Recent Posts

Saturday, May 9, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಆಸ್ಪತ್ರೆಯಿಂದ ನವಜಾತ ಶಿಶು ಮಾರಾಟ : ಮಂಗಳೂರು ಮೂಲದ ವೈದ್ಯ ಸೇರಿ ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು : ಅಕ್ರಮವಾಗಿ ನವಜಾತ ಶಿಶು ಮಾರಾಟ ಮಾಡಿದ್ದ ಮಂಗಳೂರು ಮೂಲದ ವೈದ್ಯರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ಮೂಲದ ವೈದ್ಯ ಡಾ.ಸೋಮೇಶ್ ಸೋಲೋಮನ್, ಬ್ರೋಕರ್ ಮಹಿಳೆ ವಿಜಯಲಕ್ಷ್ಮಿ ಹಾಗೂ ಆರೋಪಿ ನವನೀತ್ ನಾರಾಯಣ ಎಂದು ಗುರುತಿಸಲಾಗಿದೆ. ನವನೀತ್ ನಾರಾಯಣ ಎಂಬಾತ ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ ಎಸಗಿದ್ದನು. ಸಂತ್ರಸ್ತೆಗೆ ಮಗು ಹುಟ್ಟಿದ ನಂತರ ಉಡುಪಿ ಮೂಲದ ದಂಪತಿಗಳು ಆಸ್ಪತ್ರೆಯಿಂದಲೇ ಮಗುವನ್ನು ಖರೀದಿಸಿದ್ದರು. ವಿಜಯಲಕ್ಷ್ಮಿ ಎಂಬ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನ ಮನ ಗೆದ್ದ ಪುತ್ತೂರಿನ ಮಧುಮಿತಾ ರಾವ್ ಪಡುಮಲೆ ವೀಣಾ ವಾದನ‌ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು/ ಪುತ್ತೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುತ್ತೂರಿನ ಮಧುಮಿತಾ ರಾವ್ ಪಡುಮಲೆ ವೀಣಾ ವಾದನ‌ ಕಾರ್ಯಕ್ರಮ ಜನ ಮನ‌ ಗೆದ್ದಿದೆ. ಬೆಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಇವರು ವೀಣಾ ವಾದನ ಜನರ ಹೆಚ್ಚಿಗೆಗೆ ಪಾತ್ರವಾಯಿತು. ಮಧುಮಿತಾ ರಾವ್ ಪಡುಮಲೆ ಮಧುಮಿತಾ ರಾವ್ ಅವರು ಪುತ್ತೂರಿನ ವೀಣಾವಾದನದ ತರಗತಿಗಳನ್ನು ಮಾಡುತ್ತಿದ್ದು, ಅನೇಕ ವಿದ್ಯಾರ್ಥಿಗಳು ಇವರ ಬಳಿಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಇವರು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು, ಆಪಾರ ಜನಮನ್ನಣೆಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ತುಳು ನಾಡ ಜನಪದ,ಕಲೆ ಸಂಸ್ಕ್ರತಿ ಉಳಿವಿಗಾಗಿ ಅದ್ದೂರಿ ಪಿಲಿಗೊಬ್ಬು-2025 ಕಾರ್ಯಕ್ರಮ- ಸಹಜ್ ರೈ ಬಳಜ್ಜ -ಕಹಳೆ ನ್ಯೂಸ್

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಸೆಪ್ಟೆಂಬರ್-28 ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು,ಫುಡ್ ಫೆಸ್ಟ್-2025 ಇದರ ಪೂರ್ವಭಾವಿ ಸಭೆಯು ದರ್ಬೆಯ ಶ್ರೀ ರಾಮಸೌಧ ಕಟ್ಟಡದಲ್ಲಿ ಜರುಗಿತು. ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ವಿವಿಧ ಜವಾಬ್ದಾರಿಗಳ ಹಂಚಿಕೆ, ಕಾರ್ಯಕ್ರಮದ ವ್ಯವಸ್ಥೆಗಳ ರೂಪುರೇಷೆಯ ಚರ್ಚೆಯನ್ನು ನಡೆಸಲಾಯಿತು. ಬಳಿಕ ಸಭೆಯನ್ನುದ್ದೇಶಿಸಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜರವರು ಮಾತನಾಡುತ್ತಾ, ಸಂಸ್ಥೆಯು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಂಬಿಕಾದಲ್ಲಿ ರಾಣಿ ಅಬ್ಬಕ್ಕ ಐನೂರನೇ ವರ್ಷಾಚರಣೆ ಪ್ರಯುಕ್ತ ಉಪನ್ಯಾಸ ; ಹೋರಾಟದ ಇತಿಹಾಸದಲ್ಲಿ ಹೆಣ್ಣುಮಕ್ಕಳಿಗೆ ಮನ್ನಣೆ ದೊರೆತಿಲ್ಲ: ಲತೇಶ್ ಬಾಕ್ರಬೈಲ್ -ಕಹಳೆ ನ್ಯೂಸ್

