Wednesday, May 22, 2024

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟ, ವಧೆ ವಿರುದ್ದ ಕಠಿಣ ಕ್ರಮ ; ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಖಡಕ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 28 : ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪಶುಪಾಲನಾ ಇಲಾಖೆಯವರಿಗೆ ಸೂಚಿಸಿದ್ದಾರೆ.   ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಜಾನುವಾರು ಸಾಗಾಣಿಕೆಗೆ ಪರವಾನಿಗೆ ನೀಡಬಹುದಾಗಿದ್ದು, ಈ...
ಉಡುಪಿ

ಉಡುಪಿ ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಪಾಸಿಟಿವ್-ಕಹಳೆ ನ್ಯೂಸ್

ಉಡುಪಿ, ಜು.26: ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಅಲ್ಲದೇ ದಿನದಲ್ಲಿ 706 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ. ರವಿವಾರ ಕೊರೋನ ಸೋಂಕು ಪತ್ತೆಯಾದ 169 ಮಂದಿಯಲ್ಲಿ ಉಡುಪಿ ತಾಲೂಕಿನ 86 ಮಂದಿ, ಕುಂದಾಪುರ ತಾಲೂಕಿನ 31 ಮಂದಿ ಹಾಗೂ ಕಾರ್ಕಳ ತಾಲೂಕಿನ 52 ಮಂದಿ ಸೇರಿದ್ದಾರೆ. 89...
ದಕ್ಷಿಣ ಕನ್ನಡಸುದ್ದಿ

ದ.ಕ. ಜಿಲ್ಲೆಯಲ್ಲಿ 199 ಮಂದಿಯಲ್ಲಿ ಸೋಂಕು-90 ಮಂದಿ ಗುಣಮುಖ :ಸೋಂಕಿತರ ಸಂಖ್ಯೆ 4811ಕ್ಕೆ ಏರಿಕೆ-ಕಹಳೆ ನ್ಯೂಸ್

ದ.ಕ. ಜಿಲ್ಲೆಯಲ್ಲಿ 199 ಹೊಸ ಪಾಸಿಟಿವ್ ಪ್ರಕರಣಗಳು ರವಿವಾರದಂದು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4811ಕ್ಕೆ ಏರಿಕೆಯಾಗಿದೆ. ರವಿವಾರದಂದು 90 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2217 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನು 2471 ಮಂದಿಗೆ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ರವಿವಾರ ಪತ್ತೆಯಾದ ಪ್ರಕರಣಗಳ ಪೈಕಿ 31 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಐ ಎಲ್ ಐ ಪ್ರಕರಣಗಳಾಗಿವೆ. 10 ಸಾರಿ ಪ್ರಕರಣಗಳಾಗಿವೆ. ಇಬ್ಬರು ವಿದೇಶದಿಂದ ಮರಳಿದವರಲ್ಲಿ ಸೋಂಕು...
ದಕ್ಷಿಣ ಕನ್ನಡ

ಮಂಗಳೂರು: ದ.ಕ. ಜಿಲ್ಲೆಯಲ್ಲಿ 218 ಮಂದಿಗೆ ಕೊರೊನಾ ದೃಢ – 8 ಜನರು ಸೋಂಕಿಗೆ ಬಲಿ, ಸೋಂಕಿತರ ಸಂಖ್ಯೆ 4612ಕ್ಕೆ ಏರಿಕೆ-ಕಹಳೆ ನ್ಯೂಸ್

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಲ್ಲೇ ಇದ್ದು ಇಂದು ಮತ್ತೆ 218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ. 46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 87 ಐಎಲ್‌ಐ ಪ್ರಕರಣ, 15 ಎಸ್‌ಎಆರ್‌ಐ ಪ್ರಕರಣ ಹಾಗೂ 70 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ. ಈ ನಡುವೆ ಜಿಲ್ಲೆಯಲ್ಲಿ ಇಂದು 140 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 180 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಎಂಟು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಜು. 24 : ದ.ಕ. ಜಿಲ್ಲೆಯಲ್ಲಿ ಮತ್ತೆ 180 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4394ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಶುಕ್ರವಾರದಂದು 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಒಟ್ಟು 187 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 2300 ಮಂದಿ ಪ್ರಸ್ತುತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಸಂಪರ್ಕದಿಂದ 56ಯಲ್ಲಿ ಸೋಂಕು ಪತ್ತೆಯಾಗಿದೆ. 68 ಮಂದಿಯಲ್ಲಿ ಐಎಲ್ ಐ ಪ್ರಕರಣಗಳು ದೃಢಪಟ್ಟಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ; ಜನರ ಕುತೂಹಲದ ಕೇಂದ್ರಬಿಂದುವಾದ ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ  ದೇವಸ್ಥಾನದ ನಾಗನಕಟ್ಟೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ (ಜುಲೈ 24); ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡು‌ಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ ಈ ಬಳ್ಳಿ ಸುತ್ತುಹಾಕಿಕೊಂಡು ಬೆಳೆದಿದೆ. ನೋಡಲು ಸರ್ಪವೊಂದು ಹೆಡೆ ಎತ್ತಿ ನಿಂತಿರುವ ರೀತಿಯಲ್ಲಿ ಇಂದು ಕಂಡುಬರುತ್ತಿದ್ದು,ಬಳ್ಳಿಯ ಈ ವಿಶೇಷತೆಯನ್ನು ನೋಡಲು ಜನ ಇದೀಗ ಈ ನಾಗನ ಕಟ್ಟೆಗೆ ಬರಲಾರಂಭಿಸಿದ್ದಾರೆ. ಬುಡದಿಂದ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 218 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಏಳು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 218 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ 162 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ಐದು ಮಂದಿ ಸಾವನ್ನಪ್ಪಿದ್ದರು. ಆದರೆ, ಇಂದು‌ ಏಳು ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಏಳು ಕೊರೋನಾ‌ದಿಂದ ಸಾವು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಉಡುಪಿಸುದ್ದಿ

ಉಡುಪಿ ಜಿಲ್ಲೆಯಲ್ಲಿಂದು 160 ಮಂದಿಗೆ ಕೊರೊನಾ ಪಾಸಿಟಿವ್ ; ಓರ್ವ ಮಹಿಳೆ ಸಾವು – ಕಹಳೆ ನ್ಯೂಸ್

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಅಬ್ಬರ ಜೋರಾಗಿದ್ದು ಗುರುವಾರ 160 ಮಂದಿಯಲ್ಲಿ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. 70 ವರ್ಷದ ಮಹಿಳೆಯೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿದು ಇಂದು ಮತ್ತೆ 160 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಪಡುಬಿದ್ರಿ ಪರಿಸರದಲ್ಲಿ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ, ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹೆಜಮಾಡಿ, ಉಚ್ಚಿಲ, ನಡ್ಸಾಲ್, ಗ್ರಾಮಗಳ ವ್ಯಕ್ತಿಗಳಲ್ಲಿ ಸೋಂಕು ಹರಡಿದ್ದು ಇವರೆಲ್ಲರೂ...
1 381 382 383 384 385 400
Page 383 of 400