ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ-ಕಹಳೆ ನ್ಯೂಸ್
ಬಂಟ್ವಾಳ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2024-25 ಸಾಲಿನ ನೂತನ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರು :ಪ್ರಥಮ ಉಪಾಧ್ಯಕ್ಷರಾಗಿ ನಾರಾಯಣ ಪೂಜಾರಿ ಪಳ್ಳಿಕಂಡ, ದ್ವಿತೀಯ ಉಪಾಧ್ಯಕ್ಷರಾಗಿನಾಗೇಶ್ ಪೂಜಾರಿ ನೈಬೇಲು ಕಾರ್ಯದರ್ಶಿಯಾಗಿ ಚೇತನ್ ಮುಂಡಾಜೆ, ಜೊತೆ ಕಾರ್ಯದರ್ಶಿಯಾಗಿ ಸುನೀಲ್ ಸಾಲ್ಯಾನ್ ರಾಯಿ ಕೋಶಾಧಿಕಾರಿಯಾಗಿ ಗೀತಾ ಜಗದೀಶ್ ಕಂಜತ್ತೂರು ಸಾಂಸ್ಕೃತಿಕ ನಿರ್ದೇಶಕರಾಗಿ ಧನುಷ್ ಮಧ್ವ, ಕ್ರೀಡಾ ನಿರ್ದೇಶಕರಾಗಿ ಮಧುಸೂಧನ್ ಮಧ್ವ, ಆರೋಗ್ಯ ನಿರ್ದೇಶಕರಾಗಿ ಮಹೇಶ್ ಬೊಳ್ಳಾಯಿ,...