ಕಬಡ್ಡಿ ಆಟವು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿ- ಬೇಬಿ ಕುಂದರ್ -ಕಹಳೆ ನ್ಯೂಸ್
ಕಲ್ಲಡ್ಕ : ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿದೆ ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಈ ಆಟವು ಪ್ರಮುಖ ಪಾತ್ರವಾಗಿದೆ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಪಠ್ಯೇತರ ಚಟುವಟಿಕೆಯಾಗಿ ನೀಡುತ್ತಿರುವ ದೈಹಿಕ ಶಿಕ್ಷಣವು ಆಟೋಟ ಮತ್ತು ಪಂದ್ಯಾಟಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿದಂತಾಗಿದೆ ನಮ್ಮ ಮಣ್ಣಿನ ಸೊಗಡನ್ನು ಉಳಿಸಿಕೊಂಡು ವಿದ್ಯಾರ್ಥಿಗಳು ಈ ಆಟದಲ್ಲಿ ಹೆಸರು ಮಾಡಿ...







