Thursday, May 14, 2026

ಜಿಲ್ಲೆ

ಜಿಲ್ಲೆಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ನಾಳೆ ಶ್ರೀ ಧರ್ಮಸ್ಥಳದಲ್ಲಿ 31ನೇ ವರ್ಷದ ಜ್ಞಾನ ಪಥ ಮತ್ತು ಜ್ಞಾನ ರಥ 2025ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಹಾಗೂ 22ನೇ ವರ್ಷದ ರಾಜ್ಯ ಮಟ್ಟದ ಅಂಚೆ – ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭ – ಕಹಳೆ ನ್ಯೂಸ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಲಾ ಶಿಕ್ಷಣ ಮತ್ತು ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 31ನೇ ವರ್ಷದ ಜ್ಞಾನ ಪಥ ಮತ್ತು ಜ್ಞಾನ ರಥ 2025ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಹಾಗೂ 22ನೇ ವರ್ಷದ ರಾಜ್ಯ ಮಟ್ಟದ ಅಂಚೆ - ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭವು ಆ.19 ರಂದು ಮಹೋತ್ಸವ ಸಭಾಭವನ, ಶ್ರೀ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ; ನಾರಿಯರಿಗೆ ಗೌರವ ಕೊಡುವ ಸದ್ಭಾವ ಬೆಳೆಯಬೇಕು : ಸುಬ್ರಮಣ್ಯ ನಟ್ಟೋಜ -ಕಹಳೆ ನ್ಯೂಸ್

ಪುತ್ತೂರು: ಸ್ತ್ರೀಯರನ್ನು ನೋಡಿದಾಗ ಸಹೋದರಿ ಎನ್ನುವ ಭಾವನೆ ಒಡಮೂಡಬೇಕು. ನಾರಿಯರಿಗೆ ಗೌರವ ಕೊಡುವ ಸದ್ಭಾವ ಪುರುಷರಲ್ಲಿ ಬೆಳೆಯಬೇಕು. ರಕ್ಷೆಯಲ್ಲಿ ಕೇವಲ ಸೋದರತ್ವ ಮಾತ್ರವಲ್ಲದೆ ಒಗ್ಗಟ್ಟಿನ ಸಂದೇಶವೂ ಅಡಗಿದೆ. ನಾವೆಲ್ಲ ಒಂದೇ ಎನ್ನುವ ಐಕ್ಯತೆಯ ಸಂಕೇತವಾಗಿಯೂ ರಕ್ಷೆ ಕಾಣಿಸಿಕೊಳ್ಳುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಚರಿಸಲಾದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯತೆ ಮೆರೆದ ಶೌರ್ಯ ಸ್ವಯಂಸೇವಕರು ; ದಾನಿಗಳ ನೆರವಿನಿಂದ 10 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಿದ ತಂಡ-ಕಹಳೆ ನ್ಯೂಸ್

ಬಂಟ್ವಾಳ : ಬಡ ಕುಟುಂಬಗಳನ್ನು ಗುರುತಿಸಿ ಆಹಾರ ಧಾನ್ಯದ ಕಿಟ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ವಗ್ಗ- ಕಾಡಬೆಟ್ಟು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು. ಸ್ಥಳೀಯ ದಾನಿಗಳು ಅಗತ್ಯ ಕಿಟ್ ಒದಗಿಸಿದ್ದು ಸ್ವಯಂಸೇವಕರಿಗೆ ಪ್ರೇರಣೆ ನೀಡಿದ್ದಾರೆ. ಸದಾ ಒಂದಲ್ಲಾ ಒಂದು ಮಾನವೀಯ ಚಟುವಟಿಕೆಗಳನ್ನು ನಡೆಸುತ್ತಿರುವ ಬಂಟ್ವಾಳ ತಾಲ್ಲೂಕಿನ ವಗ್ಗ- ಕಾಡಬೆಟ್ಟು ಶೌರ್ಯ ತಂಡವು ಕಳೆದ ವರ್ಷ ಮೂರು ಬಡ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ನೀಡಿತ್ತು....
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಪರಿಷ್ಕರಣೆ ಪೂರ್ಣಗೊಂಡ ತಕ್ಷಣ `ಹೊಸ `BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಹೊಸ `BPL' ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪರಿಷ್ಕರಣೆ ಬಳಿಕ ಹೊಸ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. ಮತ್ತು ಡಾ. ಯತೀಂದ್ರ ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ತಕ್ಷಣ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ಪಡಿತರ ಕಾರ್ಡ್ಗಳನ್ನು...
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಅಶ್ಲೀಲ ಕಮೆಂಟ್ ಮಾಡಿದ 7 ಮಂದಿ ಅರೆಸ್ಟ್ : ನಟಿ ರಮ್ಯಾ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಇನ್ನೂ ಬಹಳಷ್ಟು ಜನ ಅರೆಸ್ಟ್ ಆಗೋದು ಬಾಕಿಯಿದೆಎಂದು ನಟಿ ರಮ್ಯಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ 7 ಜನರು ಅರೆಸ್ಟ್ ಆಗಿದ್ದಾರೆ. ಇನ್ನೂ ಬಹಳಷ್ಟು ಜನರು ಅರೆಸ್ಟ್ ಆಗೋದು ಬಾಕಿ ಇದೆ. ಈ ಅಶ್ಲೀಲ ಕಮೆಂಟ್ ಬರೋದು ಕಡಿಮೆಯಾಗಿದೆ. ಕೆಟ್ಟದಾಗಿರೋ ಮೆಸೇಜ್ ಗಳು ನನಗೆ ಬರುತ್ತಿಲ್ಲ ಎಂದು ಹೇಳಿದ್ದಾರೆ. ಯಾವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’ ಜಾಗೃತಿ ಕಾರ್ಯಕ್ರಮವನ್ನು ಆಗಸ್ಟ್ 13, 2025 ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮಾಂತರ ಪೊಲೀಸ್ ಠಾಣೆ, ಪುತ್ತೂರಿನ ಉಪನಿರೀಕ್ಷಕರಾದ ಜಂಬುರಾಜ್ ಬಿ. ಮಹಾಜನ್ ಉದ್ಘಾಟಿಸಿದರು. ಅವರು ಮಾತನಾಡಿ, “ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಶಾಂತಿಯನ್ನೂ ಹಾಳುಮಾಡುತ್ತದೆ. ವಿದ್ಯಾರ್ಥಿಗಳು ಇಂತಹ ವ್ಯಸನದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲದ ನಾಡ ಕಚೇರಿಗೆ ನೂತನ ಕಟ್ಟಡ: ವ್ಯವಸ್ಥೆಯೇ ಇಲ್ಲ – ಕಹಳೆ ನ್ಯೂಸ್

