Monday, April 27, 2026

ಜಿಲ್ಲೆ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ಡಿಐಜಿಪಿ ವರ್ತಿಕ ಕಟಿಯಾರ್ ವರ್ಗಾವಣೆ – ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ ವೇಳೆ ಸಾವನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿ ವರ್ಗಾವಣೆಯಾಗಿದ್ದು ಡಿಐಜಿಬಿ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.  ಬಳ್ಳಾರಿ ಡಿಐಜಿಪಿ ಆಗಿರುವ ವರ್ತಿಕ ಕಟಿಯಾರ್ ಅನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಡಿಐಜಿಪಿ ವರ್ತಿಕ ಕಟಿಆರ್ ವರ್ಗಾವಣೆಯಾಗಿದ್ದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

3 ಎಕರೆಯಲ್ಲಿದ್ದ ಅಡಿಕೆ ಕೃಷಿ ಮತ್ತು ಗೇರು ಮರ ಬೆಂಕಿಗಾಹುತಿ – ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಂಭವಿಸಿದ ಬೆಂಕಿ ಅವಘಡದಲ್ಲಿ 3 ಎಕರೆಯಲ್ಲಿದ್ದ ಅಡಿಕೆ ಸಸಿಗಳು ಮತ್ತು ಗೇರು ಮರಗಳು ಸಂಪೂರ್ಣವಾಗಿ ಬೆಂಕಿಹಾಗುತಿಯಾದ ಘಟನೆ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದ ಬೂಡಿಯಾರ್ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬೂಡಿಯಾರ್ ಗಣೇಶ್ ರೈ ಅವರಿಗೆ ಸೇರಿದ ಸುಮಾರು 1ಸಾವಿರ ಅಡಿಕೆ ಸಸಿಗಳು ಹಾಗೂ ಅವರ ಸಹೋದರ ಬಾಲಕೃಷ್ಣ ರೈ ಅವರಿಗೆ ಸೇರಿದ 50 ಗೇರು ಮರಗಳು ಬೆಂಕಿಗಾಹುತಿಯಾಗಿವೆ. ಗಣೇಶ್ ರೈ ಅವರ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುಸುದ್ದಿ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ: 2024-25ರ ಸಾಲಿನಲ್ಲಿ ₹36.25 ಕೋಟಿ ಆದಾಯ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಮುಜರಾಯಿ ದೇವಾಲಯಗಳ ಈ ವರ್ಷದ ಆದಾಯ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಹೊಂದಿರುವ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು 2024-25ರ ಸಾಲಿನಲ್ಲಿ ₹ 36.25 ಕೋಟಿ ಆದಾಯ ದಾಖಲಿಸಿದೆ. 2023-24ರರಲ್ಲಿ ₹ 32.53 ಕೋಟಿ ಆದಾಯ ಗಳಿಸಿತ್ತು. ವಿವಿಧ ಸೇವೆಗಳಿಂದ ₹12 ಕೋಟಿ, ಕೊಠಡಿ ಬಾಡಿಗೆಯಿಂದ ₹ 70 ಲಕ್ಷ, ಕಟ್ಟಡ ಬಾಡಿಗೆಯಿಂದ ₹ 44 ಲಕ್ಷ, ಅನ್ನದಾನ, ವಿದ್ಯಾದಾನ ಕಾಣಿಕೆ ಮತ್ತು ಹುಂಡಿಯಿಂದ ₹ 6 ಕೋಟಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಟೀಮ್ ವೀರಕಂಭ ಆಶ್ರಯದಲ್ಲಿ ಆರನೇ ವರ್ಷದ “ಅಯೋಧ್ಯೆ ಟ್ರೋಪಿ” ಕ್ರಿಕೆಟ್ ಪಂದ್ಯಾಟ -ಕಹಳೆ ನ್ಯೂಸ್

