Wednesday, May 6, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆಂಪು ಕಲ್ಲು, ಮರಳು ಒದಗಿಸಲು ಒತ್ತಾಯಿಸಿ ಬಿಜೆಪಿ ಧರಣಿ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಈ ಗಂಭೀರ ಸಮಸ್ಯೆಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಇನ್ನೂ ಬಗೆಹರಿಸದಿರುವುದನ್ನು ಖಂಡಿಸಿ ಮಂಗಳವಾರ (ಸೆ.16) ಮಿನಿವಿಧಾನಸೌಧದ ಎದುರು ಬಿಜೆಪಿ ಬೃಹತ್ ಪ್ರತಿಭಟನಾ ಧರಣಿ ಆರಂಭಿಸಿದೆ. ಬೃಹತ್ ಪ್ರತಿಭಟನಾ ಧರಣಿ ಗೆ ಚಾಲನೆ ನೀಡಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಸಮಸ್ಯೆಗೆ ಉತ್ತರ ಹುಡುಕುವ ಪ್ರಯತ್ನವನ್ನು ಸರಕಾರ ಮಾಡುತ್ತಿಲ್ಲ. ದಿನೇಶ್ ಗುಂಡೂರಾವ್ ಹೆಸರಿಗೆ...
ಜಿಲ್ಲೆಶಿವಮೊಗ್ಗಸುದ್ದಿಹೆಚ್ಚಿನ ಸುದ್ದಿ

ಹಾವುಗಳ ಬಾಯಿಗೆ ಪ್ಲಾಸ್ಟರ್ ಸುತ್ತಿ ಹಿಂಸಾತ್ಮಕವಾಗಿ ವರ್ತನೆ-ದೂರು ದಾಖಲು -ಕಹಳೆ ನ್ಯೂಸ್

ಶಿವಮೊಗ್ಗ: ಉಂಬ್ಳೆಬೈಲು ವಲಯ ಅರಣ್ಯ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ಹೆಬ್ಬಾವು ಹಾಗೂ ನಾಗರಹಾವಿನ ಜತೆ ಹಿಂಸಾತ್ಮಕವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಮೇಲೆ ಆರೋಪಿ ಮನೆ ಮೇಲೆ ದಾಳಿ ಮಾಡಿ ಹಾವುಗಳನ್ನು ರಕ್ಷಿಸಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿ ದೂರು ದಾಖಲಿಸಿಕೊಂಡಿದ್ದಾರೆ. ಮಳಲಿಕೊಪ್ಪ ಬಳಿ ಹಾವುಗಳನ್ನು ಹಿಡಿದು ಅದರ ಬಾಯಿಗೆ ಪ್ಲಾಸ್ಟರ್ ಸುತ್ತುವುದು ಕಂಡು ಬಂದಿತ್ತು. ಹೆಬ್ಬಾವು ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಶೆಡ್ಯೂಲ್ 1 ಗೆ ಸೇರಿದ ಉರಗವಾಗಿದೆ. ವಿಡಿಯೋ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬಸ್‌ ಚಲಾಯಿಸುತ್ತಿರುವಾಗಲೇ ಹೃದಯಾಘಾತ – ಜನರ ಜೀವವುಳಿಸಿ ಸಾವನ್ನಪ್ಪಿದ ಚಾಲಕ -ಕಹಳೆ ನ್ಯೂಸ್

