ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿಗೆ ವಿಜ್ಞಾನ ನಿಧಿ ಶಿಷ್ಯವೇತನ ಮಂಜೂರುಗೊಂಡ. ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್
ಬಂಟ್ವಾಳ : ವಿಟ್ಲ ತಾಲೂಕಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರುಗೊಂಡ ಮಂಜೂರಾತಿ ಪತ್ರಗಳ ವಿತರಣೆ ಕಾರ್ಯಕ್ರಮ ವನ್ನು ವಿಟ್ಲ ಪಂಚಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ. ಕೃಷ್ಣಾಯ್ಯ ಬಲ್ಲಾಳ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಮಾತನಾಡಿ ಯೋಜನೆಯ ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ ನಡೆಯುವ ಸೇವಾ ಚಟುವಟಿಕೆಗಳು ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು. ತಾಲೂಕು...







