Monday, May 4, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅ 13 ಕ್ಕೆ ಅಂಬಿಕಾ ಆವರಣಕ್ಕೆ ಆಚಾರ್ಯ ಕೆ.ಆರ್.ಮನೋಜ್ ಜಿ ಆಗಮನ ; ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ನೂತನ ಅಂತಸ್ತು, ವ್ಯಾಯಾಮಶಾಲೆ, ಸಭಾಂಗಣದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು:ಮತಾಂತರಗೊಂಡಿದ್ದ ಸುಮಾರು ಎಂಟುಸಾವಿರಕ್ಕೂ ಅಧಿಕ ಹಿಂದೂ ಯುವಕ ಯುವತಿಯರನ್ನು ಮರಳಿ ಮಾತೃಧರ್ಮಕ್ಕೆ ಕರೆತರುವ ಮೂಲಕ ಕೇರಳದ ತಿರುವನಂತಪುರಂನಲ್ಲಿ ಕ್ರಾಂತಿ ಮೂಡಿಸಿರುವ ಆರ್ಷ ವಿದ್ಯಾ ಸಮಾಜದ ಸಂಸ್ಥಾಪಕ ಆಚಾರ್ಯ ಕೆ.ಆರ್.ಮನೋಜ್ ಜಿ ಅಕ್ಟೋಬರ್ 13ರಂದು ಪುತ್ತೂರಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಕ್ಕೆ ಆಗಮಿಸಲಿದ್ದಾರೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಗೆ ಇಪ್ಪತ್ತೈದು  ವರ್ಷ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ವಿದ್ಯಾಲಯಕ್ಕೆ ಹತ್ತು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರೂಪಿಸಲಾಗಿರುವ...
ಅಂಕಣಮೈಸೂರುಸುದ್ದಿ

ಚಾಮುಂಡಿ ತಾಯಿಗೆ ಮುಡಿ ಉತ್ಸವ ; ರಾಜರ ವಜ್ರ-ವೈಡೂರ್ಯ ಅಲಂಕಾರದಲ್ಲಿ ಕಂಗೊಳಿಸಿದ ದೇವಿ-ಕಹಳೆ ನ್ಯೂಸ್

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ತಾಯಿ ಚಾಮುಂಡಿಯ ಮುಡಿ ಉತ್ಸವ ಶುಕ್ರವಾರ ರಾತ್ರಿ ನೇರವೇರಿತು. ಮುಡಿ ಉತ್ಸವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮೈಸೂರು ಮಹಾರಾಜರು ಉಡುಗೊರೆಯಾಗಿ ಕೊಟ್ಟಿರುವ ವಜ್ರ ವೈಡೂರ್ಯ ಸೇರಿದಂತೆ ಎಲ್ಲಾ ಆಭರಣಗಳನ್ನ ತಾಯಿಗೆ ಹಾಕಿ ಮುಡಿ ಉತ್ಸವ ಮಾಡಲಾಯಿತು. ವಜ್ರಾಭರಣಗಳಿಂದ ಚಾಮುಂಡಿ ತಾಯಿ ಉತ್ಸವ ಮೂರ್ತಿ ಕಂಗೊಳಿಸಿತು. ಚಾಮುಂಡಿ ತಾಯಿಯ ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಣೆ ಹಾಕಿಸಿ ನಂತರ ಮಹಾಮಂಗಳಾರತಿ ಮಾಡಿ ಮುಡಿ ಉತ್ಸವಕ್ಕೆ...
ಜಿಲ್ಲೆದೆಹಲಿರಾಜ್ಯಸುದ್ದಿ

ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತ – ಕಹಳೆ ನ್ಯೂಸ್

ನವದೆಹಲಿ: ಹಕ್ಕಿ ಡಿಕ್ಕಿಯಾದ ಪರಿಣಾಮ ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನ ದೆಹಲಿಯ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವನ್ನು ಎಂಜಿನಿಯರಿಂಗ್ ತಂಡವು ತಪಾಸಣೆ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 'ಅಕ್ಟೋಬರ್ 10ರಂದು ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ (QP 1607) ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ'...
ಕಾರ್ಕಳಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸ್ನೇಹಿತರಿಂದ ಬೆದರಿಕೆ, ಯುವಕ ಲಾಡ್ಜ್‌ನಲ್ಲಿ ಆತ್ಮಹತ್ಯೆ – ಕಹಳೆ ನ್ಯೂಸ್

ಕಾರ್ಕಳ : ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದಲ್ಲಿರುವ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬೆಳ್ಮಣ್ಣುವಿನಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಅವರ ಸಂಬಂಧವು ದೈಹಿಕ ಅನ್ಯೋನ್ಯತೆಗೆ ಮುಂದುವರೆದಿದ್ದು, ಇಬ್ಬರೂ ಒಟ್ಟಿಗೆ ಖಾಸಗಿ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು...
ಕಾಸರಗೋಡುಕೇರಳಜಿಲ್ಲೆರಾಜ್ಯಸುದ್ದಿ

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ – ಕಹಳೆ ನ್ಯೂಸ್

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಕೋಕಾ ಕಾಯ್ದೆ ಬೆನ್ನಲ್ಲೆ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಕೋರ್ಟ್ ಗೆ ಶರಣು- ಕಹಳೆ ನ್ಯೂಸ್

ಮಂಗಳೂರು: ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾರೆ. ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದು, ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ 1ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಕ್ರಿಟಿಕಲ್ ಫಂಡ್ ಸಹಾಯಧನ ಮಂಜುರಾತಿ ಪತ್ರ ವಿತರಣೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನಿವಾಸಿ ಗ್ರಾಮಾಭಿವೃದ್ಧಿ ಯೋಜನೆಯ ನವಜೀವನ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಶೆಟ್ಟಿ ಕಲಾವತಿ ದಂಪತಿಗಳ ಪುತ್ರ ಕಿರಣ್ ರವರು ನರ ದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ರೂಪಾಯಿ 25000 /- ಮಂಜುರಾಗಿದ್ದು, ಮಂಜುರಾತಿ ಪತ್ರವನ್ನು ನರಿಕೊಂಬು ಬಿ ಒಕ್ಕೂಟದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಮ್ಮ ನ್ಯಾಚುರಲ್‌ ಹೇರ್ ಆಯಿಲ್‌ ಗೆ 2ನೇ ವರ್ಷದ ಸಂಭ್ರಮ; ಹೊಸ ಲೋಗೋ ಬಿಡುಗಡೆ: ವಿಶೇಷ ಆಫರ್ಸ್..! – ಕಹಳೆ ನ್ಯೂಸ್

ಅಮ್ಮ ನ್ಯಾಚುರಲ್ ಹೇರ್ ಆಯಿಲ್ ಆಂಡ್ ಶ್ಯಾಂಪೂ..ಇದೀಗ 2ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಇದರ ಹೊಸ ಲೋಗೋವನ್ನು ಮಾಣಿಗುತ್ತು ಮನೆಯಲ್ಲಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು ಬಿಡುಗಡೆಗೊಳಿಸಿದ್ದಾರೆ. ಈ ವೇಳೆ ಅಮ್ಮ ನ್ಯಾಚುರಲ್ ನ ಮಾಲಕಿ ವಸಂತಿ ಹಾಗೂ ಮನೆಯವರು ಉಪಸ್ಥಿತರಿದ್ದರು. ಅಮ್ಮ ನ್ಯಾಚುರಲ್ ಹೇರ್ ಆಯಿಲ್ ಆಂಡ್ ಶ್ಯಾಂಪೂ ಕೂದಲಿಗೆ ಸಂಬಂಧಪಟ್ಟ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಿದ್ದು ಈಗಾಗಲೇ 35ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು...
1 109 110 111 112 113 960
Page 111 of 960