Sunday, April 26, 2026

ಜಿಲ್ಲೆ

ಉಡುಪಿಕಾಪುಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದ ಸಲ್ಲಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ- ಕಹಳೆ ನ್ಯೂಸ್

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಸ್ವಗೃಹದಲ್ಲಿ ಇಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವುದು ಕಾಪು ಕ್ಷೇತ್ರಕ್ಕೆ ಹಾಗೂ ಕರಾವಳಿಗರಿಗೆ ಹೆಮ್ಮೆಯ ವಿಚಾರ ನಾನು ಅವರಿಗೆ ವಿಶೇಷವಾದ ಅಭಿನಂದನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಬಿ ಕಾರ್ಯಕ್ಷೇತ್ರದ ಜಯಕಿರಣ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ವಿಜಯರವರ ಗಂಡ ಚಂದಪ್ಪ ಮೂಲ್ಯ ರವರ ಅನರೋಗ್ಯದ ನಿಮಿತ್ತ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡುವ ತುರ್ತು ಸಹಾಯಧನ ಕ್ರಿಟಿಕಲ್ ಫಂಡ್ ರೂ 25000/- ವಿತರಿಸಲಾಯಿತು. ಈ ಸಂದರ್ಭದಲ್ಲಿ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಒಕ್ಕೂಟ ಸೇವಾ ಪ್ರತಿನಿಧಿ ಪ್ರತಿಭಾ,...
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರ್ಕಳದ ಮಿಯ್ಯಾರಿನಲ್ಲಿ ರಸ್ತೆ ಅಪಘಾತ: ಮೂವರು ಸಾವು- ಕಹಳೆ ನ್ಯೂಸ್

ಕಾರ್ಕಳ (ಉಡುಪಿ): ತಾಲ್ಲೂಕಿನ ಮಿಯ್ಯಾರು ಕಂಬಳ ಕ್ರಾಸ್ ಬಳಿಯ ರಾ‌ಷ್ಟ್ರೀಯ‌ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್‌ ನಡುವೆ ಶುಕ್ರವಾರ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯ ತೂಫಾನ್ ವಾಹನವು ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರ್ಕಳ ಪೊಲೀಸರು‌ ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ....
ಅಂತಾರಾಷ್ಟ್ರೀಯಚಿಕ್ಕಮಂಗಳೂರುಶುಭಾಶಯಸುದ್ದಿ

ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ : ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!- ಕಹಳೆ ನ್ಯೂಸ್

ಚಿಕ್ಕಮಗಳೂರು: ಪ್ರೇಮ  ದೇಶ, ಭಾಷೆ, ಗಡಿ ಎಲ್ಲದ್ದನ್ನೂ ಮೀರಿದ್ದು.. ಅದಕ್ಕೆ ಸಾಕ್ಷಿ ಎಂಬಂತೆ ನಗರದ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ  ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಯುವಕ ರೂಪಕ್ ಚೀನಾ ಮೂಲದ ಜೇಡ್, ಕುಟುಂಬಸ್ಥರ ಸಮ್ಮುಖದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ  ಮದುವೆಯಾಗಿದ್ದಾರೆ. ಯುವತಿಯ ತಂದೆ – ತಾಯಿಯೇ ಚೀನಾದಿಂದ ಮಗಳನ್ನು ಕರೆತಂದು, ಯುವಕನಿಗೆ ಧಾರೆ ಎರೆದಿದ್ದಾರೆ. ಈ ವೇಳೆ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ರೀತಿ...
ಜಿಲ್ಲೆರಾಜ್ಯಸುದ್ದಿ

ಶಬರಿಮಲೆಯಿಂದ 900 ಕಿ.ಮೀ ಕ್ರಮಿಸಿ ಮರಳಿ ಗೂಡು ಸೇರಿದ ಪಾರಿವಾಳ – ಕಹಳೆ ನ್ಯೂಸ್

ಚಿತ್ರದುರ್ಗ: ಶಬರಿಮಲೆಯಲ್ಲಿ ಹಾರಿಬಿಟ್ಟ ಪಾರಿವಾಳವೊಂದು 900 ಕಿಲೋ ಮೀಟರ್ ಕ್ರಮಿಸಿದ ಬಳಿಕ ಮರಳಿ ಗೂಡು ಸೇರಿರುವ ಅಚ್ಚರಿ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ತಳವಾರಹಟ್ಟಿಯಲ್ಲಿ ಬೆಳಕಿಗೆ ಬಂದಿದೆ. ಈ ಗ್ರಾಮದ ರಾಜು ಎಂಬವರು ಸಾಕಿದ್ದ ‘ಮದಕರಿ’ ಎಂಬ ಪಾರಿವಾಳವನ್ನು ಶಬರಿಮಲೆಗೆ ತೆರಳುವ ಮಾಲಾಧಾರಿಗೆ ನೀಡಿದ್ದರು. ಶಬರಿಮಲೆಯಿಂದ ಪಾರಿವಾಳವನ್ನು ಹಾರಿಬಿಡಲು ತಿಳಿಸಿದ್ದರು. ಹೀಗಾಗಿ ಆ ಮಾಲಾಧಾರಿಯು ಡಿ.31ರಂದು ಶಬರಿಮಲೆಯಲ್ಲಿ ಪಾರಿವಾಳವನ್ನು ಹಾರಿಬಿಟ್ಟಿದ್ದು, ಜ.21ರಂದು ಪಾರಿವಾಳ ಮರಳಿ ತಳವಾರಹಟ್ಟಿಯಲ್ಲಿರುವ ತನ್ನ ಗೂಡು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ- ಕಹಳೆ ನ್ಯೂಸ್

ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ್ದಾರೆ. ನನ್ನನ್ನು ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ನಾನು ಈ ಸ್ಥಾನಕ್ಕೆ ಬರಲು ಕರ್ನಾಟಕವೇ ಕಾರಣ. ತುಂಬಾ ಪ್ರೀತಿಕೊಟ್ಟು ಕನ್ನಡಿಗರು ನನ್ನನ್ನು ಗೆಲ್ಲಿಸಿದ್ದಾರೆ. ನನ್ನನ್ನು ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂದ ಹೆಚ್ಚೇನು ಬೇಕಿಲ್ಲ ಎಂದಿದ್ದಾರೆ. ಅಭಿಮಾನಿಗಳು ಕಾಮೆಂಟ್...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಸಮುದಾಯ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ವಲಯದ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ ರವರು ವಹಿಸಿದರು.ನಿಕಟ ಪೂರ್ವ ವಲಯಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ರವರು ದೀಪ ಬೆಳಗಿಸು ದರೊಂದಿಗೆ ಉದ್ಘಾಟಿಸಿದರು. ತರಬೇತಿ ಕಾರ್ಯಗಾರದಲ್ಲಿ ಯೋಜನಾಧಿಕಾರಿಯವರಾದ ಅಶೋಕ್ ರವರು ಒಕ್ಕೂಟದ ಮಹತ್ವ,ಪದಾಧಿಕಾರಿಗಳ ಜವಾಬ್ದಾರಿ,ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ,ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ...
ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: "ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ," ಎಂದು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ...
1 32 33 34 35 36 956
Page 34 of 956