Saturday, May 9, 2026

ಜಿಲ್ಲೆ

ಕಾಸರಗೋಡುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಕಾಸರಗೋಡು ಶ್ರೀ ಸಾರ್ವಜನಿಕ ಗಣೇಶೋತ್ಸವ ವತಿಯಿಂದ ಶ್ರೀ ಸಾರ್ವಜನಿಕ ಗಣೇಶೋತ್ಸವ ಮತ್ತು 70 ನೇ ಸಪ್ತಮಿ ಮಹೋತ್ಸವ -ಕಹಳೆ ನ್ಯೂಸ್

ಕಾಸರಗೋಡು :ಕಾಸರಗೋಡು ಶ್ರೀ ಸಾರ್ವಜನಿಕ ಗಣೇಶೋತ್ಸವ ವತಿಯಿಂದ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 70 ನೇ ಸಪ್ತಮಿ‌ ಮಹೋತ್ಸವ,ಹಾಗೂ ಅಯುತ ನಾಳಿಕೇರ ಮಹಾಗಣಪತಿ ಯಾಗ ಅಗಸ್ಟ್ 27 ರಿಂದ ಸೆಪ್ಟೆಂಬರ್ 6 ತನಕ ನಡೆಯಲಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದಿಂದ ಗಣೇಶನ ವಿಗ್ರಹವನ್ನು ವಾದ್ಯ ಘೋಷಗಳ ನಡುವೆ ಮೆರವಣಿಗೆಯಲ್ಲಿ ತಂದು ಪ್ರತಿಷ್ಠೆ ನಡೆಯಿತು. ಬಳಿಕ ವಿಶೇಷ ಪೂಜೆ, ಧಾರ್ಮಿಕ ,ಕಾರ್ಯಗಳು ನಡೆದವು....
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನೂತನ ದಳಗಳ ಉದ್ಘಾಟನೆ ; ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಏಕತೆಯ ಮನೋಭಾವ-ಪಿ.ಜಿ.ಆರ್.ಸಿಂಧ್ಯ -ಕಹಳೆ ನ್ಯೂಸ್

ಕುಂದಾಪುರ: ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕಾರಿಯಾಗಿದೆ. ಶಿಸ್ತುಬದ್ಧ ಜೀವನ ನಡೆಸುವುದಕ್ಕೆ ಇದು ದಾರಿದೀಪ. ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗಿಯಾಗಿ ಸೇವೆ ಮಾಡುವ ಮೂಲಕ ನಾವೆಲ್ಲರೂ ಒಂದು ಎಂಬ ಭಾವ ಮೂಡುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಜಿ.ಆರ್.ಸಿಂಧ್ಯ ಮಂಗಳವಾರ ನುಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆ ಹಾಗೂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕರೆಂಕಿ ನೂತನ ಸ್ವಾಗತ ಗೋಪುರದ ಶೀಲಾನ್ಯಾಸ ಸಮಾರಂಭ ಹಾಗೂ ಗಣೇಶ್ ಚತುಥಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು -ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಸೇವಾ ಚಾರಿಟೇಬಲ್ ಟ್ರಸ್ಟ್ ರಿ ಕರೆಂಕಿ ಇದರ ವತಿಯಿಂದ ಗಣೇಶ್ ಚತುರ್ಥಿ ನಿಮಿತ 18 ನೇ ವರ್ಷದ ಆಟೋಟ ಸ್ಪರ್ಧೆಗಳು ಹಾಗು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕರೆಂಕಿ ವತಿಯಿಂದ ನೂತನ ಸ್ವಾಗತ ಗೋಪುರದ ಶೀಲಾನ್ಯಾಸ ಸಮಾರಂಭ ಬುಧವಾರ ಕರೆಂಕಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸ್ವಾಗತ ಗೋಪುರದ ಶೀಲಾನ್ಯಾಸ ವನ್ನು ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ಗುರುರಾಜ್ ಭಟ್, ಶ್ರೀ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಖ್ಯಾತ ಚಿತ್ರ ನಟ ಸುಮನ್ ತಲ್ವಾರ್ ಮೊತ್ತ ಮೊದಲ ಬಾರಿಗೆ ತುಳುವಿನಲ್ಲಿ ಅಭಿನಯಿಸಿರುವ ನೆತ್ತರೆಕೆರೆ ಸಿನಿಮಾ ಆಗಸ್ಟ್ 29ರಂದು ರಿಲೀಸ್‌ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಚಿತ್ರ ನಟ ಸುಮನ್ ತಲ್ವಾರ್ ಇದುವರೆಗೆ 800ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಮೊತ್ತ ಮೊದಲ ಬಾರಿಗೆ ತುಳುವಿನಲ್ಲಿ ಅಭಿನಯಿಸಿರುವ ಚಿತ್ರವಾಗಿದೆ ಎಂದು ನೆತ್ತರಕೆರೆ ಚಲನಚಿತ್ರದ ನಿರ್ದೇಶಕ, ನಟ ಸ್ವರಾಜ್ ಶೆಟ್ಟಿ ಹೇಳಿದ್ದಾರೆ. ಚಿತ್ರದ ಕುರಿತಾಗಿ ಮಾತನಾಡಿದ ಅವರು, ಆಗಸ್ಟ್ 29ರಂದು ಈ ಚಿತ್ರ ಬಿಡುಗಡೆಯಾಗಲಿದೆ. ನೆತ್ತರಕೆರೆ ಎನ್ನುವ ಊರಿನಲ್ಲಿ ನಡೆಯುವ ಕಥೆಯನ್ನು ಆಧರಿಸಿ ಸಿನೆಮಾ ಮಾಡಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಊರಿಗೂ ಇದಕ್ಕೂ ಏನೂ...
ಜಿಲ್ಲೆಮೈಸೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮೈಸೂರು ದಸರಾ ಉದ್ಘಾಟನೆಗೆ ಬಾನೂ ಮುಷ್ತಾಕ್ ರವರಿಗೆ ಆಹ್ವಾನ ದುರದೃಷ್ಟಕರ; ಸರ್ಕಾರ ತಕ್ಷಣ ಮರುಪರಿಶೀಲಿಸಬೇಕು – ಹಿಂದೂ ಜನಜಾಗೃತಿ ಸಮಿತಿ -ಕಹಳೆ ನ್ಯೂಸ್