ಪುತ್ತೂರು: ಭಾರತದ ಸ್ವಾತಂತ್ರ್ಯ ಹೋರಾಟದ ಬಗೆಗಿನ ಇತಿಹಾಸದಲ್ಲಿ ಹೆಣ್ಣುಮಕ್ಕಳ ಕ್ರಾಂತಿಗೆ ಸರಿಯಾದ ಮನ್ನಣೆ ದೊರೆತಿಲ್ಲ. ಹಾಗಾಗಿ ಈ ದೇಶಕ್ಕಾಗಿ ಬದುಕನ್ನು ಸಮರ್ಪಿಸಿಕೊಂಡ ಅವೆಷ್ಟೋ ನಾರಿಯರ ಕಥಾನಕಗಳು ಪ್ರಚಾರವೇ ಇಲ್ಲದೆ ಮೂಲೆಗುಂಪಾಗಿದೆ. ಈ ದೇಶಕ್ಕಾಗಿ ಮೊತ್ತಮೊದಲ ಹೋರಾಟ ನಡೆಸಿದ್ದು ಒಬ್ಬಾಕೆ ಹೆಣ್ಣುಮಗಳು ಮತ್ತು ಆಕೆಯ ಹೆಸರು ರಾಣಿ ಅಬ್ಬಕ್ಕ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಜಿಲ್ಲಾ ಸಹ ಕಾರ್ಯದರ್ಶೀ ಲತೇಶ್ ಬಾಕ್ರಬೈಲ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರಿನಲ್ಲಿ ಮೊದಲ ಬಾರಿಗೆ ಹೋಮ್‌ಲಿ ಬೈಟ್ಸ್ ಓಣಂ ಹಬ್ಬ -ಕಹಳೆ ನ್ಯೂಸ್

ಪುತ್ತೂರು : ಹೋಮ್‌ಲಿ ಬೈಟ್ಸ್ ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದೆ.ಇದೀಗ ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ, ನೆರೆ ರಾಜ್ಯ ಕೇರಳದಲ್ಲಿ ಜಾತಿ ,ಮತ, ರಾಜಕೀಯ ಬೇಧ ಇಲ್ಲದೆ ಬಹಳ ಮುಖ್ಯವಾಗಿ ಆಚರಿಸುವ ಓಣಂ ಹಬ್ಬದ ಸಂದರ್ಭದಲ್ಲಿ ನಮ್ಮ ಪುತ್ತೂರಲ್ಲಿ ಎಲ್ಲರಿಗೂ ಮುಕ್ತವಾಗಿ ಬಾಳೆ ಎಲೆಯಲ್ಲಿ ಕಾಳನ್, ಓಲನ್ , ಅಡ ಪ್ರಥಮನ್ ಇತ್ಯಾದಿ 25 ಮಿಕ್ಕಿ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಶಿಕ್ಷಣಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ 2025-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಕಾಲೇಜು ಮುಂಭಾಗದಲ್ಲಿ ದೀಪ ಬೆಳಗಿಸಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಬದಲಿಗೆ ನಾಡಿನ ಹಿರಿಯರಿಗೆ ಆದ್ಯತೆ ನೀಡಿ ; ಹಿಂದೂ ಜನಜಾಗೃತಿ ಸಮಿತಿ ಬೇಡಿಕೆ -ಕಹಳೆ ನ್ಯೂಸ್

ಮಂಗಳೂರು : ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಮಿತಿಯು ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದೆ. ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ರಾಜು ಕೆ ಇವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಮಿತಿಯು,...
ಉಡುಪಿಕುಂದಾಪುರಜಿಲ್ಲೆಶಿಕ್ಷಣಸುದ್ದಿ

ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಂಕಲ್ಪ್ – 2025’ ಫ್ರೆಶರ್ಸ್ ಡೇ ಕಾರ್ಯಕ್ರಮ -ಕಹಳೆ ನ್ಯೂಸ್

ಕುಂದಾಪುರ : ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ 'ಸಂಕಲ್ಪ್ - 2025' ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿಗಳು ಸಂಗೀತ, ನೃತ್ಯ ಮತ್ತು ಮನೋರಂಜನೆಯಿಂದ ತುಂಬಿದ ಸಾಂಸ್ಕೃತಿಕ ಚಟುವಟಿಕೆಯನ್ನು ಆಯೋಜಿಸುವ ಮೂಲಕ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು...
1 134 135 136 137 138 963
Page 136 of 963