Wednesday, June 10, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಆರ್ಯಾಪು ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ -ಕಹಳೆ ನ್ಯೂಸ್

ಪುತ್ತೂರು : ಆರ್ಯಾಪು ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಪೂಜೆಯು ಆ.8 ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಇವರ ನೇತೃತ್ವದಲ್ಲಿ ನಡೆಯಲಿದೆ. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಂಗಾಧರ ಅಮೀನ್, ಕಾರ್ಯದರ್ಶಿ ಶ್ರೀ ಜಯಂತ ಶೆಟ್ಟಿ, ಕಂಬಳದಡ್ಡ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಸಿ.ಟೆ.ಸುರೇಶ್, ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಭವ್ಯ ರಾಘವೇಣದ್ರ ಶೆಟ್ಟಿ,ಕಾರ್ಯದರ್ಶಿ ಶ್ರೀಮತಿ ನಳಿನಿ ಕೊಲ್ಯ, ಜೊತೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎಸ್ಕಾಂ ನೌಕರರ ಪಿಂಚಣಿಗೆ ಗ್ರಾಹಕರ ಹಣ ಬೇಡ: ವೇದವ್ಯಾಸ ಕಾಮತ್ -ಕಹಳೆ ನ್ಯೂಸ್

ಮಂಗಳೂರು: ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ನೌಕರರ ಪಿಂಚಣಿ ಹಾಗೂ ಗ್ರ್ಯಾಚುಟಿಗಾಗಿ ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿರುವುದು ಹಗಲು ದರೋಡೆಗೆ ಸಮಾನ ಎಂದು ಶಾಸಕ ವೇದವ್ಯಾಸ ಕಾಮತ್ ದೂರಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಿಂಚಣಿ ಮತ್ತು ಗ್ರ್ಯಾಚುಟಿಗಾಗಿ ಗ್ರಾಹಕರ ಬಿಲ್ ಜೊತೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ಮಾತನಾಡಿದ ಅದು ಹಿಂದಿನ ಸರ್ಕಾರದ ಯೋಜನೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಇದು ಶುದ್ಧ ಸುಳ್ಳು ಎಂಬುದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಚಾಲನೆ; ಪತ್ರಿಕೆಗಳಲ್ಲಿ‌ ಸಾಹಿತ್ಯದ ಕವಿತೆಗಳು ಪ್ರಕಟವಾಗಲಿ-ವಿ.ಬಿ.ಕುಳಮರ್ವ -ಕಹಳೆ ನ್ಯೂಸ್

ಪುತ್ತೂರು :ಪತ್ರಿಕೆಗಳಲ್ಲಿ ಇತ್ತೀಚೆಗೆ ಸಾಹಿತ್ಯ ಬರಹಗಳು ಕಡಿಮೆಯಾಗುತ್ತಿವೆ. ಕಥೆ ಕವನಗಳು ಪ್ರಕಟವಾಗುವುದೇ ಇಲ್ಲ. ಸಾಹಿತ್ಯ ಓದುವ ಅಭಿರುಚಿ ಕುಂಠಿತವಾಗುತ್ತಿದೆ ಎಂದು ನಿವೃತ್ತ ಶಿಕ್ಷಕ ಕವಿ ವಿ.ಬಿ. ಕುಳಮರ್ವ ಕಾಸರಗೋಡು ಹೇಳಿದರು. ಹಿರಿಯ ಕವಿ ಗುಣಾಜೆ ರಾಮಚಂದ್ರ ಭಟ್ ಶಿಕ್ಷಕ ಕವಿಗಳಿಗಾಗಿ ಏರ್ಪಡಿಸಿದ ಅಂತಾರಾಜ್ಯಮಟ್ಟದ ಆಚಾರ್ಯ ಕವಿಗೋಷ್ಠಿಗೆ ಚಾಲನೆ ನೀಡಿ ಕವಿತೆಗಳ ವಿವಿಧ ಪ್ರಕಾರಗಳ ಬಗ್ಗೆ ಮಾತನಾಡಿ ಬಳಿಕ ಸ್ವರಚಿತ ಏಳೆ ಛಂದಸ್ಸಿನ ಕವನ ವಾಚನ ಮಾಡಿದರು. ನಿವೃತ್ತ ಪ್ರಾಚಾರ್ಯ ಗಝಲ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಮಾದರಿ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ; ಕ್ರೀಡೆಗಳು ಆರೋಗ್ಯಕರ ಸ್ಪರ್ಧೆಯ ಜೊತೆಗೆ ವಿದ್ಯಾರ್ಥಿಗಳಿಗೆ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ.. ಪದ್ಮನಾಭ ರೈ -ಕಹಳೆ ನ್ಯೂಸ್

