Monday, May 4, 2026

ಜಿಲ್ಲೆ

ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ಗೋಮಾಂಸ ಸಾಗಾಟ: ಲಾರಿಯನ್ನು ತಡೆದು ನಡುರಸ್ತೆಯಲ್ಲಿಯೇ ಬೆಂಕಿ ಹಚ್ಚಿದ ಸಾರ್ವಜನಿಕರು – ಕಹಳೆ ನ್ಯೂಸ್

ಬೆಳಗಾವಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ಲಾರಿಯನ್ನು ತಡೆದು ನಡುರಸ್ತೆಯಲ್ಲಿಯೇ ಲಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಐನಾಪುರ ಗ್ರಾಮದ ಉಗಾರ ರಸ್ತೆಯಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಕುಡುಚಿ ಪಟ್ಟಣದಿಂದ ಹೈದರಾಬಾದ್ ಗೆ ಲಾರಿಯಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ರಸ್ತೆಯಲ್ಲಿ ಕಾದು ಕುಳಿತಿದ್ದರು. ಲಾರಿ ಬರುತ್ತಿದ್ದಂತೆ ತಡೆದು ನಿಲ್ಲಿಸಿ, ಪರಿಶೀಲನೆ ನಡೆಸಿದ್ದಾರೆ. ಲಾರಿಯಲ್ಲಿ ಮೂರು ಟನ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಭಾರತದಲ್ಲಿ ತೆರಿಗೆ ವ್ಯವಸ್ಥೆ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರಿನ ಅಕ್ಷಯ ಪದವಿಪೂರ್ವ ಕಾಲೇಜಿನ ವಾಣಿಜ್ಯಸಂಘದ ವತಿಯಿಂದ 'ಭಾರತದಲ್ಲಿ ತೆರಿಗೆ ವ್ಯವಸ್ಥೆ ಎನ್ನುವ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಅಕ್ಷಯ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ರಾಕೇಶ್ .ಕೆ ಭಾಗವಹಿಸಿದ್ದರು. ಅವರು ವಿವಿಧ ರೀತಿಯ ತೆರಿಗೆಗಳ ಬಗ್ಗೆ ವಿವರಿಸುತ್ತಾ, ಸಮಾಜದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯೂ ತೆರಿಗೆದಾರನಾಗಿರುತ್ತಾನೆ; ತೆರಿಗೆಯದರ ಮತ್ತು ತೆರಿಗೆಯ ವಿವಿಧ ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳು ಅರಿವನ್ನು ಹೊಂದಿರಬೇಕು ಎಂದರು. ತೆರಿಗೆಯ ಬಗ್ಗೆ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ್ಯಕ್ರಮ -ಕಹಳೆ ನ್ಯೂಸ್

ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ನವರಾತ್ರಿಯ ಪ್ರಯುಕ್ತ “ನವರಾತ್ರಿ - ನವಶಕ್ತಿ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. “ಮಹಿಳಾ ಸ್ವಾವಲಂಬನೆ ಸಮಾಜದ ಪ್ರಗತಿಯ ಮೂಲವಾಗಿದೆ, ಹೆಣ್ಣುಮಕ್ಕಳಿಗೆ ಕನಸು ಕಾಣಲು ಹಕ್ಕು ಇದೆ ಸಾಧಿಸಲು ಶಕ್ತಿ ಇದೆ ಎಂದರು ಜೊತೆಗೆ ಎಕ್ಸಲೆಂಟ್ ಸಂಸ್ಥೆಯ ಸ್ವಚ್ಛ ಪರಿಸರ ವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ಇಂದು.ಎಂ. ಮುಖ್ಯ ಅಧಿಕಾರಿಗಳು ಮೂಡುಬಿದರೆ ಪುರಸಭೆ ಇವರು ಪ್ರಶಂಸಿಸಿದರು. ಈ ಕಾರ್ಯಕ್ರಮವು ನವರಾತ್ರಿಯ ಆಧ್ಯಾತ್ಮಿಕತೆಯ ಜೊತೆಗೆ ಹೆಣ್ಣಿನ...
ಅಂಕಣಸುದ್ದಿಹಾಸನ

ಗಣೇಶ ವಿಗ್ರಹಕ್ಕೆ ಅಪಮಾನ ; ಘಟನೆ ಖಂಡಿಸಿ ಇಂದು ಬೇಲೂರು ಬಂದ್- ಕಹಳೆ ನ್ಯೂಸ್

ಹಾಸನ: ಐತಿಹಾಸಿಕ ಬೇಲೂರಿನಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಇಂದು ಬೇಲೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಸೆ.20ರ ರಾತ್ರಿ ಅಸ್ವಸ್ಥ ಮಹಿಳೆ ದೇವಾಲಯದೊಳಗೆ ತೆರಳಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಳು. ಹಾಸನ ನಗರದ ವಿಜಯನಗರ ಬಡಾವಣೆಯ ಮಹಿಳೆ ಲೀಲಮ್ಮ ಕೃತ್ಯವೆಸಗಿದ್ದಾಳೆ. ಈಗಾಗಲೇ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ವಸ್ಥ ಮಹಿಳೆಯ...
ಅಂಕಣಮೈಸೂರುಸುದ್ದಿ

