Wednesday, May 6, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿಗೆ ವಿಜ್ಞಾನ ನಿಧಿ ಶಿಷ್ಯವೇತನ ಮಂಜೂರುಗೊಂಡ. ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲ ತಾಲೂಕಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರುಗೊಂಡ ಮಂಜೂರಾತಿ ಪತ್ರಗಳ ವಿತರಣೆ ಕಾರ್ಯಕ್ರಮ ವನ್ನು ವಿಟ್ಲ ಪಂಚಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ. ಕೃಷ್ಣಾಯ್ಯ ಬಲ್ಲಾಳ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಮಾತನಾಡಿ ಯೋಜನೆಯ ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ ನಡೆಯುವ ಸೇವಾ ಚಟುವಟಿಕೆಗಳು ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು. ತಾಲೂಕು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ – ಕಹಳೆ ನ್ಯೂಸ್

ವಿಟ್ಲ ವಲಯದ ವಿಟ್ಲ ಮೂಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡುತ್ತಾರು, ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಮಾತಾಡಿದ ಯೋಜನಾಧಿಕಾರಿ ಸುರೇಶ್ ಗೌಡ ಮಾತಾಡಿ ಯೋಜನೆಯ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅತಿಥಿಯಾಗಿ ಮಾತಾಡಿ ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿಯಲ್ಲಿ 43ನೇ ರಾಷ್ಟ್ರೀಯ ಮಕ್ಕಳ ಉತ್ಸವ ; ಮುದ್ದು ಕೃಷ್ಣ ಸ್ಪರ್ಧೆ ಯಲ್ಲಿ ರಿತನ್ಯಾ ಕೊಟ್ಟಾರಿಗೆ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಮಂಗಳೂರು: ಕದ್ರಿ ಮಂಜುನಾಥ ಕ್ಷೇತ್ರದ ಅವರಣದಲ್ಲಿ ಕಲ್ಕೂರ ಪ್ರತಿಷ್ಠಾನದಿಂದ ಅಯೋಜಿಸಿದ 43ನೇ ‌ ರಾಷ್ಟ್ರೀಯ ಮಕ್ಕಳ ಉತ್ಸವ (ಶ್ರೀ ಕೃಷ್ಣ ವೇಷ ಸ್ಪರ್ಧೆ) ಎರಡು ವರ್ಷದೊಳಗಿನ ಮುದ್ದು ಕೃಷ್ಣ ವಿಭಾಗದಲ್ಲಿ ಸ್ಪರ್ಧಿಸಿದ ಅನುಶ್ ನಯನ ಕೊಟ್ಟಾರಿ ಅವರ ಪುತ್ರಿ ರಿತನ್ಯ ಕೊಟ್ಟಾರಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಪ್ರಥಮ ಸ್ಥಾನವನ್ನು ಶಾಹಿಸ್ ಎಸ್ ಶೆಟ್ಟಿ ಪಡೆದ್ರು.ಒಟ್ಟು 12 ವೇದಿಕೆಗಳಲ್ಲಿ ಏಕಕಾಲದಲ್ಲಿ ನಾನಾ ವಿಭಾಗಗಳಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು.....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ತಿಂಗಳಾಡಿ ವತಿಯಿಂದ ರಕ್ತದಾನ ಶಿಬಿರ –ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ವೀರಾಂಜನೇಯ ಘಟಕ ತಿಂಗಳಾಡಿ ವತಿಯಿಂದ ಘಟಕದ ಕಾರ್ಯಕರ್ತನಾಗಿದ್ದ ದಿ| ಕೀರ್ತನ್ ಗೌಡ ಎರಕ್ಕಳ ಇವರ ಸ್ಮರಣಾರ್ಥವಾಗಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಪ್ರವೀಣ್ ಕಲ್ಲೇಗ, ಕೇಶವ ಪ್ರಸಾದ್, ಜೀವನ್ ಬಲ್ನಾಡು, ದಿನೇಶ್ ತಿಂಗಳಾಡಿ, ಸೇಸಪ್ಪ ಬೆಳ್ಳಿಪ್ಪಾಡಿ, ಹರೀಶ್ ದೋಲ್ಪಾಡಿ, ಜಯಂತ ಕುಂಜೂರುಪಂಜ, ಮತ್ತು ತಿಂಗಳಾಡಿ ಮತ್ತು ಪುತ್ತೂರು...
ಉಡುಪಿಕಾರ್ಕಳಜಿಲ್ಲೆಪ್ರಾದೇಶಿಕಶಿಕ್ಷಣಸುದ್ದಿ