ನೆಲಮಂಗಲ: KSRTC ಬಸ್ ಡ್ರೈವರ್ ಗೆ ಎದೆನೋವು (chest pain ) ಕಾಣಿಸಿಕೊಂಡ ಹಿನ್ನೆಲೆ ಬಸ್ ನಿಲ್ಲಿಸಿ ಚಾಲಕನೊಬ್ಬ ದೊಡ್ಡ ಅನಾಹುತ ತಪ್ಪಿಸಿದ್ದಾನೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಆದ್ರೆ, ದುರಾದೃಷ್ಟವಷಾತ್ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ್ (50) ಮೃತಪಟ್ಟಿದ್ದಾರೆ. ರಾಜೀವ್ ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್‌ಆರ್​​ಟಿಸಿ ರಾಜಹಂಸ ಬಸ್ ಚಲಾಯಿಸುತ್ತಿದ್ದರು.ನೆಲಮಂಗಲದ ಜಾಸ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೊಳ್ತಮಜಲು ಬಿ ಒಕ್ಕೂಟದ ವತಿಯಿಂದ ನಿಟಿಲಾಕ್ಷ ಸದಾಶಿವ ದೇವರಿಗೆ ಸಿಯಾಳಭಿಷೇಕ ಹಾಗೂ ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಗೊಳ್ತಮಜಲು ಬಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ರವಿವಾರ ನೆಟ್ಲ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಬೆಳಿಗ್ಗೆ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುವ ಅಪವಾದಗಳಿಂದ ಮುಕ್ತವಾಗುವಂತೆ ಪ್ರಾರ್ಥಿಸಿ ಶ್ರೀ ನಿಟಿಲಾಕ್ಷನಿಗೆ ಸುಮಾರು 250 ಸಿಯಾಳ ಅಭಿಷೇಕ ಮಾಡಲಾಯಿತು. ನಂತರ ಒಕ್ಕೂಟ...
ಜಿಲ್ಲೆಮೈಸೂರುಸುದ್ದಿ

ಇಂದು ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧ -ಕಹಳೆ ನ್ಯೂಸ್

ಮೈಸೂರು : ಪ್ರವಾಸಿಗರೇ ಗಮನಿಸಿ…..ಇಂದುಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಸಿಂಹಾಸನ ಜೋಡಣೆ ಕಾರ್ಯ ನಡೆಯುವ ಹಿನ್ನೆಲೆ ಮೈಸೂರಿನ ಅರಮನೆಗೆ ಮಧ್ಯಾಹ್ನ 1 ಗಂಟೆವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ಕಾರ್ಯ ನೆರವೇರಲಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜಾಗಿದೆ. ಸೆ.22 ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದೆ. ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ....
ಜಿಲ್ಲೆರಾಜ್ಯಸುದ್ದಿಹುಬ್ಬಳ್ಳಿಹೆಚ್ಚಿನ ಸುದ್ದಿ

ಇನ್ಮುಂದೆ YouTube ಚಾನಲ್ ಗಳ ಆರಂಭಕ್ಕೆ ಲೈಸೆನ್ಸ್‌ ಕಡ್ಡಾಯ: ರಾಜ್ಯ ಸರ್ಕಾರದಿಂದ ಶೀಘ್ರ ಕಾನೂನು -ಕಹಳೆ ನ್ಯೂಸ್

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ವಿಟ್ಲ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಯೋಜನೆಯು ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಿಗದ ವೇಗ: ಡಾ. ಭರತ್ ಶೆಟ್ಟಿ ವೈ ಅಧಿಕಾರಿಗಳ ವಿರುದ್ದ ಅಸಮಾಧಾನ -ಕಹಳೆ ನ್ಯೂಸ್

ಸುರತ್ಕಲ್ : ಮಂಗಳೂರು ಉತ್ತರ ವಿಧಾನ ಸಭಾ ವ್ಯಾಪ್ತಿಯ ಮಂಗಳೂರು ಮಹಾ ನಗರ ಪಾಲಿಕೆಯ ವಾರ್ಡ್ ಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳು ವಿವಿಧ ಕಾರ್ಯಗಳಿಗಾಗಿ ಕುಂಟುತ್ತಾ ಸಾಗಿದ್ದು,ಶಾಸಕ ಡಾ. ಭರತ್ ಶೆಟ್ಟಿ ವೈ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದರು. ಸುರತ್ಕಲ್ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಸ್ಪಷ್ಟ ಉತ್ತರ ನೀಡದೆ ಸಮಸ್ಯೆಯಿಂದ ಕಾಮಗಾರಗಳ ವೇಗಕ್ಕೆ ತಡೆಯಾಗಿದೆ ಎಂದರು.ಆಗ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸದೆ...
1 124 125 126 127 128 961
Page 126 of 961