Mysuru Dasara ; ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ-ಕಹಳೆ ನ್ಯೂಸ್

ಮೈಸೂರು: ದಸರಾ (Mysuru Dasara) ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ ದೇವಿ ಕಂಗೊಳಿಸುತ್ತಿದೆ. ಈ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ ಆಗಲಿದೆ. ಇನ್ನು ಚಾಮುಂಡಿ ದೇವಸ್ಥಾನವನ್ನು ಕಬ್ಬಿನ ಜಲ್ಲೆ ಮತ್ತು ಹೂಗಳಿಂದ ಅಲಂಕೃತ ಮಾಡಲಾಗಿದೆ. ದೇವಸ್ಥಾನ ಒಳ ಭಾಗದಲ್ಲಿನ ಪ್ರತಿ ಕಂಬಕ್ಕೂ ಕಬ್ಬು ಕಟ್ಟಿ ಅಲಂಕಾರ...
ಉಡುಪಿಜಿಲ್ಲೆಸುದ್ದಿ

50 ಲಕ್ಷ ರೂಪಾಯಿ ವೆಚ್ಚದಲ್ಲಿ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ -ಕಹಳೆ ನ್ಯೂಸ್

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ ಶಾಸಕರಾದ ಲಾಲಾಜಿ ಆರ್...
ಅಂಕಣಉಡುಪಿಜಿಲ್ಲೆಸುದ್ದಿ

ಉಡುಪಿ ; ಉಕ್ಕಿನ ರೈಲ್ವೇ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ-ಕಹಳೆ ನ್ಯೂಸ್

– ಇಂದ್ರಾಳಿ ಬ್ರಿಡ್ಜ್ ಉದ್ಘಾಟಿಸಲಿರುವ ವಿ.ಸೋಮಣ್ಣ – ಟೀಕಿಸಿದವರಿಗೆ ಸ್ವಾಗತ- ಸಾರ್ವಜನಿಕರಿಗೆ ಸುಸ್ವಾಗತ ಎಂದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ, ಆರೋಪ ಪ್ರತ್ಯಾರೋಪ ಶವ ಮೆರವಣಿಗೆ, ತಲೆ ಬೋಳಿಸಿ ಪ್ರತಿಭಟಿಸೋದು ಸಾಮಾನ್ಯ. ಈ ಎಲ್ಲದರ ನಡುವೆ ಸುಸಜ್ಜಿತವಾದ ಉಕ್ಕಿನ ರೈಲ್ವೆ ಮೇಲ್ಸೇತುವೆ ಉದ್ಘಾಟನೆಗೆ ಸಿದ್ಧವಾಗಿದೆ. ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಬನ್ನಿ ಎಂದು ಸಾರ್ವಜನಿಕರಿಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಉಡುಪಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸೆ. 22 ರಂದು ಪುತ್ತೂರಿನ ನೆಹರುನಗರದಲ್ಲಿ ಅಂಕಿತಾ’ಸ್ ಬ್ಯೂಟಿ ಲಾಂಚ್ ಶುಭಾರಂಭ -ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ನೆಹರುನಗರದ ಪಟ್ಲಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಸೆ. 22 ರಂದು ಅಂಕಿತಾ'ಸ್ ಬ್ಯೂಟಿ ಲಾಂಚ್ ಶುಭಾರಂಭ ಗೊಳ್ಳಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶೇಖರ್ ಪಟ್ಲ, ಪ್ರೇಮಾ, ಸುಜಾತಾ ಸುಂದರ್ ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಮನು ಮುರಳೀಧರ್ ಬ್ರೆöÊಡಲ್ ಮೇಕಪ್ ಆರ್ಟಿಸ್ಟ್ , ಮೇಕಪ್ ಜ್ಯುಕೇಟರ್, ಐಶ್ವರ್ಯ ಚಂದ್ರಶೇಖರ್ ಮ್ಹಾಲಕರು, ಐಶ್ವರ್ಯ ಬ್ಯೂಟಿ ಪಾರ್ಲರ್, ಪುತ್ತೂರು , ಜೀವಂಧರ್ ಜೈನ್ ಮಾಜಿ ಅಧ್ಯಕ್ಷರು , ಪುತ್ತೂರು ನಗರಸಭೆ,ಪುತ್ತೂರು...
1 120 121 122 123 124 960
Page 122 of 960