Monday, May 4, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆಗೆ ಕೊನೆಗೂ‌ಮುಕ್ತಿ ದೊರಕಿದೆ. ರಸ್ತೆ ವಿವಾದದಿಂದ‌ಇಲ್ಲಿನ ಸುಮಾರು ಕುಟುಂಬಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದರು. ಈ ವಿಚಾರವನ್ನು ಶಾಸಕ ಅಶೋಕ್ ರೈ ಗಮನಕ್ಕೆ ತಂದ ಗ್ರಾಮಸ್ಥರು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದರು. ವಿವಾದಯುತ ರಸ್ತೆಯ ವಿಚಾರವಾಗಿ ಮಾತುಕತೆ ನಡೆಸಿದ ಶಾಸಕರು ರಸ್ತೆ ವಿವಾದಕ್ಕೆ ತೆರೆ ಎಳೆದಿದ್ದಾರೆ. ಈ ಮೂಲಕ 25 ವರ್ಷಗಳ ನರಕಯಾತನೆಗೆ ಮುಕ್ತಿಯನ್ನು ನೀಡಿದ್ದಾರೆ. ರಸ್ತೆ ಮಾಡಿಸಿಕೊಟ್ಟ ಶಾಸಕ ಅಶೋಕ್ ರೈ ಅವರನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ(ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಎನ್‌ಸಿಸಿ, ರೆಡ್‌ಕ್ರಾಸ್ ಹಾಗೂ ಎನ್‌ಎಸ್‌ಎಸ್ ಘಟಕ ಹಾಗೂ ಕಾಲೇಜಿನ ಐಕ್ಯೂಎಸಿ ಇದರ ಸಹಯೋಗದಲ್ಲಿ ಪುತ್ತೂರಿನ ರೈಲ್ವೇ ಸ್ಟೇಷನ್ ಬಳಿ ಸ್ವಚ್ಛತಾ   ಕಾರ್ಯಕ್ರಮ  ನಡೆಯಿತು. ಸ್ವಚ್ಛತಾ ಹಿ ಸೇವಾ ಎನ್ನುವ ಅಭಿಯಾನದಡಿಯಲ್ಲಿ ನಡೆದ ಈ ಕರ‍್ಯದಲ್ಲಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆ.ಭಾಮಿ ಅತುಲ್ ಶೆಣೈ, ಎನ್‌ಎಸ್‌ಎಸ್ ಅಧಿಕಾರಿ ಡಾ. ಅರುಣ್ ಪ್ರಕಾಶ್, ರೆಡ್ ಕ್ರಾಸ್ ಘಟಕದ ಸಂಯೋಜಕಿ ಡಾ.ದುರ್ಗಾ ರತ್ನ...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬಾಗಲಕೋಟೆಯಲ್ಲಿ ಘೋರ ದುರಂತ : ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು, ಬಾಲಕ ದುರ್ಮರಣ – ಕಹಳೆ ನ್ಯೂಸ್

ಬಾಗಲಕೋಟೆ : ನಿರಂತರ ಮಳೆಗೆ ಮನೆಯ ಮೇಲ್ಚಾವಣಿ ಗೋಡೆ ಕುಸಿದು ಬಾಲಕ ಸಾವನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, ದರ್ಶನ್ ಲಾತೂರ್ (11) ಎನ್ನುವ ಬಾಲಕ ಸಾವನಪ್ಪಿದ್ದು ಇನ್ನೊರ್ವ ಬಾಲಕ ಶ್ರೀಶೈಲ್ ಗೆ ಗಂಭೀರವಾದ ಗಾಯಗಳಾಗಿವೆ. ಇಂದು ಬೆಳಗಿನ ಜಾವ ಐದು ಗಂಟೆಗೆ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು ಈ ಒಂದು ದುರಂತ ಸಂಭವಿಸಿದೆ. ಮನೆಯ ಕೋಣೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆಪ್ಟೆಂಬರ್ 30 ರಂದು ಕುಡ್ಲದ ಪಿಲಿಪರ್ಬ- 4 ನೇ ಆವೃತ್ತಿ – ಕಹಳೆ ನ್ಯೂಸ್

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಥಮ -ಕಹಳೆ ನ್ಯೂಸ್

 ಪುತ್ತೂರು :ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತ ಎ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಕಚೇರಿಯಲ್ಲಿ ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯ ಕಾರ್ಯಕ್ರಮ -ಕಹಳೆ ನ್ಯೂಸ್

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಅಪ್ರತಿಮ ಸಂಘಟಕ, ಏಕಾತ್ಮ ಮಾನವತೆಯ ಪ್ರತಿಪಾದಕರು, ಅಗ್ರಪಂಕ್ತಿಯ ಲೇಖಕರು, ರಾಷ್ಟ್ರವಾದಿ, ದಾರ್ಶನಿಕರು, ಮಾರ್ಗದರ್ಶಕರು ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಸೆ 25 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ದೀನ್ ದಯಾಳ್ ಉಪಾಧ್ಯಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಿಹಿ ಹಂಚಲಾಯಿತು. ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ ಇವರು ದೀನ್ ದಯಾಳ್ ಉಪಾಧ್ಯಾಯರ ವ್ಯಕ್ತಿತ್ವ,...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ – ಕಹಳೆ ನ್ಯೂಸ್

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ . ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಮೈಸೂರುಸುದ್ದಿ

ಮೈಸೂರುನಲ್ಲಿ ನಡೆದ ದಸರಾ ಸಿಎಂ ಕಪ್ 2025 ರಾಜ್ಯ ಮಟ್ಟದ ವೆಯಿಟ್ಲಿಫ್ಟಿಂಗ್ ನಲ್ಲಿ 79ಕೆಜಿ ವಿಭಾಗದಲ್ಲಿ ಇರ್ದೆ ಬೆಟ್ಟoಪಾಡಿ ನಿವಾಸಿ ರಜತ್ ರೈಗೆ ಬೆಳ್ಳಿ ಪದಕ -ಕಹಳೆ ನ್ಯೂಸ್

ಮೈಸೂರುನಲ್ಲಿ ನಡೆದ ದಸರಾ ಸಿಎಂ ಕಪ್ 2025 ರಾಜ್ಯ ಮಟ್ಟದ ವೆಯಿಟ್ಲಿಫ್ಟಿಂಗ್ ನಲ್ಲಿ 79ಕೆಜಿ ವಿಭಾಗದಲ್ಲಿ ಇರ್ದೆ ಬೆಟ್ಟoಪಾಡಿ ನಿವಾಸಿ ರಜತ್ ರೈ ಇವರು ಬೆಳ್ಳಿಯ ಪದಕ ಪಡೆದಿರುತ್ತಾರೆ. ಇವರು ಮಾಜಿ ಸೈನಿಕ ರತ್ನಾಕರ ರೈ ಮತ್ತು ಶಶಿಕಲಾ ಇವರ ಪುತ್ರ. ಇವರು ಬೆಂಗಳೂರಿನ ಹೌಸ್ ಆಫ್ ಫಿಟ್ನೆಸ್ನಲ್ಲಿ ಫಿಟ್ನೆಸ್ ಕೋಚ್ ಆಗಿದ್ದು ಕಾರ್ತಿಕ್,ಕಾವ್ಯ, ಆಶಿಕ್ ಇವರು ತರಬೇತು ನೀಡುತ್ತಿದ್ದಾರೆ....
1 118 119 120 121 122 960
Page 120 of 960