Wednesday, June 10, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಆ.12. ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ “ನಮ್ಮ ಜೀವನದ ಶೈಲಿ ಚೆನ್ನಾಗಿರಬೇಕು. ಇಡೀ ರಾಜ್ಯದಲ್ಲಿ ಶ್ರೀರಾಮದ ಮಕ್ಕಳು ಎಂಬ ಹೆಮ್ಮೆಯಿದೆ. ಮಕ್ಕಳ ಹಿತ ದೃಷ್ಟಿಯಿಂದ ಮಕ್ಕಳ ದಿಕ್ಕಿನಲ್ಲಿ ಯೋಚನೆ ಮಾಡಿ. ಮಕ್ಕಳ ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ. ಪೋಷಕರು...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ಜರುಗಿದ ರಾಯರ ರಥೋತ್ಸವ – ಕಹಳೆ ನ್ಯೂಸ್

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ಪ್ರಯುಕ್ತ ಪ್ರಹ್ಲಾದರಾಜರ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಮಠದ ಮುಂದಿನ ಮಧ್ವ ಮಾರ್ಗದಲ್ಲಿ ರಥೋತ್ಸವಕ್ಕೆ ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು. ಅದಕ್ಕೂ ಮುನ್ನ ಉತ್ತಾರಾರಾಧನೆ ಪ್ರಯುಕ್ತ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ರಾಯರ ಮೂಲ ಬೃಂದಾವನಕ್ಕೆ ಭಕ್ತರೊಬ್ಬರು ಕೊಡುಗೆ ನೀಡಿದ ವಜ್ರಖಚಿತ ಕವಚ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು. ಪ್ರಹ್ಲಾದರಾಜ ಉತ್ಸವ ಮೂರ್ತಿಯನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ರವರ ಉಪಸ್ಥಿತಿಯಲ್ಲಿ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜರಗಿತು. ಸಭೆಯಲ್ಲಿ ಆಗಸ್ಟ್ ತಿಂಗಳ 24 ನೇ ತಾರೀಕಿಗೆ ಧರ್ಮಸ್ಥಳದಲ್ಲಿ ನಡೆಯುವ ಧರ್ಮ ಸಂರಕ್ಷಣಾ ಸಮಾವೇಶದ ಬಗ್ಗೆ ಸೂಕ್ತ ಮಾಹಿತಿಯನ್ನು ಜಿಲ್ಲಾ ನಿರ್ದೇಶಕರು ನೀಡಿದರು. ಹಾಗೂ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಬಾಂಗ್ಲಾದೇಶದಿಂದ ಭೂ ಮಾರ್ಗಗಳ ಮೂಲಕ ಆಯ್ದ ಸೆಣಬಿನ ಉತ್ಪನ್ನಗಳ ಆಮದನ್ನು ನಿಷೇಧಿಸಿದ‌ ಭಾರತ -ಕಹಳೆ ನ್ಯೂಸ್

ಬಾಂಗ್ಲಾದೇಶದಿಂದ ಆಯ್ದ ಸೆಣಬಿನ ಉತ್ಪನ್ನಗಳು ಮತ್ತು ಹಗ್ಗಗಳನ್ನು ಎಲ್ಲಾ ಭೂ ಮಾರ್ಗಗಳ ಮೂಲಕ ಆಮದು ಮಾಡಿಕೊಳ್ಳುವುದನ್ನು ಭಾರತ ತಕ್ಷಣ ನಿಷೇಧಿಸಿತು. ಸೋಮವಾರ ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್ಟಿ) ಈ ನಿರ್ಧಾರವನ್ನು ಪ್ರಕಟಿಸಿದ್ದು, ಅಂತಹ ಆಮದುಗಳನ್ನು ನವಾ ಶೇವಾ ಬಂದರು ಮೂಲಕ ಮಾತ್ರ ಅನುಮತಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಡಿಜಿಎಫ್ಟಿ ಅಧಿಸೂಚನೆಯ ಪ್ರಕಾರ, ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಯಾವುದೇ ಭೂ ಬಂದರಿನಿಂದ ಬಾಂಗ್ಲಾದೇಶದಿಂದ ಆಮದು ಮಾಡಿಕೊಳ್ಳಲು ಅನುಮತಿಸಲಾಗುವುದಿಲ್ಲ ಮತ್ತು ನಿರ್ಬಂಧವು ತಕ್ಷಣದಿಂದ ಜಾರಿಗೆ ಬರುತ್ತದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಆ.13ರಂದು ಇನ್ಫಿನಿಟಿ ಬ್ಯೂಟಿ ಕೇರ್ ನವೀಕರಣಗೊಂಡು ಶುಭಾರಂಭ -ಕಹಳೆ ನ್ಯೂಸ್

