Thursday, May 14, 2026

ಜಿಲ್ಲೆ

ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

“ಭ್ರಷ್ಟರು ಜೈಲಿಗೆ ಹೋಗ್ತಾರೆ ಮತ್ತವರ ಕುರ್ಚಿಯೂ ಹೋಗುತ್ತೆ”: ಹೊಸ ಮಸೂದೆ ಸಮರ್ಥಿಸಿಕೊಂಡ ‘ಪ್ರಧಾನಿ ಮೋದಿ’-ಕಹಳೆ ನ್ಯೂಸ್

ನವದೆಹಲಿ : ಹಲವಾರು ಅಭಿವೃದ್ಧಿ ಯೋಜನೆಗಳನ್ನ ಉದ್ಘಾಟಿಸಲು ಶುಕ್ರವಾರ ಬಿಹಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ, ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ ಸಂವಿಧಾನ ತಿದ್ದುಪಡಿ ಮಸೂದೆಯ ಕುರಿತು ಮಾತನಾಡಿದರು. ಈ ಮಸೂದೆಯು ಕೇಂದ್ರಕ್ಕೆ ಸತತ 30 ದಿನಗಳ ಕಾಲ ಜೈಲಿನಲ್ಲಿರುವ ಯಾವುದೇ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನ ಹುದ್ದೆಯಿಂದ ವಜಾಗೊಳಿಸುವ ಅಧಿಕಾರವನ್ನ ನೀಡುತ್ತದೆ. "ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನ ಕೊನೆಗೊಳಿಸಬೇಕಾದರೆ, ಯಾರೂ ಕ್ರಮ ಕೈಗೊಳ್ಳುವ ವ್ಯಾಪ್ತಿಯಿಂದ ಹೊರಗಿರಬೇಕು ಎಂಬುದು ನನ್ನ ದೃಢ ನಂಬಿಕೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಕ್ಕಳ ಶಿಕ್ಷಣದ ಹಣದಲ್ಲೂ ಲೂಟಿ ಮಾಡುವ ಸ್ಥಿತಿ ತಲುಪಿದ ಕಾಂಗ್ರೆಸ್‌‍ ಸರ್ಕಾರ : ರೇವಣ್ಣ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು - ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಮಕ್ಕಳ ಶಿಕ್ಷಣದ ಹಣದಲ್ಲೂ ಲೂಟಿ ಹೊಡೆಯುವ ದುಸ್ಥಿತಿಗೆ ತಲುಪಿದೆ ಎಂದು ಜೆಡಿಎಸ್‌‍ ನ ಹಿರಿಯ ಶಾಸಕ ಎಚ್‌.ಡಿ .ರೇವಣ್ಣ ಆಕೋಶ ವ್ಯಕ್ತ ಪಡಿಸಿರು. ಸರ್ಕಾರಿ ಶಾಲೆಗಳ ಸ್ಥಿತಿಗತಿ ಹಾಗೂ ಸುಧಾರಣಾ ವ್ಯವಸ್ಥೆಗಳ ಬಗ್ಗೆ ವಿಧಾನಸಭೆಯಲ್ಲಿ ನಡೆಯುತ್ತಿದ್ದ ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ಹೆಚ್‌.ಡಿ. ರೇವಣ್ಣ, ಸರ್ಕಾರಗಳು ಬರುತ್ತವೆ ಹೋಗುತ್ತವೆ ಆದರೆ ಆದ್ಯತಾವಲಯಗಳ ಮೇಲೆ ನಿಗಾ ವಹಿಸಬೇಕು ಎಂದರು. ದೇಶದಲ್ಲಿ ಯಾವ ಕ್ಷೇತ್ರದಲ್ಲೂ ಏಳು ಪ್ರಥಮ ದರ್ಜೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಕ್ರೀಡೆಯಲ್ಲಿ ಶಿಸ್ತು ಮುಖ್ಯ,ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ : ಅಬ್ಬಸ್ ಆಲಿ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡಾಕೂಟಗಳಲ್ಲಿ ಶಿಸ್ತು ಮುಖ್ಯವಾಗಿದೆ, ಶಿಸ್ತನ್ನು ರೂಡಿಸಿಕೊಂಡ ಕ್ರೀಡಾಪಟು ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯ ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ ಈ ಅಸ್ತಿ ಶಾಶ್ವತವಾಗಿ ಮುಂದುವರಿಯಬೇಕಾದರೆ ಪಾಠದೊಂದಿಗೆ ಕ್ರೀಡೆಗೂ ಮಹತ್ವ ನೀಡಬೇಕಾದ್ದು ಅಗತ್ಯತೆ ಇದೆ ಎಂದು ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಬಿ.ಯಂ ಹೇಳಿದರು. ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬೋಳಂತೂರು ಹಾಗೂ ದಾರುಲ್ ಅಶ್ ಅರಿಯ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯಹೆಚ್ಚಿನ ಸುದ್ದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್ -ಕಹಳೆ ನ್ಯೂಸ್

