Thursday, May 14, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.- ಕಹಳೆ ನ್ಯೂಸ್

ಬೆಂಗಳೂರು : ದೇಶಾದ್ಯಂತ ಇಂದು 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಂದೇಶ ನೀಡಿದ್ದಾರೆ. ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್‌ ನೆಹರು, ಸರ್ದಾರ್‌ ವಲ್ಲಭಭಾಯಿ ಪಟೇಲ್, ಸುಭಾಷ್‌ ಚಂದ್ರ ಬೋಸ್, ಮೌಲಾನಾ ಅಬುಲ್‌ ಕಲಾಂ ಅಜಾದ್‌ ಮುಂತಾದ‌ ಕೆಚ್ಚೆದೆಯ ಅಪ್ರತಿಮ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರಿ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ಸಾಹಿತ್ಯ ಕಮ್ಮಟ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಹಿತ್ಯ ಕಮ್ಮಟ ಕಾರ್ಯಕ್ರಮವು ನಡೆಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀಯುತ ಭಾಸ್ಕರ ಅಡ್ವಳ ನಿವೃತ್ತ ಮುಖ್ಯೋಪಾಧ್ಯರು, ಮಕ್ಕಳ ಕಲಾ ಲೋಕ ಬಂಟ್ವಾಳ ತಾಲೂಕು ಇದರ ಗೌರವ ಸಲಹೆಗಾರರು ಇವರು ಕಥೆಗಳನ್ನು ರಚಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿದ್ಯಾರ್ಥಿಗಳು ಬರೆದ ಕಥೆಗಳನ್ನು ಹೇಳಿಸಲಾಯಿತು. ಶ್ರೀ ರಮೇಶ್ ಎಂ ಬಾಯಾರು ರಾಜ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿನುತಾ, ಸಹ ಶಿಕ್ಷಕರು,ಶ್ರೀರಾಮ ಪ್ರೌಢಶಾಲೆ ಹಾಗೂ ಶ್ರೀಮತಿ ರೋಹಿಣಿ, ಇನ್ ಸ್ಟ್ರಾಕ್ಟರ್ ಅಟಲ್ ಟಿಂಕರಿAಗ್ ಲ್ಯಾಬ್ , ಶ್ರೀರಾಮಪದವಿಪೂರ್ವ ಕಾಲೇಜು ಇವರು ನೆರವೇರಿಸಿದರು. ವಿಜ್ಞಾನ ಸಂಘದ ನಿರ್ದೇಶಕರಾದ ಕುಮಾರಿ ರೇಶ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ನಂದ ನಿರೂಪಿಸಿದರು....
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ದಕ್ಷಿಣಕನ್ನಡದ ಹೆಸರು ಮಂಗಳೂರು ಎಂದಾಗಲಿ ; ಅಧಿವೇಶನದಲ್ಲಿ ಆಗ್ರಹಿಸಿದ ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು : ಕೇವಲ ಒಂದೆರಡು ತಿಂಗಳಲ್ಲಿಯೇ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ತೋರಿದ ಉತ್ಸಾಹವನ್ನು ದಕ್ಷಿಣಕನ್ನಡದ ಹೆಸರನ್ನು ಮಂಗಳೂರು ಎಂದು ಬದಲಿಸುವಲ್ಲಿಯೂ ರಾಜ್ಯ ಸರ್ಕಾರ ತೋರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು. ಗಮನ ಸೆಳೆಯುವ ವೇಳೆ ನಡೆದ ಚರ್ಚೆಯಲ್ಲಿ ಮಾತನಾಡಿದ ಶಾಸಕರು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಧಿಕಾರಿಗಳಿಂದ ವರದಿ ಬರಲು ಬಾಕಿ ಇದ್ದು ಪ್ರಸ್ತಾವನೆ ಸ್ವೀಕೃತಗೊಂಡಿರುವುದಿಲ್ಲ ಎಂದು ಸರ್ಕಾರ ಹೇಳಿದೆ....
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ; 12 ಮೃತದೇಹಗಳು ಪತ್ತೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ -ಕಹಳೆ ನ್ಯೂಸ್