ಪುತ್ತೂರು : ದರ್ಬೆ ವೃತ್ತದ ಬಳಿ ಕಾರ್ಯನಿರ್ವಹಿಸುತ್ತಿರುವ ಇನ್ಫಿನಿಟಿ ಬ್ಯೂಟಿ ಕೇರ್ ನವೀಕರಣಗೊಂಡು ಆ. 13 ರಂದು ಶುಭಾರಂಭಗೊಳ್ಳಲಿದೆ. ನವೀಕೃತ ಸಂಸ್ಥೆಯನ್ನು ಅಶ್ವಿನಿ ಹೋಟೆಲ್ ನ ಮಾಲಕರಾದ ಕರುಣಾಕರ್ ರೈ ದೇರ್ಲ ಮತ್ತು ಉದ್ಯಮಿ ಕೃಷ್ಣವೇಣಿ ಕೆ ರೈ ದೇರ್ಲ ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಪುತ್ತೂರಿನ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಎಚ್‌. ವಕೀಲರಾದ ಅಕ್ಷತಾ ಡಿ ಶೆಟ್ಟಿ ನೆರವೇರಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ಶ್ರುತಿ ಕೋಟ್ಯಾನ್‌...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಕೋರ್ಟ್ ಗೆ ದರ್ಶನ್ & ಗ್ಯಾಂಗ್ ಹಾಜರು.-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಆರೋಪಿ ನಟ ದರ್ಶನ್ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಮತ್ತಿತರರು ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ದರ್ಶನ್ ಮತ್ತು ಆರೋಪಿಗಳು ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಲಿದ್ದಾರೆ....
ಜಿಲ್ಲೆದೆಹಲಿರಾಜ್ಯಸುದ್ದಿ

ರಾಜ್ಯದಲ್ಲಿ ’ಆಯುಷ್ಮಾನ್ ಭಾರತ್ ’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಸಂಸದ ಕ್ಯಾ. ಚೌಟ ಕಳವಳ -ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿರುವ ಸಂಸದರು,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ಸಹಾಯಧನ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ 5 ಲಕ್ಷ ರೂಪಾಯಿ ಮಂಜುರಾಗಿದ್ದು, ಸೋಮವಾರ ನರಹರಿ ಪರ್ವತ ಸದಾಶಿವ ದೇವಸ್ಥಾನ ದ ಜೀರ್ಣೋದ್ಧರ ಸಮಿತಿಗೆ ಹಸ್ತಾಂತರ ಮಾಡಲಾಯಿತು. ಸಹಾಯಧನ ಹಸ್ತಾಂತರ ಮಾಡಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಧರ್ಮಸ್ಥಳದಿಂದ ಎಲ್ಲಾ ಕ್ಷೇತ್ರಗಳಿಗೂ ಸಹಾಯಧನ ನೀಡಲಾಗುತ್ತಿದ್ದು ಅದರಂತೆ ನರಹರಿ ಪರ್ವತಕ್ಕೂ...
1 174 175 176 177 178 980
Page 176 of 980