ಪಂಜ : ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ಆಗಸ್ಟ್ 22, 23ರಂದು ನಡೆಯಲಿದೆ. ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ. ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ವಿದ್ಯಾಲಯದಲ್ಲಿ ನೂತನ ಅಂತಸ್ತು ಹಾಗೂ ಕಾಂಪೋಸಿಟ್ ಲ್ಯಾಬ್ ಉದ್ಘಾಟನೆ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಶಿಕ್ಷಣ ಮೂಡಿಸಬೇಕು : ಲಕ್ಷಿ್ಮೀಶ ತೋಳ್ಪಾಡಿ -ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣವನ್ನು ಇದು ಹೀಗೆಯೇ ಎಂದು ವ್ಯಾಖ್ಯಾನಿಸಲು ಸಾಧ್ಯವಿಲ್ಲ. ಅದನ್ನು ಸಾಕಾರಗೋಳಿಸುತ್ತಾ, ಆಳ ಅಗಲವನ್ನು ತಿಳಿಯುತ್ತಾ ಮುಂದೆ ಸಾಗಬೇಕು. ಆದರೆ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಶಿಕ್ಷಣ ಮೂಡಿಸಬೇಕು. ನಿಜವಾದ ಮನುಷ್ಯರೆನಿಸುವುದಕ್ಕೆ ಬೇಕಾದ ಮೂಲಭೂತ ಸಂಗತಿಗಳನ್ನು ಶಿಕ್ಷಣ ಒದಗಿಸಿಕೊಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಲಕ್ಷಿ್ಮೀಶ  ತೋಳ್ಪಾಡಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶುಕ್ರವಾರ ನಡೆದ ನೂತನ...
ಜಿಲ್ಲೆದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಗೌಹರ್ ಸುಲ್ತಾನಾ -ಕಹಳೆ ನ್ಯೂಸ್

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಅನುಭವಿ ಎಡಗೈ ಸ್ಪಿನ್‌ ಬೌಲರ್‌ ಗೌಹರ್ ಸುಲ್ತಾನಾ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿಶ್ವಕಪ್‌ನಂತಹ ದೊಡ್ಡ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದು ನನಗೆ 'ದೊಡ್ಡ ಗೌರವ' ಎಂದು 37 ವರ್ಷದ ಆಟಗಾರ್ತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. 2008ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಗೌಹರ್ ಸುಲ್ತಾನಾ, ಭಾರತದ ಪರ 50 ಏಕದಿನ ಹಾಗೂ 37 ಟಿ-20...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕಾಂಪೌಂಡ್‌ ಗೋಡೆ ಹಾರಿ ಸಂಸತ್‌ ಭವನ ಪ್ರವೇಶಿಸಲು ಯತ್ನ – ಆರೋಪಿ ಬಂಧನ -ಕಹಳೆ ನ್ಯೂಸ್

ನವದೆಹಲಿ : ಸಂಸತ್‌ ಭವನದೊಳಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಗಳು ಬಂಧಿಸರುವ ಘಟನೆ ಶುಕ್ರವಾರ ನಡೆದಿದೆ. ಈ ಬೆನ್ನಲ್ಲೇ ಸಂಸತ್‌ ಭವನದಲ್ಲಿ ಭದ್ರತಾ ಲೋಪದ ಆರೋಪವೂ ಕೇಳಿಬಂದಿದೆ. ಆರೋಪಿಯು ರೈಲ್‌ ಭವನದ ಕಡೆಗಿರುವ ಗೋಡೆಯನ್ನು ಮರದಿಂದ ಹತ್ತಿ ಆವರಣದೊಳಗೆ ಧುಮುಕಿ ಗರುಡ ಗೇಟ್‌ ಕಡೆಗೆ ಓಡಲು ಯತ್ನಿಸಿದ್ದ ಎನ್ನಲಾಗಿದೆ. ಬೆಳಗ್ಗೆ 6.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಭದ್ತಾ ಸಿಬ್ಬಂದಿಗಳು ಕೂಡಲೇ ಆತನನ್ನು ವಶಕ್ಕೆ ಪಡೆದಿದ್ದಾರೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಉಳಿಸಿ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ: ಕುತ್ಯಾರು ನವೀನ್‌ ಶೆಟ್ಟಿ -ಕಹಳೆ ನ್ಯೂಸ್

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಗುರಿ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫ‌ಲಗೊಳಿಸಿ ಹಿಂದೂಗಳ ಶ್ರದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ ಜಿಲ್ಲಾಯಾದ್ಯಂತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ 'ಧರ್ಮಸ್ಥಳ ಉಳಿಸಿ' ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್‌ ಶೆಟ್ಟಿ ಅವರು ತಿಳಿಸಿದರು. ಪಕ್ಷದ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಮಾಲೋಚನ ಸಭೆಯನ್ನು ಉದ್ದೇಶಿಸಿ ಮಾತನಾಡಿದ...
1 149 150 151 152 153 967
Page 151 of 967