Recent Posts

Sunday, April 26, 2026

ಜಿಲ್ಲೆ

ಉಡುಪಿಜಿಲ್ಲೆಸುದ್ದಿ

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪತ್ರಕರ್ತರಿಗೆ ಇರಬೇಕಾದ ಎಲ್ಲಾ ಉತ್ತಮ ಗುಣಗಳು ಗಣೇಶ್ ಪ್ರಭು ಅವರಲ್ಲಿದ್ದವು. ಅವರ ವ್ಯಕ್ತಿತ್ವ ಇಂದಿನ ಪತ್ರಕರ್ತರಿಗೆ ಮಾದರಿಯಾಗಿದೆ. ಪತ್ರಿಕಾಗೋಷ್ಠಿಗಳಲ್ಲಿ ಅವರು ಕೇಳುತ್ತಿದ್ದ ಪ್ರಶ್ನೆಗಳಿಗೆ ಉತ್ತರ ನೀಡುವುದು ಬಹಳ ಕಷ್ಟವಾಗುತ್ತಿತ್ತು ಹಾಗೂ ಕೆಲವೊಮ್ಮೆ...
ಉಡುಪಿಜಿಲ್ಲೆಬೈಂದೂರುಸುದ್ದಿ

ಬೈಂದೂರಿನಲ್ಲಿ ಆಧ್ಯಾತ್ಮದ ಅಲೆ ಗೋಳಿಹೊಳೆಯಲ್ಲಿ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 48 ದಿನಗಳ ಚಾತುರ್ಮಾಸ್ಯ ಮಹೋತ್ಸವಕ್ಕೆ ಸಿದ್ಧತೆ -ಕಹಳೆ ನ್ಯೂಸ್

​ಬೈಂದೂರು: ಆಧ್ಯಾತ್ಮಿಕ ಲೋಕದಲ್ಲಿ ಕುಂಭಮೇಳಕ್ಕೆ ಎಷ್ಟು ಮಹತ್ವವಿದೆಯೋ, ಅಷ್ಟೇ ಪಾವಿತ್ರ್ಯತೆಯೊಂದಿಗೆ ಬೈಂದೂರು ಕ್ಷೇತ್ರದ ಗೋಳಿಹೊಳೆಯಲ್ಲಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 48 ದಿನಗಳ ಚಾತುರ್ಮಾಸ್ಯ ವ್ರತಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜುಲೈ 28 ರಿಂದ ಆರಂಭವಾಗಲಿರುವ ಈ ಅನುಷ್ಠಾನವು ಬೈಂದೂರಿನ ಪಾಲಿಗೆ ಆಧ್ಯಾತ್ಮಿಕ ಕುಂಭಮೇಳದಂತಹ ಭವ್ಯ ಅನುಭವವನ್ನು ನೀಡಲಿದೆ. ​ಈ ಮಹೋನ್ನತ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಗೋಳಿಹೊಳೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಚಿವರಾದ ಮಾಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ -ಕಹಳೆ ನ್ಯೂಸ್

​ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ 'ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. "ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ...
ಉಡುಪಿಜಿಲ್ಲೆಸುದ್ದಿ

ಕ್ರಿಕೆಟ್ ಮಾದರಿಯಲ್ಲೇ ಬಾಸ್ಕೆಟ್ ಬಾಲ್ ಕ್ರೀಡೆಗೂ ಪ್ರೋತ್ಸಾಹ ಅಗತ್ಯ- ಎಚ್ .ಎಸ್ ಬಲ್ಲಾಳ್ -ಕಹಳೆ ನ್ಯೂಸ್

