Sunday, September 6, 2026

ಜಿಲ್ಲೆ

ಉಡುಪಿಜಿಲ್ಲೆಸುದ್ದಿ

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ; 7 ಪ್ರಯಾಣಿಕರು ಪಾರು- ಕಹಳೆ ನ್ಯೂಸ್

ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್   ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ನಿರ್ವಾಹಕನ...
ಜಿಲ್ಲೆಸುದ್ದಿ

ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ; ಮೃತದೇಹ ತುಂಗಭದ್ರಾ ನದಿಗೆ ಬಿಸಾಕಿದ ಪತ್ನಿ – ಕಹಳೆ ನ್ಯೂಸ್

ದಾವಣಗೆರೆ: ಅಕ್ರಮ ಸಂಬಂಧದ ಅಡ್ಡಿಯಾಗಿದ್ದಕ್ಕೆ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ತುಂಗಭದ್ರಾ ನದಿಗೆ ಬಿಸಾಕಿರುವ ಘಟನೆ ದಾವಣಗೆರೆ ತಾಲೂಕಿನ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಮೇನಹಳ್ಳಿ ಗ್ರಾಮದ ರಘು (36) ಕೊಲೆಯಾದ ದುರ್ದೈವಿ. ಆತನ ಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ ಕೊಲೆ ಆರೋಪಿಗಳು. ರಘು ಹಾಗೂ ಶೃತಿ ಕಳೆದ 12 ವರ್ಷಗಳ ಹಿಂದೆ ಮದುವೆಯಾಗಿದ್ದರು. ರಘುವಿನ ಕುಡಿತದ ಚಟದಿಂದ ಇಬ್ಬರ ನಡುವೆ ಆಗಾಗ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ-  ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ  – ಕಹಳೆ ನ್ಯೂಸ್

ಶ್ರೀದೇವಿ ಪುಣಚ ಇಲ್ಲಿ ನಡೆದ ವಿದ್ಯಾಭಾರತಿ  ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ  ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ  ತಂಡ ಪ್ರಶಸ್ತಿ ಪಡೆದುಕೊಂಡಿದೆ. ಈ ಪಂದ್ಯಾಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ  ಕೆ.ಎಂ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ. ಅಂತೆಯೇ ಪ್ರಥಮ  ಪಿಯುಸಿಯ ಕಲಾವಿಭಾಗದ ಪ್ರೀತೇಶ್, ವಾಣಿಜ್ಯ ವಿಭಾಗದ  ಅಭಯ್ ಎಸ್. ರಾವ್ , ದ್ವಿತೀಯ ವಿಜ್ಞಾನ ವಿಭಾಗದ ಯಜ್ಞ  ಇವರು ಬೆಳ್ಳಿ ಪದಕ ಹಾಗೂ ಪ್ರಥಮ ವಾಣಿಜ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್‌ನಲ್ಲಿ ನಾಗರ ಪಂಚಮಿ ವೈಭವ ಹಾಗೂ ಆಶ್ಲೇಷ ಬಲಿಪೂಜೆ -ಕಹಳೆ ನ್ಯೂಸ್

ಬಂಟ್ವಾಳ : ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್, ಶ್ರೀದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರದಲ್ಲಿ ನಾಗರ ಪಂಚಮಿ ಮಹೋತ್ಸವ ಹಾಗೂ ಸಾರ್ವಜನಿಕ ಆಶ್ಲೇಷ ಬಲಿಪೂಜೆ ನಡೆಯಿತು. ಪ್ರಾತಃಕಾಲ ಆರಾಧ್ಯ ದೇವರಿಗೆ ಮಹಾಪೂಜೆ, ಶ್ರೀಗಣಪತಿ ಹವನ, ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ಅಭಿಷೇಕ, ಸಾಮೂಹಿಕ ಆಶ್ಲೇಷ ಬಲಿಪೂಜೆ ನಡೆಯಿತು. ಬಳಿಕ ