Saturday, May 2, 2026

ಜಿಲ್ಲೆ

ಅಂಕಣಉಡುಪಿಸುದ್ದಿ

ನಿಮ್ಮ ಮಕ್ಕಳಿಗೆ ಲಾಠಿ, ಗನ್‌ ಟ್ರೈನಿಂಗ್‌ ಕೊಟ್ಟಿದ್ದೀರಾ ಎಂದ ‘ಕೈ’ ನಾಯಕರಿಗೆ ಟಾಂಗ್‌ ; ತಂದೆ, ನಾನು, ಮಗ RSS ಎಂದ ಸುನಿಲ್‌ ಕುಮಾರ್‌-ಕಹಳೆ ನ್ಯೂಸ್

ಉಡುಪಿ: ನಿಮ್ಮ ಮಕ್ಕಳನ್ನು ಆರ್‌ಎಸ್‌ಎಸ್‌ಗೆ ಸೇರಿಸಿದ್ದೀರಾ. ಅವರಿಗೆ ಲಾಠಿ, ಗನ್‌ ಟ್ರೈನಿಂಗ್‌ ಕೊಟ್ಟಿದ್ದೀರಾ ಎಂಬ ಕಾಂಗ್ರೆಸ್‌ ನಾಯಕರ ಟೀಕೆಗೆ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಗುಡುಗಿರುವ ಶಾಸಕ ಸುನಿಲ್ ಕುಮಾರ್, ನನ್ನ ತಂದೆ, ನಾನು ಮತ್ತು ನನ್ನ ಪುತ್ರ ಆರ್‌ಎಸ್‌ಎಸ್ ಸ್ವಯಂ ಸೇವಕರು. ನನ್ನ ತಂದೆ ಶಾಸಕ ಅಲ್ಲ, ನಾನು ನನ್ನ ಪುತ್ರನನ್ನು ಶಾಸಕ ಮಾಡಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ಕೊಟ್ಟಿದ್ದಾರೆ. ಜೊತೆಗೆ ತಂದೆ...
ಅಂಕಣಉಡುಪಿಶಿಕ್ಷಣಸುದ್ದಿ

SSLC-PUC ಉತ್ತೀರ್ಣ ಅಂಕ ಇಳಿಕೆ ನಿರ್ಧಾರಕ್ಕೂ ಮುನ್ನ ಅಧ್ಯಯನ, ಚರ್ಚೆ ಅಗತ್ಯ ; ಸಚಿವ ಡಾ. ಎಂ.ಸಿ. ಸುಧಾಕರ್-ಕಹಳೆ ನ್ಯೂಸ್

ಉಡುಪಿ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡುವುದಕ್ಕೂ ಮುನ್ನ ಅಧ್ಯಯನ ಹಾಗೂ ಚರ್ಚೆಯ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತೀರ್ಣ ಅಂಕಗಳನ್ನು ಕಡಿಮೆ ಮಾಡುವ ನಿರ್ಧಾರವನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದ ನಂತರ ತೆಗೆದುಕೊಳ್ಳಬೇಕಾಗಿತ್ತು ಎಂಬುದು ನನ್ನ ಭಾವನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಂಗಾರಪ್ಪ ಅವರಿಗೆ ಚರ್ಚೆ ನಡೆಸಬೇಕೆಂದು ನಿರ್ದೇಶನ ನೀಡಿದ್ದಾರೆಂದು ಹೇಳಿದರು. ಅನೇಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶಿವಂ ಕ್ರಾಕರ್ಸ್ ಪುತ್ತೂರು ವತಿಯಿಂದ ಅ. 19 ರಿಂದ ಅ.22 ರವರೆಗೆ ಹಾಗೂ ನ. 1 ಮತ್ತು 2 ರಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ “ಪಟಾಕಿ ಮೇಳ ” – ಕಹಳೆ ನ್ಯೂಸ್

ಪುತ್ತೂರು ; ಶಿವಂ ಕ್ರಾಕರ್ಸ್ ಪುತ್ತೂರು ವತಿಯಿಂದ ಅ. 19 ರಿಂದ ಅ.22 ರವರೆಗೆ ಹಾಗೂ ನ. 1 ಮತ್ತು 2 ರಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ “ಪಟಾಕಿ ಮೇಳ ” ನಡೆಯಲಿದೆ. ಇಲ್ಲಿ ಎಲ್ಲಾ ತರದ ವಿವಿಧ ಪಟಾಕಿಗಳು ಹೋಲ್ಸೇಲ್ ಮತ್ತು ರೀಟೇಲ್ ನಲ್ಲಿ ಮಾರಾಟ ಮಾಡಲಾಗುತ್ತದೆ. ಹಾಗೆ ಹೊಸ ಮಾದರಿಯ ಬಣ್ಣದ ಪಟಾಕಿಗಳು , ಮಕ್ಕಳ ಹಾಗೂ ಕುಟುಂಬ ಪ್ಯಾಕ್‍ಗಳು ಕೂಡ...
ಅಂಕಣಸುದ್ದಿಹಾಸನ

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ ; ಕ್ರಮವಹಿಸದೇ ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ-ಕಹಳೆ ನ್ಯೂಸ್

