Thursday, May 14, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲಾ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಧ್ವಜ ನಿಷೇಧಿಸುವಂತೆ ಮನವಿ -ಕಹಳೆ ನ್ಯೂಸ್

ಕಲ್ಲಡ್ಕ : ಹಿಂದೂ ಜನ ಜಾಗೃತಿ ಸಮಿತಿ ವೀರಕಂಭ ವತಿಯಿಂದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಮುಖ್ಯ ಶಿಕ್ಷಕಿಗೆ ಶಾಲೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಇನ್ನಿತರ ಯಾವುದೇ ಕಾರ್ಯಕ್ರಮಗಳಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಉಪಯೋಗಿಸುವಾಗ ಪ್ಲಾಸ್ಟಿಕ್ ಧ್ವಜ ಉಪಯೋಗಿಸಬಾರದು ಹಾಗೂ ಈ ಬಗ್ಗೆ ಶಾಲಾ ಮಕ್ಕಳಿಗೂ ಮನವರಿಕೆ ಮಾಡಬೇಕೆಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಜೀವ ಮೂಲ್ಯ ಮಜಿ, ವೀರಪ್ಪ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ: ನಿರ್ವಹಣೆ ಇಲ್ಲದೆ ಕುಸಿಯುತ್ತಿದೆ ಗ್ರಾ.ಪಂ.ವಸತಿಗೃಹ -ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿನ ಆದರ್ಶ ನಗರದ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವಸತಿಗೃಹವು ನಿರ್ವಹಣೆ ಕೊರತೆಯಿಂದ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ಗ್ರಾಮ ಪಂಚಾಯಿತಿ ಆಡಳಿತದ ಇಚ್ಛಾಶಕ್ತಿಯ ಕೊರತೆಯಿಂದ ಸಾರ್ವಜನಿಕ ಆಸ್ತಿಯೊಂದು ಧರೆಗುರುಳುವ ದಿನಗಳನ್ನು ಎದುರು ನೋಡುತ್ತಿದೆ. ಸುಮಾರು 25 ವರ್ಷದ ಹಿಂದೆ ಗ್ರಾಮ ಪಂಚಾಯಿತಿಗೆ ಸಂಪನ್ಮೂಲ ಭರಿಸುವ ಉದ್ದೇಶದೊಂದಿಗೆ ಈ ವಸತಿ ಗೃಹ ನಿರ್ಮಿಸಲಾಗಿತ್ತು. ಒಂದೇ ಹಾಲ್‌ನಂತಿರುವ ಈ ಹೆಂಚಿನ ಕಟ್ಟಡದಲ್ಲಿ ವಸತಿಗೆ ಯೋಗ್ಯವಾದ ಐದು ಮನೆಗಳಿದ್ದವು. ಮೂಲ ಸೌಕರ್ಯ ಹೊಂದಿದ್ದ...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ನಾಡವ, ಸಿದ್ದಿ, ಬೋವಿ ಸಮಾಜದಿಂದ ಸುವರ್ಣಪಾದುಕಾ ಸೇವೆ; ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ: ರಾಘವೇಶ್ವರ ಶ್ರೀ – ಕಹಳೆ ನ್ಯೂಸ್

ಗೋಕರ್ಣ: ಸ್ವಭಾಷೆ ಎನ್ನುವುದು ಸಹಜ ಭಾಷೆ; ನಮ್ಮ ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ. ನಾವು ಸಹಜ ಭಾಷೆ ಬದಲು ಬೇರೆ ಭಾಷೆ ಬಳಸುತ್ತಿದ್ದೇವೆ ಎಂದರೆ ನಮ್ಮ ಜೀವನ ಸಹಜವಾಗಿಲ್ಲ ಎಂಬ ಅರ್ಥ ಎಂದು ಶ್ರೀಮಜ್ಜಗದ್ಗರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 34ನೇ ದಿನವಾದ ಮಂಗಳವಾರ ಬೆಂಗಳೂರಿನ ಮಂಜುನಾಥ ಹೆಬ್ಬಾಲೆ ಕುಟುಂಬದವರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ನಮ್ಮ ಭಾಷೆಯ ಪದಗಳನ್ನು ಮರೆತು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಆ.12. ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ “ನಮ್ಮ ಜೀವನದ ಶೈಲಿ ಚೆನ್ನಾಗಿರಬೇಕು. ಇಡೀ ರಾಜ್ಯದಲ್ಲಿ ಶ್ರೀರಾಮದ ಮಕ್ಕಳು ಎಂಬ ಹೆಮ್ಮೆಯಿದೆ. ಮಕ್ಕಳ ಹಿತ ದೃಷ್ಟಿಯಿಂದ ಮಕ್ಕಳ ದಿಕ್ಕಿನಲ್ಲಿ ಯೋಚನೆ ಮಾಡಿ. ಮಕ್ಕಳ ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ. ಪೋಷಕರು...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಿದ ರಾಯರ ರಥೋತ್ಸವ – ಕಹಳೆ ನ್ಯೂಸ್