ಮೈಸೂರು ದಸರಾ ಕರ್ನಾಟಕದ ಅತ್ಯಂತ ಭವ್ಯವಾದ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬವಾಗಿದ್ದು, ಕೋಟ್ಯಂತರ ಹಿಂದೂಗಳಿಗೆ ಭಕ್ತಿ, ಸಂಪ್ರದಾಯ ಮತ್ತು ಪರಂಪರೆಯ ಸಂಕೇತವಾಗಿದೆ. ನವರಾತ್ರಿಯ ಸಮಯದಲ್ಲಿ ಒಂಬತ್ತು ದಿನಗಳ ಕಾಲ, ಹಿಂದೂಗಳು ಕಾಳಿ, ಮಹಾಲಕ್ಷ್ಮಿ ಮತ್ತು ಸರಸ್ವತಿ ದೇವಿಯನ್ನು ಪೂಜಿಸುತ್ತಾರೆ, 10 ನೇ ದಿನ ಚಾಮುಂಡೇಶ್ವರಿ ದೇವಿಯ ವಿಜಯೋತ್ಸವದ ಆಚರಣೆಯಲ್ಲಿ ಕೊನೆಗೊಳ್ಳುತ್ತದೆ. ಆದ್ದರಿಂದ ಅಂತಹ ಪವಿತ್ರ ಉತ್ಸವವನ್ನು ಉದ್ಘಾಟಿಸುವವರಿಗೆ ದೇವಿಯ ಮೇಲೆ ನಂಬಿಕೆ, ವಿಗ್ರಹ ಪೂಜೆಯನ್ನು ಗೌರವಿಸುವವರು ಮತ್ತು ಈ ನೆಲದ...
ಕ್ರೈಮ್ಚಿಕ್ಕಮಂಗಳೂರುಸುದ್ದಿ

ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯ ಕೊಲೆ ; ಕಿಲಾಡಿ ಸೊಸೆ, ಪ್ರಿಯಕರ ಅರೆಸ್ಟ್-ಕಹಳೆ ನ್ಯೂಸ್

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆ ದೇವಿರಮ್ಮಳನ್ನು ಕೊಂದಿದ್ದರು. ಬಳಿಕ ಮನೆಯಲ್ಲಿ ಹಣ ಕದ್ದಿದ್ದರು. ಆರಂಭದಲ್ಲಿ ಕುಟುಂಬಸ್ಥರು ಸಹಜ ಸಾವು ಎಂದು ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಆದರೆ ಹಣ ಕಳ್ಳತನ ಆಗಿದ್ದು ಗಮನಿಸಿ,...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುಸುದ್ದಿ

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ; ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ -ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಹಿಂದೆ ಷಡ್ಯಂತ್ರ ನಡೆದಿದ್ದು, ಇದರ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಕುಂಪಲ, 'ಧರ್ಮಸ್ಥಳ ಕ್ಷೇತ್ರದ ಹೆಸರನ್ನು ಕೆಡಿಸಲು ಮಾಡಿರುವ ಷಡ್ಯಂತ್ರವು ರಾಷ್ಟ್ರೀಯ ಸುರಕ್ಷತೆಗೂ ಧಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಪ್ರವಾಹದಿಂದ ನಷ್ಟ ಅನುಭವಿಸಿದ್ದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕಂದಾಯ ಸಚಿವ ಕಷ್ಣಬೈರೇಗೌಡ – ಕಹಳೆ ನ್ಯೂಸ್

ಬೆಂಗಳೂರು: ನೆರೆ ಹಾವಳಿಯಿಂದ ಸಂಭವಿಸಿರುವ ಆಸ್ತಿ ಹಾಗೂ ಜೀವಹಾನಿಗೆ ತಕ್ಷಣ ಪರಿಹಾರ ಪಾವತಿಸುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚಿಸಿದ್ದಾರೆ. ಹಾಸನಕ್ಕೆ ಕಾರಿನಲ್ಲಿ ಪ್ರಯಾಣಿಸುವಾಗ ಸಮಯದ ಸದ್ಬಳಕೆಗಾಗಿ ಪ್ರಯಾಣದ ಮಧ್ಯೆಯೇ ಮಳೆ ಹಾನಿ ಹಾಗೂ ಬರ ಪರಿಸ್ಥಿತಿಯ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಭೆ ನಡೆಸಿದರು. ರಾಜ್ಯಾದ್ಯಂತ ಈ ವರ್ಷದ ಮಳೆಯ ಪ್ರಮಾಣದ ಬಗ್ಗೆ ಅಧಿಕಾರಿಗಳ ಜೊತೆ ಸಚಿವರು...
1 141 142 143 144 145 963
Page 143 of 963