79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.- ಕಹಳೆ ನ್ಯೂಸ್
ಬೆಂಗಳೂರು : ದೇಶಾದ್ಯಂತ ಇಂದು 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಂದೇಶ ನೀಡಿದ್ದಾರೆ. ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಅಜಾದ್ ಮುಂತಾದ ಕೆಚ್ಚೆದೆಯ ಅಪ್ರತಿಮ...







