Monday, April 27, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀದುರ್ಗಾ ಭಜನಾ ಮಂದಿರದ 23 ನೇ ವರ್ಷದ ವಾರ್ಷಿಕೋತ್ಸವ ಮತ್ತು ಗ್ರಾಮ ದೈವಗಳಾದ ಇರುವೆರ್ ಉಳ್ಳಾಕುಲು ದೈವಗಳ ನೇಮೋತ್ಸದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಶ್ರೀದುರ್ಗಾ ಭಜನಾ ಮಂದಿರದ 23 ನೇ ವರ್ಷದ ವಾರ್ಷಿಕೋತ್ಸವ ಮತ್ತು ಗ್ರಾಮ ದೈವಗಳಾದ ಇರುವೆರ್ ಉಳ್ಳಾಕುಲು ದೈವಗಳ ನೇಮೋತ್ಸವವು ಫೆ. 10 ಮತ್ತು 11 ರಂದು ನಡೆಯಲಿದ್ದು.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀದುರ್ಗಾ ಭಜನಾ ಮಂದಿರದರಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀದುರ್ಗಾ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ನಾಯ್ಕ ದೇವಸ್ಯ,ರಂಜಿತ್ ಶೆಟ್ಟಿ ದೇವಸ್ಯ ಕಾರ್ಯದರ್ಶಿ,ರಮನಾಥ ಶೆಟ್ಟಿ ಮೇಗಿನಪಂಜ ಕೋಶಾಧಿಕಾರಿ, ಇರುವೆರ್ ಉಳ್ಳಾಕುಲು ದೈವಸ್ಥಾನದ ಅಧ್ಯಕ್ಷರಾದ ಬಾಲಕೃಷ್ಣ...
ಜಿಲ್ಲೆಮೈಸೂರುಸುದ್ದಿ

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ ಸೇರಿ ಮೂವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ -ಕಹಳೆ ನ್ಯೂಸ್

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 106ನೇ ಘಟಿಕೋತ್ಸವ ಜ.5 ರಂದು ನಡಿಯಲಿದ್ದು.ರಾಜ್ಯದ ಮೂವರು ಗಣ್ಯರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೆಟ್ ನೀಡಲಾಗುವುದು ಎಂದು ಕುಲಪತಿ ಪ್ರೋ| ಎನ್ ಕೆ ಲೋಕನಾಥ್ ತಿಳಿಸಿದರು. ವಿವಿಯ ಆಡಳಿತ ಕಚೇರಿ ಕ್ರಾಫರ್ಡ್ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಲನಚಿತ್ರ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ|ಟಿ. ಶಾಮ್ ಭಟ್ ಹಾಗೂ ಶಿಕ್ಷಣ ತಜ್ಞ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ ಇದರ ಶತಮಾನೋತ್ಸವ ಅರ್ಥಪೂರ್ಣವಾಗಿಸಲು ಶಾಸಕರ ಕೊಡುಗೆ ಅಪಾರ -ಕಹಳೆ ನ್ಯೂಸ್

 ಬೆಳ್ತಂಗಡಿ: ಶತಮಾನೋತ್ಸವವನ್ನು ಆಚರಿಸುತ್ತಿರುವ ಕಲ್ಮಂಜ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ. ಇದರ ಶತಮಾನೋತ್ಸವ ಅರ್ಥಪೂರ್ಣವಾಗಿಸಲು ಶಾಸಕರ ಕೊಡುಗೆ ಅಪಾರ ಮೇಲ್ಛಾವಣಿ ದುರಸ್ತಿ ರೂ.2.00 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನ ವಿಸ್ತರಣೆಗೆ ರೂ.5.00 ಲಕ್ಷ, ಸರಕಾರಿ ಪ್ರೌಢಶಾಲೆಗೆ ನೂತನ ಕೊಠಡಿ ನಿರ್ಮಾಣ ರೂ.17.15 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಸಭಾಂಗಣಕ್ಕೆ ಟೈಲ್ಸ್ ಅಳವಡಿಕೆಗೆ ರೂ.5.00 ಲಕ್ಷ, ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ: ಅವಾಜ್ ಹಾಕಿದ ಗುಂಪು – ಕಹಳೆ ನ್ಯೂಸ್

ಬಂಟ್ವಾಳ : ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪ ನಡೆದಿದೆ. ಶಾಲಾ‌ ಬಸ್‌ ಸ್ಕೂಟರ್‌ ಒಂದಕ್ಕೆ‌ ಡಿಕ್ಕಿ ಹೊಡೆಯಲು ಸಂಭವವಿತ್ತು‌ ಎಂದು ಆರೋಪಿಸಿ ಗುಂಪೊಂದು ಶಾಲಾ‌ ಬಸ್ ತಡೆದಿದೆ. ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ‌ ಬಸ್ ಇದಾಗಿದ್ದು. ಬಸ್ ಒಳಗೆ ಶಾಲಾ ಮಕ್ಕಳಿದ್ದರೂ ಗುಂಪು ಗಲಾಟೆಗೆ ಮುಂದಾಗಿದೆ....
ಜಿಲ್ಲೆರಾಜ್ಯಸುದ್ದಿ

ತಿರುಪತಿಯಲ್ಲಿ ಭದ್ರತಾ ವೈಫಲ್ಯ: ಗೋವಿಂದ ಸ್ವಾಮಿ ದೇವಸ್ಥಾನದ ಗೋಪುರ ಏರಿದ ಕುಡುಕ – ಕಹಳೆ ನ್ಯೂಸ್