ಕಾರ್ಕಳ ಜ್ಞಾನಸುಧಾ : ಥ್ರೋಬಾಲ್ ಪಂದ್ಯಾಟ ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಕಾರ್ಕಳ : ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪಂದ್ಯಾಟವನ್ನು...
ಅಂಕಣಶಿವಮೊಗ್ಗಸುದ್ದಿ

ಹಾಸನ ದುರಂತ | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ ; ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ-ಕಹಳೆ ನ್ಯೂಸ್

ಶಿವಮೊಗ್ಗ: ಮೊಸಳೆಹೊಸಳ್ಳಿಯಲ್ಲಿ  ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟುಹೋಗಿ ಎಂದು ಸಿಎಂ ಸಿದ್ದರಾಮಯ್ಯ  ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ....
ಕುಂದಾಪುರಜಿಲ್ಲೆಸುದ್ದಿ

ಮಾನವಿಯತೆಯ ಸದಾಶಯವನ್ನು ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ: ಸಂಸದ ಕೋಟ – ಕಹಳೆ ನ್ಯೂಸ್

ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಯಾವುದೇ ಪ್ರತ್ಯೇಕ ಧರ್ಮಕ್ಕೆ ಮಾತ್ರ ಸೀಮಿತವಾದ ಯುಗ ಪುರುಷರಾಗದೆ ಎಲ್ಲಾ ಜಾತಿ ಧರ್ಮದ ನಾಯಕರಾಗಿದ್ದು ಎಲ್ಲರ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದರು. ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಆದರ್ಶ ಪೂರ್ಣವಾದದ್ದು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರು ಕೋಟ ಶ್ರೀನಿವಾಸ್ ಪೂಜಾರಿಯವರು ಇಂದು ಕುಂದಾಪುರ ಬಿಜೆಪಿ...
ಉಡುಪಿಜಿಲ್ಲೆಸುದ್ದಿ

ಪ್ರಕೃತಿಯ ಸೊಬಗನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿಯುವುದೇ ರೋಮಾಂಚನ : ಶ್ರೀ ಸಂತೋಷ್ ಕುಂದೇಶ್ವರ್ -ಕಹಳೆ ನ್ಯೂಸ್

ಉಡುಪಿ: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಫೋಟೋಗ್ರಫಿ ಮತ್ತು ಡಿಜಿಟಲ್ ಕ್ಲಬ್ ನ ಆಶ್ರಯದಲ್ಲಿ ಫೋಟೋಗ್ರಫಿ ಕುರಿತು ವಿಚಾರ ಸಂಕಿರಣ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಜರುಗಿತು. ಅಂತರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಗಳಿಸಿದ ವನ್ಯಜೀವಿ ಛಾಯಾಚಿತ್ರಗ್ರಾಹಕರಾದ ಶ್ರೀ ಸಂತೋಷ್ ಕುಂದೇಶ್ವರ್ ರವರ ಛಾಯಾಚಿತ್ರ ಪ್ರದರ್ಶನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾಲೇಜಿನ ಫೋಟೋಗ್ರಾಫಿ ಅಂಡ್ ಡಿಜಿಟಲ್ ಕ್ಲಬ್ ನ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ...
1 125 126 127 128 129 961
Page 127 of 961