Recent Posts

Saturday, May 9, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ : ಪ್ರತೀಯೊಬ್ಬ ಪ್ರತಿಭಾವಂತರೂ ಪುತ್ತೂರಿನ ಆಸ್ತಿಯಾಗಿದ್ದಾರೆ; ಶಾಸಕ ಅಶೋಕ್ ರೈ -ಕಹಳೆ ನ್ಯೂಸ್

ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ತಮ್ಮ ಕಚೇರಿಯಲ್ಲಿ ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಪುತ್ತೂರಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತ್ತುತ್ತಮ ಅಂಕ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಸೊಳ್ಳೆ ಉತ್ಪತ್ತಿ ತಾಣಗಳಿಗೆ ದಂಡ: ಆರೋಗ್ಯಾಧಿಕಾರಿ ಡಾ. ಸುಜಯ್ -ಕಹಳೆ ನ್ಯೂಸ್

ಮಂಗಳೂರು: ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೊಳ್ಳೆ ಉತ್ಪತ್ತಿಯಾಗುವ ಮನೆಗಳಿಗೆ ದಂಡ ವಿಧಿಸುವ ಬಗ್ಗೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಈ ಬಗ್ಗೆ ಸಭೆ ನಡೆಸಿ ನಿರ್ಧರಿಸಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಹೇಳಿದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿ ನಡೆದ ಮಂಗಳೂರು ತಾಲ್ಲೂಕು ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಮಂಗಳೂರು...
ಜಿಲ್ಲೆಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ರಾಜ್ಯಾದ್ಯಂತ ಇಂದು ಮತ್ತೆ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ.-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬಹುತೇಕ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯೂ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ಮಲ್ಲೇಶ್ವರಂ, ಮೆಜೆಸ್ಟಿಕ್,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲ,ಚಂದಳಿಕೆ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯಾಗಿ ಪ್ರಸ್ತುತ ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ನಾಗೇಶ್ ಕುಲಾಲ್ ಕೊಲ್ಯ ಇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ಸಹಾಯಧನ ಹಸ್ತಾಂತರ -ಕಹಳೆ ನ್ಯೂಸ್

ವಿಟ್ಲ: ಚಂದಳಿಕೆ ಸಮೀಪ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯಾಗಿ ಪ್ರಸ್ತುತ ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ನಾಗೇಶ್ ಕುಲಾಲ್ ಕೊಲ್ಯ ಇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ಸಹಾಯಧನವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಕೋಶಾಧಿಕಾರಿ ರೂಪೇಶ್ ನಾಯ್ಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಬಿಜೆಪಿ ಮಂಡಲ ಕಾರ್ಯದರ್ಶಿ ಶ್ರೀಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಬಲ್ನಾಡ್ : ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಪ್ರಶಸ್ತಿ -ಕಹಳೆ ನ್ಯೂಸ್

ಪುತ್ತೂರು  : ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ವತಿಯಿಂದ 2024-25ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಸಾಧನೆಗೈದ ಹಾಲು ಉತ್ಪಾದಕರ ವ್ಯವಹಾರದಲ್ಲಿ ಸಹಕಾರಿ ಸಂಘಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ. ಬಲ್ನಾಡ್ ಪುತ್ತೂರು ತಾಲೂಕು ಇವರಿಗೆ ಅತ್ಯುತ್ತಮ ಸಾಧನೆ ಪ್ರಶಸ್ತಿ ಲಭಿಸಿದೆ. ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾದ ಪೂರ್ಣಿಮಾ ಚೆನ್ನಪ್ಪ ಮತ್ತು ಕಾರ್ಯದರ್ಶಿ ರೇಖಾ ರಮೇಶ್ ಬ್ರಹ್ಮರಕೋಡಿ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಚಾಮುಂಡಿ ಬೆಟ್ಟ ಮುಸಲ್ಮಾನರದ್ದು ಅಲ್ಲ ಸರಕಾರದ್ದು ಅಲ್ಲ. ಅದು ಹಿಂದೂಗಳದ್ದಾಗಿದೆ – ಹಿಂದೂ ಜನಜಾಗೃತಿ ಸಮಿತಿ – ಕಹಳೆ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಕುರಿತು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಇವರು ನೀಡಿದ “ಚಾಮುಂಡಿ ಬೆಟ್ಟವು ಹಿಂದೂಗಳ ಸ್ವತ್ತಲ್ಲ” ಎಂಬ ಹೇಳಿಕೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಚಾಮುಂಡಿ ಬೆಟ್ಟವು ಸಾರ್ವಜನಿಕ ಸ್ವತ್ತು ಅಲ್ಲ, ಅದು ಅತೀ ಪ್ರಾಚೀನದಿಂದಲೂ ಹಿಂದೂಗಳ ಧಾರ್ಮಿಕ ಕೇಂದ್ರವಾಗಿದ್ದು, ಹಿಂದೂಗಳ ಸ್ವತ್ತಾಗಿದೆ ಎಂಬುದು ತ್ರಿಕಾಲ ಸತ್ಯ. ದೇಶ-ವಿದೇಶಗಳಿಂದ ಅನೇಕ ಹಿಂದೂ ಭಕ್ತರು ಭಕ್ತಿಭಾವದಿಂದ ಚಾಮುಂಡೇಶ್ವರಿ ದೇವಿಯನ್ನು ದರ್ಶನ ಮಾಡಲು ಆಗಮಿಸುವರು. ಈ ರೀತಿಯ ಹೇಳಿಕೆಗಳು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ವತಿಯಿಂದ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು ನರಿಮೊಗರುನಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ -ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ವತಿಯಿಂದ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು ನರಿಮೊಗರು ಇಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದೀಪ್ತಿ 10ನೇ ತರಗತಿ ಹಾಗೂ ಜ್ಞಾನವಿ.ಎನ್ 9ನೇ ತರಗತಿ ರಿದಮಿಕ್ ವಿಭಾಗದಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ ಆರ್ಟಿಸ್ಟಿಕ್ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ರಕ್ಷ ಎಂ.ಜೆ ಮತ್ತು ಇಂಚರ ತೃತೀಯ ಸ್ಥಾನ, 17ರ ವಯೋಮಾನದ ಬಾಲಕರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಮಾಣಿ ವಲಯದ ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ ವಲಯದ ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಬರಿಮಾರಿನ ಶ್ರೀ ವಿನಾಯಕ ಶ್ರೀದೇವಿ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಬರಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾಶಿವ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ರವರು ಮಾತಾಡಿ ಯೋಜನೆ ನಡೆದು ಬಂದ ದಾರಿ, ಯೋಜನೆಯ ಹಿನ್ನೆಲೆ, ನಿಯಮಗಳು, ಸಂಘದ ಜವಾಬ್ದಾರಿಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಬಂಟ್ವಾಳ ತಾಲೂಕು...
1 135 136 137 138 139 963
Page 137 of 963