ಉಡುಪಿ: ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್‌ನಿಂದ ಅಧಿಕೃತ ಮಾನ್ಯತೆ ಪಡೆದ ನೂತನ ಉಡುಪಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ಇಂದು ಉದ್ಘಾಟನೆಗೊಂಡಿತು. ಮಣಿಪಾಲದ ಮಾಧವ ಕೃಪಾ ಶಾಲೆಯ ಆವರಣದಲ್ಲಿ ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್‌ ಅಸೋಸಿಯೇಷನ್ ಗೆ ಚಾಲನೆ ನೀಡಿ ಲೋಗೋ ಬಿಡುಗಡೆಗೊಳಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅಸೋಸಿಯೇಷನ್ ನೂತನ ಜಿಲ್ಲಾ ಅಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ,ನಗರ ಮಾತ್ರವಲ್ಲ ಗ್ರಾಮೀಣ ಪ್ರತಿಭಾವಂತ ಮಕ್ಕಳಿಗೆ ಪ್ರೇರಣೆ ಮತ್ತು ಪ್ರೋತ್ಸಾಹ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ಸಜೀಪದಲ್ಲಿ ಕ್ಯಾನ್ಸರ್ ಪೀಡಿತೆಗೆ ಸೇವಾ ಸಿರಿ ನೆರವು -ಕಹಳೆ ನ್ಯೂಸ್

ಬಂಟ್ವಾಳ :ಸಜೀಪದಲ್ಲಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ಟೀಮ್ ಭಜರಂಗಿ ವತಿಯಿಂದ 17ನೇ ಸೇವಾ ಯೋಜನೆ ನಡೆಯಿತು. ಇರಾ ಗ್ರಾಮದ ಕ್ಯಾನ್ಸರ್ ಪೀಡಿತ ಚಂದ್ರಾವತಿ ಅವರಿಗೆ ನೆರವಾಗಲು "ಸಜೀಪದ ಸೇವಾ ಸಿರಿ” ಹೆಸರಿನಲ್ಲಿ ಬಿಸು ಜಾತ್ರೆಯಲ್ಲಿ ನಿಧಿ ಸಂಗ್ರಹಿಸಿ, ಅವರ ಮನೆಗೆ ತೆರಳಿ ಅಕ್ಕಿ, ದಿನಸಿ ಸಾಮಗ್ರಿ ಹಾಗೂ ಸೇವಾ ನಿಧಿ ಹಸ್ತಾಂತರಿಸಲಾಯಿತು....
ಜಿಲ್ಲೆಸುದ್ದಿ

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್ 

ಕಾರವಾರ: ಅತೀ ವೇಗದ ಚಾಲನೆಯಿಂದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ. ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು. ಸದ್ಯ ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿಯ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ : ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ -ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದ ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ. ನಗರದಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಆರ್‌ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್, ಗುಂಡುಗಳು ವಶಕ್ಕೆ ಪಡೆಯಲಾಗಿತ್ತು. 2023 ರಲ್ಲಿ ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದರು. ಖಚಿತ ಮಾಹಿತಿ‌ ಮೇರೆಗೆ ಸಿಸಿಬಿ ದಾಳಿ ನಡೆಸಿತ್ತು. ಸ್ಫೋಟಕ ವಸ್ತುಗಳು, ವಾಕಿ ಟಾಕಿ, ಮ್ಯಾಪನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಪ್ರಕರಣ ಎನ್ಐಎ ಕೈಗೆತ್ತಿಕೊಂಡು ವಿಚಾರಣೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ಮೇಲ್ಚಾವಣಿ ದುರಸ್ತಿ ಶ್ರಮಧಾನ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬೈರ್ಲಚ್ಚಿಲ್ ಮನೆ, ರಾಮಕ್ಜು ಅವರ ಮನೆಯ ಮೇಲ್ಛಾವಣಿ ರಿಪೇರಿ ಶ್ರಮಧಾನ ಧನುಪೂಜೆ ಶೌರ್ಯ ವೀಪತು ನಿರ್ವಹಣಾ ಘಟಕದ ನಾಲ್ಕು ಮಂದಿ ಸದಸ್ಯರು ಹಾಗೂ ಸ್ಥಳೀಯರ ಸಹಕಾರ ದೊಂದಿಗೆ ಏಪ್ರಿಲ್ 19 ನೇ ಆದಿತ್ಯವಾರ ನಡೆಸಲಾಯಿತು....
1 2 3 4 5 6 956
Page 4 of 956