'ಎಲ್ಲ ಬಗೆಯ ವ್ಯವಸ್ಥೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿದ ಮಲ ತಂದೆ : ಕಾಮುಕ ತಂದೆಯನ್ನ ಬಂಧಿಸಿದ ಉಳ್ಳಾಲ ಪೊಲೀಸರು – ಕಹಳೆ ನ್ಯೂಸ್

ಕುಂಪಲದ ಬಾಡಿಗೆ ಮನೆಯೊಂದರಲ್ಲಿ ಹದಿನೇಳರ ಅಪ್ರಾಪ್ತಯ ಮೇಲೆ ಆಕೆಯ ಮಲ ತಂದೆಯೇ ನಿರಂತರ ಅತ್ಯಾಚಾರವೆಸಗಿರುವ ಹೇಯ ಕೃತ್ಯವು ತಡವಾಗಿ ಬೆಳಕಿಗೆ ಬಂದಿದ್ದು, ಉಳ್ಳಾಲ ಪೊಲೀಸರು ಕಾಮುಕ ತಂದೆಯನ್ನ ಪೋಕ್ಷೆ ಕಾಯ್ದೆಯಡಿ ಬಂಧಿಸಿದ್ದಾರೆ. ಪ್ರಸ್ತುತ ಉಳ್ಳಾಲ ಮಾಸ್ತಿಕಟ್ಟೆಯ ಬಾಡಿಗೆ ಮನೆಯಲ್ಲಿ ನೆಲೆಸಿರುವ ಅಮೀರ್(40) ಎಂಬಾತನೇ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ. ಸಂತ್ರಸ್ತೆ ಮೂರು ವರ್ಷದವಳಾಗಿದ್ದಾಗಳೇ ಆಕೆಯ ತಂದೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದರು. ಸಂತ್ರಸ್ತೆಗೆ ಆರು ವರ್ಷ ತುಂಬಿದಾಗ ಆಕೆಯ ತಾಯಿ ಪಾವೂರಿನ ಅಮೀರ್...
1 100 101 102 103 104 959
Page 102 of 959