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ಪ್ರಯುಕ್ತ ಪ್ರಹ್ಲಾದರಾಜರ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಮಠದ ಮುಂದಿನ ಮಧ್ವ ಮಾರ್ಗದಲ್ಲಿ ರಥೋತ್ಸವಕ್ಕೆ ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು. ಅದಕ್ಕೂ ಮುನ್ನ ಉತ್ತಾರಾರಾಧನೆ ಪ್ರಯುಕ್ತ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ರಾಯರ ಮೂಲ ಬೃಂದಾವನಕ್ಕೆ ಭಕ್ತರೊಬ್ಬರು ಕೊಡುಗೆ ನೀಡಿದ ವಜ್ರಖಚಿತ ಕವಚ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು. ಪ್ರಹ್ಲಾದರಾಜ ಉತ್ಸವ ಮೂರ್ತಿಯನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ರವರ ಉಪಸ್ಥಿತಿಯಲ್ಲಿ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜರಗಿತು. ಸಭೆಯಲ್ಲಿ ಆಗಸ್ಟ್ ತಿಂಗಳ 24 ನೇ ತಾರೀಕಿಗೆ ಧರ್ಮಸ್ಥಳದಲ್ಲಿ ನಡೆಯುವ ಧರ್ಮ ಸಂರಕ್ಷಣಾ ಸಮಾವೇಶದ ಬಗ್ಗೆ ಸೂಕ್ತ ಮಾಹಿತಿಯನ್ನು ಜಿಲ್ಲಾ ನಿರ್ದೇಶಕರು ನೀಡಿದರು. ಹಾಗೂ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಬಾಂಗ್ಲಾದೇಶದಿಂದ ಭೂ ಮಾರ್ಗಗಳ ಮೂಲಕ ಆಯ್ದ ಸೆಣಬಿನ ಉತ್ಪನ್ನಗಳ ಆಮದನ್ನು ನಿಷೇಧಿಸಿದ‌ ಭಾರತ -ಕಹಳೆ ನ್ಯೂಸ್

ಬಾಂಗ್ಲಾದೇಶದಿಂದ ಆಯ್ದ ಸೆಣಬಿನ ಉತ್ಪನ್ನಗಳು ಮತ್ತು ಹಗ್ಗಗಳನ್ನು ಎಲ್ಲಾ ಭೂ ಮಾರ್ಗಗಳ ಮೂಲಕ ಆಮದು ಮಾಡಿಕೊಳ್ಳುವುದನ್ನು ಭಾರತ ತಕ್ಷಣ ನಿಷೇಧಿಸಿತು. ಸೋಮವಾರ ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್ಟಿ) ಈ ನಿರ್ಧಾರವನ್ನು ಪ್ರಕಟಿಸಿದ್ದು, ಅಂತಹ ಆಮದುಗಳನ್ನು ನವಾ ಶೇವಾ ಬಂದರು ಮೂಲಕ ಮಾತ್ರ ಅನುಮತಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಡಿಜಿಎಫ್ಟಿ ಅಧಿಸೂಚನೆಯ ಪ್ರಕಾರ, ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಯಾವುದೇ ಭೂ ಬಂದರಿನಿಂದ ಬಾಂಗ್ಲಾದೇಶದಿಂದ ಆಮದು ಮಾಡಿಕೊಳ್ಳಲು ಅನುಮತಿಸಲಾಗುವುದಿಲ್ಲ ಮತ್ತು ನಿರ್ಬಂಧವು ತಕ್ಷಣದಿಂದ ಜಾರಿಗೆ ಬರುತ್ತದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಆ.13ರಂದು ಇನ್ಫಿನಿಟಿ ಬ್ಯೂಟಿ ಕೇರ್ ನವೀಕರಣಗೊಂಡು ಶುಭಾರಂಭ -ಕಹಳೆ ನ್ಯೂಸ್

ಪುತ್ತೂರು : ದರ್ಬೆ ವೃತ್ತದ ಬಳಿ ಕಾರ್ಯನಿರ್ವಹಿಸುತ್ತಿರುವ ಇನ್ಫಿನಿಟಿ ಬ್ಯೂಟಿ ಕೇರ್ ನವೀಕರಣಗೊಂಡು ಆ. 13 ರಂದು ಶುಭಾರಂಭಗೊಳ್ಳಲಿದೆ. ನವೀಕೃತ ಸಂಸ್ಥೆಯನ್ನು ಅಶ್ವಿನಿ ಹೋಟೆಲ್ ನ ಮಾಲಕರಾದ ಕರುಣಾಕರ್ ರೈ ದೇರ್ಲ ಮತ್ತು ಉದ್ಯಮಿ ಕೃಷ್ಣವೇಣಿ ಕೆ ರೈ ದೇರ್ಲ ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಪುತ್ತೂರಿನ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಎಚ್‌. ವಕೀಲರಾದ ಅಕ್ಷತಾ ಡಿ ಶೆಟ್ಟಿ ನೆರವೇರಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ಶ್ರುತಿ ಕೋಟ್ಯಾನ್‌...
1 160 161 162 163 164 967
Page 162 of 967