ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮ -ಕಹಳೆ ನ್ಯೂಸ್
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ " ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ " ಕಾರ್ಯಕ್ರಮ ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅಳಿಕೆ ವಲಯಾಧ್ಯಕ್ಷರಾದ ರಾಜೇಂದ್ರ ರೈ ಉದ್ಘಾಟನೆ ಮಾಡಿ ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಮುಳಿಯ ಒಕ್ಕೂಟ ಅಧ್ಯಕ್ಷರಾದ ಉದಯ್ ನಾಯ್ಕ್...