ವಿಟ್ಲ: ವಿಟ್ಲ ಹೋಬಳಿಗೆ ಸಂಬಂಧಿಸಿದ ನಾಡಕಚೇರಿಯ ನೂತನ ಕಟ್ಟಡ ಉದ್ಘಾಟನೆಗೊಂಡರೂ ಮೂಲ ಸವಲತ್ತಿನ ಕೊರತೆಯಿಂದ ಸಾರ್ವಜನಿಕರು, ಇಸಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ. ಹೋಬಳಿಗೆ ಸಂಬಂಧಿಸಿ ನಾಡಕಚೇರಿಗೆ ನೂತನ ಕಟ್ಟಡ ನಿರ್ಮಿಸಿ ಕಚೇರಿ ಸ್ಥಳಾಂತರಿಸಲಾಗಿದೆ. ಆದರೆ, ಇಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಪ್ರಿಂಟರ್, ಇನ್ವರ್ಟರ್ ಇಲ್ಲದೆ ಜನರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಹಿಂದೆ ವಿಟ್ಲ ನಾಡಕಚೇರಿ ಕಟ್ಟಡ ಐ.ಬಿ (ಅತಿಥಿಗೃಹ)ದ ಪಕ್ಕದ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿತ್ತು. ಇಲ್ಲಿ ದಾಖಲೆ ಪತ್ರ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ‘ಡ್ರಮ್’ ನಲ್ಲಿ ಪತಿಯ ಕೊಳೆತ ಶವ ಪತ್ತೆ, ಮಕ್ಕಳೊಂದಿಗೆ ಪತ್ನಿ ನಾಪತ್ತೆ.- ಕಹಳೆ ನ್ಯೂಸ್

ನವದೆಹಲಿ : ಉತ್ತರ ಪ್ರದೇಶದ ಮೀರತ್ನಂತೆ, ರಾಜಸ್ಥಾನದಲ್ಲಿ ನೀಲಿ ಡ್ರಮ್ನಲ್ಲಿ ಯುವಕನನ್ನು ಕೊಂದು ಹೂಳಿದ ಪ್ರಕರಣ ಬೆಳಕಿಗೆ ಬಂದಿದೆ. ನೀಲಿ ಡ್ರಮ್ಗೆ ಉಪ್ಪು ಸೇರಿಸಲಾಗಿದೆ. ಅಂದಿನಿಂದ, ಇಡೀ ಕುಟುಂಬ ತಲೆಮರೆಸಿಕೊಂಡಿದೆ. ಕುಟುಂಬ ಬಾಡಿಗೆಗೆ ವಾಸಿಸುತ್ತಿದ್ದ ಮನೆ ಮಾಲೀಕರ ಮಗ ಕೂಡ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂವೇದನಾಶೀಲ ಪ್ರಕರಣ ಖೈರ್ತಾಲ್ ತಿಜಾರಾ ಜಿಲ್ಲೆಯ ಕಿಶನ್ಗಢಬಾಸ್ ಪ್ರದೇಶದಿಂದ ಬಂದಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು. ರಾಜಸ್ಥಾನದ ಖೈರ್ತಾಲ್ ತಿಜಾರಾ ಜಿಲ್ಲೆಯ...
1 153 154 155 156 157 967
Page 155 of 967