ಜಮ್ಮು: ಗುರುವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮಚೈಲ್ ಮಾತಾ ಯಾತ್ರೆಯ ಮಾರ್ಗಮಧ್ಯೆಯ ದೂರದ ಹಳ್ಳಿಯಲ್ಲಿ ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ ಕನಿಷ್ಠ 12 ಜನರು ಸಾವಿಗೀಡಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯಕ್ಕೆ ಹೋಗುವ ಮಾರ್ಗಮಧ್ಯೆ ವಾಹನ ಸಂಚಾರಕ್ಕೆ ಯೋಗ್ಯವಾದ ಕೊನೆಯ ಗ್ರಾಮವಾದ ಚಸೋಟಿಯಲ್ಲಿ ಮೇಘಸ್ಫೋಟ ಸಂಭವಿಸಿದೆ. ಘಟನೆಯ ನಂತರ ದೇವಾಲಯಕ್ಕೆ ವಾರ್ಷಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಈಗ ಪರಿಸ್ಥಿತಿಯ ಮೇಲೆ ಸಂಪೂರ್ಣವಾಗಿ ಗಮನಹರಿಸಿದ್ದಾರೆ. ದೊಡ್ಡ ಪ್ರಮಾಣದ...
ಜಿಲ್ಲೆದೆಹಲಿರಾಜ್ಯಸುದ್ದಿ

‘ಆಪರೇಷನ್ ಸಿಂಧೂರ’ದಲ್ಲಿ ಭಾಗಿಯಾದ ಬಿಎಸ್‌ಎಫ್‌ನ 16 ಸಿಬ್ಬಂದಿಗೆ ಶೌರ್ಯ ಪದಕ -ಕಹಳೆ ನ್ಯೂಸ್

ನವದೆಹಲಿ: ಭಾರತೀಯ ಸೇನೆ ನಡೆಸಿದ 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆಯಲ್ಲಿ ಭಾಗವಹಿಸಿ 'ಸಾಟಿಯಿಲ್ಲದ ಶೌರ್ಯ' ಪ್ರದರ್ಶಿಸಿದ್ದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) 16 ಮಂದಿಗೆ ಕೇಂದ್ರ ಸರ್ಕಾರ ಶೌರ್ಯ ಪದಕ ಘೋಷಿಸಿದೆ. ಗಡಿಯಲ್ಲಿ ದೇಶ ರಕ್ಷಣೆ ಮಾಡುವ ಹೊಣೆಯನ್ನು ಬಿಎಸ್‌ಎಫ್‌ ನಿಭಾಯಿಸುತ್ತಿದೆ. 'ಆಪರೇಷನ್‌ ಸಿಂಧೂರದ ವೇಳೆ ಗಮನಾರ್ಹ, ಅಚಲ ಪರಾಕ್ರಮ, ಅಪ್ರತಿಮ ಸಾಹಸ ತೋರಿದ್ದಕ್ಕಾಗಿ ಗಡಿ ರಕ್ಷಣಾ ಪಡೆಯ 16 ಯೋಧರಿಗೆ ಈ ಸ್ವಾತಂತ್ರ್ಯೋತ್ಸವದಂದು ಶೌರ್ಯ ಪದಕ ನೀಡಲಾಗುತ್ತಿದೆ' ಎಂದು ಬಿಎಸ್‌ಎಫ್‌...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಕ್ಷಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಘಟಕ (ಐಕ್ಯೂಎಸಿ) ಸಹಯೋಗದೊಂದಿಗೆ ಆಯೋಜಿಸಲಾದ ಎನ್‌ ಎಸ್‌ ಎಸ್‌ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 12, 2025ರಂದು ಕಾಲೇಜು ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ಜಿಡೆಕಲ್ಲಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಅವರು ಎನ್‌ ಎಸ್‌ ಎಸ್ ಕೇವಲ ಒಂದು ಘಟಕವಲ್ಲ,...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಅರಣ್ಯ ವನ್ಯಜೀವಿಗಳ ಜೊತೆ ಪ್ರವಾಸಿಗರ ಹುಚ್ಚು ಸಾಹಸ: ಬಂಡೀಪುರದಲ್ಲಿ CCTV ಅಳವಡಿಕೆ -ಕಹಳೆ ನ್ಯೂಸ್

ಮೈಸೂರು: ಕಾಡಿನೊಳಗೆ ಹಾದುಹೋಗಿರುವ ಹೆದ್ದಾರಿಗಳಲ್ಲಿ ಪ್ರಾಣಿಗಳನ್ನು ಕಂಡಾಕ್ಷಣ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಹುಚ್ಚು ಸಾಹಸಕ್ಕೆ ಕೈ ಹಾಕುವ ಬೆಳವಣಿಗೆಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ಇದರಂತೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಒಳಗೆ 20 ಕಿ.ಮೀ. ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗನೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನದ ವೇಳೆ ಆನೆಯೊಂದು ವ್ಯಕ್ತಿಯ ಮೇಲೆ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ....
1 157 158 159 160 161 967
Page 159 of 967