ಹಾಸನ: ಹಾಸನಾಂಬ ದೇವಿ  ದರ್ಶನಕ್ಕೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಿದ್ದು, ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸುವಂತೆ ಡಿಸಿ ಲತಾ ಕುಮಾರಿಯವರಿಗೆ ಹಾಸನ ಎಸ್‍ಪಿ ಮೊಹಮ್ಮದ್ ಸುಜೀತಾ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಜ್ಯ, ಹೊರರಾಜ್ಯಗಳಿಂದ ಭಕ್ತರು ಹಾಸನಾಂಬೆ ದರ್ಶನಕ್ಕೆ ಬರುತ್ತಿದ್ದಾರೆ. ರಸ್ತೆವರೆಗೂ ಭಕ್ತರ ಸರತಿ ಸಾಲು ಬಂದು ತಲುಪಿದೆ. ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಸ್ಥಳಾವಕಾಶ ಕಡಿಮೆ ಇದೆ. ದೀಪಾವಳಿ ಹಬ್ಬದ ರಜೆ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಜನಜಾಗೃತಿ ಸಮಿತಿಯಿಂದ ‘ಹಲಾಲ್ ಮುಕ್ತ ದೀಪಾವಳಿ’ ಅಭಿಯಾನ: ‘ಹಲಾಲ್ ಪ್ರಮಾಣೀಕರಣ’ ನಿಲ್ಲಿಸುವಂತೆ ಒತ್ತಾಯ-ಕಹಳೆ ನ್ಯೂಸ್

ಪುತ್ತೂರು: ಭಾರತದ ಜಾತ್ಯತೀತ ಸ್ವರೂಪಕ್ಕೆ ಧಕ್ಕೆ ತರುತ್ತಿರುವ 'ಹಲಾಲ್ ಪ್ರಮಾಣೀಕರಣ' ವ್ಯವಸ್ಥೆಯ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ (HJS) ಯಿಂದ ಈ ದೀಪಾವಳಿಯಲ್ಲಿ 'ಹಲಾಲ್ ಮುಕ್ತ ದೀಪಾವಳಿ' ಅಭಿಯಾನಕ್ಕೆ ಕರೆ ನೀಡಲಾಗಿದೆ. ಮೊದಲು ಮಾಂಸಾಹಾರಕ್ಕೆ ಸೀಮಿತವಾಗಿದ್ದ 'ಹಲಾಲ್', ಈಗ ಸಕ್ಕರೆ, ಎಣ್ಣೆ, ಹಿಟ್ಟು, ಸೌಂದರ್ಯ ವರ್ಧಕಗಳು ಮತ್ತು ಔಷಧಿಗಳಂತಹ ಎಲ್ಲಾ ಉತ್ಪನ್ನಗಳಿಗೂ ವಿಸ್ತರಿಸಿದೆ. ಭಾರತದ ಅಧಿಕೃತ ಸಂಸ್ಥೆಗಳಾದ FSSAI ಮತ್ತು FDA ಇರುವಾಗ, ಪ್ರತ್ಯೇಕ ಧಾರ್ಮಿಕ ಪ್ರಮಾಣಪತ್ರದ ಅಗತ್ಯವೇನು ಎಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾಳೆ (ಅ19 )ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ-ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಾತೃಶ್ರೀ ಗೆಳೆಯರ ಬಳಗ ವೀರಕಂಭ ಸಂಘಟನೆ ಪ್ರಾರಂಭವಾಗಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಅದರ ಸವಿನೆನಪಿಗಾಗಿ ವೀರಕಂಭ ಗ್ರಾಮದ ಅನಂತಾಡಿ ಕ್ರಾಸ್ ರಸ್ತೆಯ ಬಲಿ ನೂತನವಾಗಿ "ಮಾತೃಶ್ರೀ ಆಶ್ರಯ' ಎಂಬ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿದ್ದು ಅದರ ಲೋಕಾರ್ಪಣ ಕಾರ್ಯಕ್ರಮವನ್ನು ಬಂಟ್ವಾಳ ಕ್ಷೇತ್ರ ಶಾಸಕ ಶ್ರೀ ರಾಜೇಶ್ ನಾಯಕ್ ಅಕ್ಟೋಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಮಾಡಲಿರುವರು. ಈ ಸಂದರ್ಭದಲ್ಲಿ ವೀರಕಂಬ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಟ್ರಾಫಿಕ್ ಪೊಲೀಸರಿಂದ ಆಟೋ ಚಾಲಕನಿಗೆ ಹಲ್ಲೆ ಆರೋಪ : ಎ.ಎಸ್‌.ಐ ಮತ್ತು ಸಿಪಿಸಿ ಇಬ್ಬರು ಅಮಾನತು..!-ಕಹಳೆ ನ್ಯೂಸ್

ದಿನಾಂಕ: 17-10-2025 ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಗ್ರಾಮ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್‌ ಠಾಣಾ ಶ್ರೀ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283, ಶ್ರೀ ಶೈಲ ಎಂ ಕೆ, ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ಆತನು ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿರುತ್ತಾನೆ. ಈ ಕುರಿತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಶೋಕ ಜನಮನ ಕಾರ್ಯಕ್ರಮ ಯಶಸ್ವಿಗೆ ಶಾಸಕ ಅಶೋಕ್ ರೈ ಯವರಿಂದ ಮಹಾಲಿಂಗೇಶ್ವರ ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕ ಹಾಗೂ ವಿಶೇಷ ಪ್ರಾರ್ಥನೆ -ಕಹಳೆ ನ್ಯೂಸ್

ಪುತ್ತೂರು: ಅ. 20 ರಂದು ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ2025 ಇದರ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕ ಹಾಗೂ ವಿಶೇಷ ಪ್ರಾರ್ಥನೆ ದೇವಸ್ಥಾನದಲ್ಲಿ ನಡೆಯಿತು. ಈ ಬಾರಿ 13 ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮ ಇದಾಗಿದ್ದು ಈ ಬಾರಿ ರಾಜ್ಯದ...
1 102 103 104 105 106 959
Page 104 of 959