Sunday, September 6, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು : ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಆ 30 ರಂದು ನೆರವೇರಿತು. ದೇವರಿಗೆ ದೀಪ ಬೆಳಗಿಸುವುರ ಮೂಲಕ ಪ್ರಾರಂಬಿಸಲಾಯಿತು. ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗುರುಪ್ರಸಾದ್ ಅವರು ಈ ಕಾರ್ಯಕ್ರಮವನ್ನು ನೆರವೇರಿಸಿದರು. ಅಂಚೆ ವಿಭಾಗ ಪುತ್ತೂರು ಇದರ ಉಪ ಅಧೀಕ್ಷರಾದ ಶ್ರೀ ಮೋಹನ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ನೂರಾರು...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ರೈಲಿನಲ್ಲಿ ಮಹಿಳೆಯ ಅರೆಬೆತ್ತಲೆ ಶವ ಪತ್ತೆ : ಅತ್ಯಾಚಾರ ಎಸಗಿ ಕೊಲೆ ಶಂಕೆ – ಕಹಳೆ ನ್ಯೂಸ್

ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ ಬಂದಿದ್ದ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಳೆದ ರಾತ್ರಿ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ತಲುಪಿತ್ತು. ಈ ರೈಲಿನಲ್ಲಿ ರಾತ್ರಿ ಸಮಯದಲ್ಲಿ ಮಹಿಳೆಯ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ರೈಲ್ವೆ ಸಿಬ್ಬಂದಿ ಬೋಗಿ ಸ್ವಚ್ಛ ಮಾಡಲು ಬಂದಾಗ ಶವ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ. ಬಳಿಕ ಸಿಬ್ಬಂದಿ ರೇಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹಿಳೆ ಯಾರು ಎಂದು...
ಮೈಸೂರುಸುದ್ದಿ

ಮೈಸೂರು ದಸರಾ ಆನೆಗಳ ತೂಕ ಪರೀಕ್ಷೆ: ಶ್ರೀಕಂಠನೇ ಹೆಚ್ಚು ಬಲಶಾಲಿ, ಕೊನೇ ಸ್ಥಾನದಲ್ಲಿ ಕಾವೇರಿ -ಕಹಳೆ ನ್ಯೂಸ್

ಮೈಸೂರು: ನಾಡಹಬ್ಬ ಮೈಸೂರು ದಸರಾ 2026ರ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಜಂಬೂ ಸವಾರಿ ತಾಲೀಮಿಗೆ ದಸರಾ ಗಜಪಡೆಗಳು ಸಜ್ಜಾಗುತ್ತಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ಮೈಸೂರಿನ ಧನ್ವಂತರಿ ಸಾಯಿರಾಂ ತೂಕ ಮಾಪನ ಕೇಂದ್ರದಲ್ಲಿ ದಸರಾ ಗಜಪಡೆಯ ಆನೆಗಳ ತೂಕ ಪರೀಕ್ಷೆ (Elephants Weight Test) ನಡೆಸಲಾಯಿತು. ಈ ಬಾರಿ ಮೊದಲ ಹಂತದಲ್ಲಿ ಆಗಮಿಸಿರುವ ಧನಂಜಯ, ಪ್ರಶಾಂತ, ಮಹೇಂದ್ರ, ಏಕಲವ್ಯ, ಗೋಪಿ, ಶ್ರೀಕಂಠ, ಲಕ್ಷ್ಮೀ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್ – ಕಹಳೆ ನ್ಯೂಸ್

ಮಂಗಳೂರು : ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಅವರು ತಮ್ಮ  ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ  ಗೌರವ ತಂದುಕೊಟ್ಟು  ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು. ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಪ್ರದರ್ಶಿಸಿ...
ಜಿಲ್ಲೆಬೆಂಗಳೂರುರಾಜ್ಯ

ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್‌; ತನಿಖೆಗೆ ತೆರಳಿದ್ದ ಬೆಂಗ್ಳೂರು ಇನ್ಸ್‌ಪೆಕ್ಟರ್‌ ಸಾವು – ಕಹಳೆ ನ್ಯೂಸ್

ಬೆಂಗಳೂರು/ಭೋಪಾಲ್‌: ಸೈಬರ್‌ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಭೀಕರ ಅಪಘಾತದಲ್ಲಿ  ಮೃತಪಟ್ಟಿರುವ ಘಟನೆ ನಡೆದಿದೆ. ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್‌ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್‌ ರವಿ ಕೆ.ಬಿ. (Ravi KB) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ರವಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ...
ಜಿಲ್ಲೆಸುದ್ದಿ

ನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಕೊಪ್ಪಳ: ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ಸಂಭವಿಸಿದೆ. ನರಗುಂದ ಮೂಲದ ಮೂವರು ಯುವಕರು ನರಗುಂದದಿಂದ ಕೊಪ್ಪಳದತ್ತ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಾಬೂಸಾಬ್ ಬುಡನ್...
ಜಿಲ್ಲೆಬೆಂಗಳೂರುಸುದ್ದಿ

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹಕ್ಕೆ ಮುಂದಾದ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ  ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ  ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯ ಸಹಕಾರ ಮಹಾಮಂಡಳ ಚುನಾವಣೆಯಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟುಗೆ 18ಕ್ಕೆ 18 ಮತ ; ದಕ್ಷಿಣ ಕನ್ನಡದಿಂದ ಮೊದಲ ನಿರ್ದೇಶಕರಾಗಿ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು 18ಕ್ಕೆ 18 ಮತಗಳನ್ನು ಪಡೆದು ಸರ್ವಾನುಮತದ ಬೆಂಬಲದೊಂದಿಗೆ ಆಯ್ಕೆಯಾಗಿದ್ದಾರೆ. ಈ ಗೆಲುವಿನೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ 62 ವರ್ಷಗಳ ಇತಿಹಾಸದಲ್ಲಿ...
1 2 3 4 1,012
Page 2 of 1012