ತಿರುಪತಿ: ತಿರುಪತಿ ನಗರದಲ್ಲಿರುವ ಟಿಟಿಡಿಯ 'ಗೋವಿಂದರಾಯ ಸ್ವಾಮಿ ದೇವಸ್ಥಾನ'ದ ಮುಖ್ಯದ್ವಾರದ ಗೋಪುರ ಏರಿ ಕುಡುಕ ಯುವಕನೊಬ್ಬ ಆತಂಕ ಸೃಷ್ಟಿಸಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ದೇವಸ್ಥಾನದ ಪೂರ್ವದಿಕ್ಕಿನ ಮುಖ್ಯದ್ವಾರದ ಗೋಪುರ ಏರಿದ ಯುವಕ ಸುಮಾರು ಮೂರು ತಾಸು ಅಲ್ಲಿಯೇ ಕುಳಿತು ಕಳಶ ಕೀಳಲು ಪ್ರಯತ್ನಿಸಿದ್ದಾನೆ. ಕೆಳಗೆ ಇಳಿದು ಬರುವಂತೆ ಭದ್ರತಾ ಸಿಬ್ಬಂದಿ ಮನವಿ ಮಾಡಿದರೂ ಆತ ನನಗೆ ಕುಡಿಯಲು ಮದ್ಯವನ್ನು ಇಲ್ಲಿಯೇ ಕೊಡಿ ಎಂದು ಮತ್ತಷ್ಟು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ಇಲ್ಲಿನ ಶಾಲಾ ವಾರ್ಷಿಕೋತ್ಸವ ಹಾಗೂ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಊರ ಹಿರಿಯರಾದ ರಾಮಚಂದ್ರ ಬನ್ನಿಂತ್ತಾಯ ಚನಿಲ ನೆಟ್ಲ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ವತಿಯಿಂದ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಅಧ್ಯಕ್ಷರಾದ ರೊ.ದಿವಾಕರ ಶೆಟ್ಟಿ, ಝೋನ್...
ಉಡುಪಿಜಿಲ್ಲೆಸುದ್ದಿ

ಉಡುಪಿ: ರಿವರ್ಸ್ ತೆಗೆಯುವ ವೇಳೆ ಒಮ್ಮೇಲೆ ಹಿಮ್ಮುಖವಾಗಿ ಚಲಿಸಿದ ಕಾರು :ಇಬ್ಬರಿಗೆ ಗಾಯ – ಕಹಳೆ ನ್ಯೂಸ್

ಉಡುಪಿ: ರಿವರ್ಸ್ ತೆಗೆಯುವ ವೇಳೆ ಚಾಲಕ ನಿಯಂತ್ರಣದ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಡುಪಿ ಜಾಮೀಯಾ ಮಸೀದಿ ಸಮೀಪದ ಐರೋಡಿ ಬಿಲ್ಡಿಂಗ್ ಬಳಿ ಸಂಭವಿಸಿದೆ. ನಗರದ ಐರೋಡಿ ಬಿಲ್ಡಿಂಗ್ ನಲ್ಲಿ ಪಾರ್ಕ್ ಮಾಡಿದ್ದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಅತೀ ವೇಗದಿಂದ ಪರಿವಾರ್ ಸ್ವೀಟ್ ಅಂಗಡಿಯ ಕಡೆಗೆ ಹಿಮ್ಮುಖವಾಗಿ...
ದಕ್ಷಿಣ ಕನ್ನಡಸುದ್ದಿ

ಗಡಿಪಾರು ಆದೇಶದ ಆರೋಪಿಗೆ ಪುಣಚದಲ್ಲಿ ಆಶ್ರಯ ನೀಡಿದ ವ್ಯಕ್ತಿ ವಿಟ್ಲ ಪೊಲೀಸರ ಬಲೆಗೆ.. : ರೌಡಿ ಶೀಟರ್ ಬಂಧನಕ್ಕಾಗಿ ಪೊಲೀಸರಿಂದ ತೀವ್ರ ಶೋಧ – ಕಹಳೆ ನ್ಯೂಸ್

ಠಾಣಾ ವ್ಯಾಪ್ತಿಯಲ್ಲಿ ಗಡಿಪಾರು ಆದೇಶವಿರುವ ರೌಡಿಯೊಬ್ಬನಿಗೆ ಪೊಲೀಸರ ಬಂಧನವಾಗದAತೆ ಆಶ್ರಯ ನೀಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪುಣಚ ಗ್ರಾಮದ ಕಲ್ಲಾಜೆ ಎಂಬಲ್ಲಿ ದಾಳಿ ನಡೆಸಿದಾಗ ರೌಡಿ ಶೀಟರ್ ಪರಾರಿಯಾಗಿದ್ದು, ಆಶ್ರಯ ನೀಡಿದ ನಿವಾಸಿ ಉದಯ ರೈ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ವಿಟ್ಲ ಠಾಣಾ ವ್ಯಾಪ್ತಿಯ ಗಂಭೀರ ಪ್ರಕರಣಗಳ ಆರೋಪಿ, ರೌಡಿ ಶೀಟರ್ ಕೇಪು ಗಣೇಶ್ ಎಂಬಾತನಿಗೆ ಗಡೀಪಾರು ಆದೇಶವಾಗಿತ್ತು. ಬಂಧನಕ್ಕೆ ಬೆದರಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ...
1 46 47 48 49 50 956
Page 48 of 956