ಕಲ್ಲಡ್ಕ : ಯಾವುದೇ ಕ್ರೀಡೆಗಳು ಕೇವಲ ಆಟವಲ್ಲ ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾಮನೋಭಾವನೆಯನ್ನು ಬೆಳೆಸುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ರೈ ಹೇಳಿದರು. ಅವರು ಗುರುವಾರ ಕಲ್ಲಡ್ಕ ಮಾದರಿ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ ಹಾಗೂ ಮಾದರಿ ಹಿರಿಯ ಪ್ರಾಥಮಿಕ ಶಾಲೆ...
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ಸಂವಿಧಾನ ವಿರೋಧಿ ಮತ್ತು ಹಿಂದೂ ವಿರೋಧಿ “ಕರ್ನಾಟಕ ರೋಹಿತ್ ವೇಮುಲಾ ಬಿಲ್-2025” ಮತ್ತು “ಕರ್ನಾಟಕ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆ ಕಾಯಿದೆ-2025” ವಿರೋಧಿಸಿ ಪ್ರಮುಖ ಶಾಸಕರಿಗೆ ಮನವಿ -ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಮುಂಬರುವ ಮಳೆಗಾಲ ಅಧಿವೇಶನದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಎರಡು ವಿವಾದಾತ್ಮಕ ಮಸೂದೆಗಳಾದ "ಕರ್ನಾಟಕ ರೋಹಿತ್ ವೇಮುಲಾ ಬಿಲ್-2025" ಮತ್ತು "ಕರ್ನಾಟಕ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆ ಕಾಯಿದೆ-2025" ವಿರೋಧಿಸಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಅನೇಕ ಶಾಸಕರು, ಸಂಸದರಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯನ್ನು ಭಾಜಪದ ರಾಜ್ಯಾಧ್ಯಕ್ಷ ಶ್ರೀ ಬಿ. ವೈ. ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ,...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಪುಣ್ಯಸ್ಮರಣೆ -ಕಹಳೆ ನ್ಯೂಸ್

ಸುಳ್ಯ: ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರದಂದು ನೆರವೇರಿತು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಮನೆ ಮೇಲೆ ಇಡಿ ದಾಳಿ -ಕಹಳೆ ನ್ಯೂಸ್

ಬೆಂಗಳೂರು :  ಮಂಗಳೂರು ಕುಕ್ಕರ್‌ ಬಾಂಬ್‌ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಯಾಸಿನ್‌ನ ಬ್ಯಾಂಕ್‌ ಖಾತೆಯಲ್ಲಿದ್ದ 29 ಸಾವಿರ ರೂ. ಹಣವನ್ನು ಜಾರಿ ನಿರ್ದೇಶನಾಲಯವು(ಇ.ಡಿ.) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೊಂದೆಡೆ ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್‌ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮದ್‌ ಶಾರಿಕ್‌ ಈ ಬಾಂಬ್‌ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಆಸ್ಟ್ರೇಲಿಯಾದ ಸೇನಾ ಮುಖ್ಯಸ್ಥರು ಈ ತಿಂಗಳು ಭಾರತಕ್ಕೆ ಭೇಟಿ – ಕಹಳೆ ನ್ಯೂಸ್

ನವದೆಹಲಿ: ಆಸ್ಟ್ರೇಲಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಸೈಮನ್ ಸ್ಟುವರ್ಟ್ ಆಗಸ್ಟ್ 10 ರಿಂದ 14 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ, ಈ ಸಂದರ್ಭದಲ್ಲಿ ಅವರು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ರಕ್ಷಣಾ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಚರ್ಚೆ ನಡೆಸಲಿದ್ದಾರೆ. ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಿದ ಕೇವಲ ನಾಲ್ಕು ತಿಂಗಳ ನಂತರ ಅವರ ಭೇಟಿ ಬಂದಿದೆ, ಅಲ್ಲಿ ಅವರು...
1 178 179 180 181 182 980
Page 180 of 980