ಕಲ್ಕಡ್ಕ : ಟೀಮ್ ವೀರಕಂಭ ಇದರ ಆಶ್ರಯದಲ್ಲಿ ಆರನೇ ವರ್ಷದ ಆಹ್ವಾನಿತ ಹತ್ತು ತಂಡಗಳ "ಅಯೋಧ್ಯೆ ಟ್ರೋಪಿ ' ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಂದ ನಂದನತಿಮಾರ್ ಕ್ರಿಕೆಟ್ ಮೈದಾನದಲ್ಲಿ ಜರಗಿತು. ವೀರಕಂಭ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮಚಂದ್ರ ಪ್ರಭು ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಸಂದೀಪ್ ಪೂಜಾರಿ ಕೆಲಿಂಜ, ದಿನೇಶ್, ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಕೆಪುಳಕೋಡಿ, ಜಯಪ್ರಕಾಶ್ ತೆಕ್ಕಿಪಾಪು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ 2025 -26ನೇ ಸಾಲಿನ ಕಲಿಕಾ ಹಬ್ಬಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  2025 -26ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವು ಇಂದು ನಡೆಯಿತು. ಕಾರ್ಯಕ್ರಮವನ್ನು ಮೊದಲು ಮೆರವಣಿಗೆಯ ಮೂಲಕ ಪ್ರಾರಂಭಿಸಿ ನಂತರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷರಾಗಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಧಾಕರ್ ನಾಯಕ್ ಉದ್ಘಾಟಕರಾಗಿ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಬಿ ,ರಾಧಾಕೃಷ್ಣ ಆಳ್ವ ಅಧ್ಯಕ್ಷರು ರೋಟರಿ ಕ್ಲಬ್ ನಾರಾಯಣ್ ರೈ ಸಾಜ ,ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ಕಲಿಕಾ ಹಬ್ಬ 2025 -26ನೇ ಸಾಲಿನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ಕಲಿಕಾ ಹಬ್ಬ 2025 -26ನೇ ಸಾಲಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮೊದಲು ಮೆರವಣಿಗೆಯ ಮೂಲಕ ಪ್ರಾರಂಭಿಸಿ ನಂತರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷರಾಗಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಧಾಕರ್ ನಾಯಕ್ ಉದ್ಘಾಟಕರಾಗಿ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಬಿ ,ರಾಧಾಕೃಷ್ಣ ಆಳ್ವ ಅಧ್ಯಕ್ಷರು ರೋಟರಿ ಕ್ಲಬ್ ನಾರಾಯಣ್ ರೈ ಸಾಜ...
ಜಿಲ್ಲೆಮೈಸೂರುಸುದ್ದಿ

ಮೈಸೂರು ನ್ಯಾಯಾಲಯಕ್ಕೂ ಬಾಂಬ್‌ ಬೆದರಿಕೆ –  ಕಹಳೆ ನ್ಯೂಸ್

ಮೈಸೂರು : ಕೆಲವು ದಿನಗಳ ಹಿಂದಷ್ಟೇ ತುಮಕೂರು, ಹಾಸನ ಜಿಲ್ಲಾಧಿಕಾರಿ ಕಚೇರಿ ಹಾಗೂ ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್‌ ಬೆದರಿಕೆ ಸಂದೇಶ ಬೆನ್ನಲ್ಲೇ ಇದೀಗ ಮೈಸೂರು ನ್ಯಾಯಾಲಯಕ್ಕೂ ಕೂಡ ಇಂದು ಬೆಳಗ್ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇಂದು ಬೆಳಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದು, ಈ ವೇಳೆ ನ್ಯಾಯಾಲಯದ ಇಮೇಲ್‌ ಪರಿಶೀಲಿಸುತ್ತಿದ್ದಾಗ ಬಾಂಬ್‌ ಬೆದರಿಕೆ ಸಂದೇಶ ಕಂಡುಬಂದಿದೆ. ಸಿಬ್ಬಂದಿಗಳು, ಅಧಿಕಾರಿಗಳು, ವಕೀಲರು, ನ್ಯಾಯಧೀಶರು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ವತಿಯಿಂದ ಸ್ವಚ್ಛತಾ ಶ್ರಮದಾನ, ಹಾಗೂ ಮಾಸಿಕ ಸಭೆ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಬಾಲ್ತಿಲ ಒಕ್ಕೂಟದ ಸದಸ್ಯರ ಸಹಕಾರದೊಂದಿಗೆ ಸುಧೆಕಾರ್ ಶ್ರೀ ರಕ್ತೇಶ್ವರಿ ಹಾಗೂ ಗುಳಿಗ ಸಾನಿಧ್ಯ ದಲ್ಲಿ ನಡೆಯುವ ನೇಮೋತ್ಸವ ನಿಮಿತ್ತ ಹಾಗೂ ಮಕರಸಂಕ್ರಾಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಜರಗಿತು. ದೈವ ಸಾನಿಧ್ಯದ ಒಳಾಂಗಣಕ್ಕೆ ಸಿಗಣಿ...
1 43 44 45 46 47 956
Page 45 of 956