Sunday, April 26, 2026

ಜಿಲ್ಲೆ

ಜಿಲ್ಲೆಸುದ್ದಿ

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು – ಕಹಳೆ ನ್ಯೂಸ್

ತುಮಕೂರು: ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ ಶ್ರೀನಗರದಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ತಾಯಿ ಕೊಲೆಗೆ ಇನ್ನೊಂದು ಮುಖ್ಯ ಕಾರಣವೂ ಇದೆ. ಸುಚಿತ್ರಾಳ ತಂದೆ ಕಳೆದ ಒಂದೂವರೆ ವರ್ಷದ ಹಿಂದೆ ತೀರಿ ಹೋಗಿದ್ದರು. ತಾಯಿಯೇ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಎರಡು ಸರ್ಕಾರಿ ಬಸ್‌ ಸೀಜ್‌! -ಕಹಳೆ ನ್ಯೂಸ್

ಚಿಕ್ಕಮಗಳೂರು: ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಸರ್ಕಾರಿ ಬಸ್‌ಗಳನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೀಜ್‌ ಮಾಡಲಾಗಿದೆ. ಅಪಘಾತದ ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಕೋರ್ಟ್‌ ಆದೇಶದ ಹಿನ್ನೆಲೆ ವಕೀಲರ ತಂಡ ಬಸ್‌ನ್ನು ಸೀಜ್‌ ಮಾಡಿದೆ. ಬಸ್‌ನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ತಂದು ನಿಲ್ಲಿಸುವಂತೆ ವಕೀಲರು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ನಡುರಸ್ತೆಯಲ್ಲಿ ಇಳಿಸಿದ್ದಕ್ಕೆ ಜನ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವಾಗ ಮಾರ್ಗ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫೆ.15ರಂದು ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿಯ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15ರಂದು ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಂಗಳೂರು ಗುರುಪುರ ಶ್ರೀವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯವನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಖ್ಯಾತ ಹಿರಿಯ ವಕೀಲರಾದ ಶ್ರೀ ಶ್ಯಾಮಸುಂದರ್ ಎಂ. ಎಸ್., ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರು ಹಾಗೂ ಪದ್ಯಾಣ ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ...
ಧಾರವಾಡಬೆಂಗಳೂರುರಾಜ್ಯಶಿವಮೊಗ್ಗಸುದ್ದಿ

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ : ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ -ಕಹಳೆ ನ್ಯೂಸ್

ಬೆಂಗಳೂರು/ಮೈಸೂರು/ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ  ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು , ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ  ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ದಾವಣಗೆರೆ, ಶಿವಮೊಗ್ಗದಲ್ಲೂ ದಾಳಿ ಬೆಸ್ಕಾಂ ಇಂಜಿನಿಯರ್‌ ಆರ್.ಹೆಚ್ ಅರ್ಜುನ್‌ ಅವರ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಧರ್ಮಸ್ಥಳ  : ಗ್ರಾಮ ಪಂಚಾಯತ್ ಧರ್ಮಸ್ಥಳ ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ( ರಿ ),ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ, ಸೇವಾಭಾರತಿ(ರಿ). ಕನ್ಯಾಡಿ-II, ವೀರಕೇಸರಿ ಬೆಳ್ತಂಗಡಿ, ಆದಿ ದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ, ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು, ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ಫೆಬ್ರವರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ಸ್ಕೂಟರ್‌ಗೆ ಶಾಲಾ ಬಸ್ ಡಿಕ್ಕಿಹೊಡೆದು ಇಬ್ಬರು ಮಕ್ಕಳ ದಾರುಣ ಸಾವು – ಕಹಳೆ ನ್ಯೂಸ್

ಬೆಂಗಳೂರು : ಅತಿವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಶಾಲಾ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಪುಟ್ಟ ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಹೆಣ್ಣೂರು ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿಂದು ಬೆಳಗ್ಗೆ ನಡೆದಿದೆ. ರಾಯಚೂರು ಮೂಲದ ನಾಗನಗೌಡ ಮಾಲಿಪಾಟೀಲ್‌ ಎಂಬುವವರು ಸಿಎಆರ್‌ ಹೆಡ್‌ಕಾನ್‌್ಸಟೆಬಲ್‌ ಆಗಿದ್ದು, ಅವರ ಮಗಳು ವರ್ಷಾ (2) ಹಾಗೂ ಅಣ್ಣನ ಮಗಳು ಭಾನು (4) ಮೃತಪಟ್ಟ ಕಂದಮಗಳು. ಇಂದು ಬೆಳಗ್ಗೆ ಹಾಲು ತರಲು ನಾಗನಗೌಡ ಅವರು...
ಜಿಲ್ಲೆಸುದ್ದಿ

ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ : ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ -ಕಹಳೆ ನ್ಯೂಸ್

ಬೀದರ್: ನೇಣುಬಿಗಿದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ. ಮಂಠಾಳ ಗ್ರಾಮದ ಶರತ್ (16) ಮೃತ ವಿದ್ಯಾರ್ಥಿ. ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಡೆತ್‌ನೋಟ್ ಬರೆದಿಟ್ಟು ಹಾಸ್ಟೆಲ್‌ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ತೆಯಾದ ಡೆತ್‌ನೋಟ್‌ನಲ್ಲಿ ಮಮ್ಮಿ Sorry… ಅಪ್ಪ I Love You ಹಾಗೂ Keep Smile...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಫೆ.25ರ0ದು  ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಬೆಳ್ಳಿ ಮಹೋತ್ಸವ-ಕಹಳೆ ನ್ಯೂಸ್

ಮಂಗಳೂರು : ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಸ್ವಾಯತ್ತ) ತನ್ನ ಬೆಳ್ಳಿ ಮಹೋತ್ಸವ ಆಚರಣೆಗಳನ್ನು ಫೆಬ್ರವರಿ 25ರ ಬುಧವಾರ ಅಧಿಕೃತವಾಗಿ ಉದ್ಘಾಟಿಸಲು ಸಜ್ಜಾಗಿದೆ. ಉದ್ಘಾಟನಾ ಸಮಾರಂಭವು ಕಾಲೇಜು ಕ್ಯಾಂಪಸ್‌ನಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಇದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ಸಂತ ಪಿಯೋ ಚಾಪೆಲ್‌ನಲ್ಲಿ ಯೂಕರಿಸ್ಟಿಕ್ ಆಚರಣೆ ಜರುಗಲಿದೆ. ಪತ್ರಿಕಾಗೋಷ್ಠಿ ಕರೆದು ಮಾತಾಡಿದ ಆಯೋಜಕರು, ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮುಖ್ಯ...
1 22 23 24 25 26 956
Page 24 of 956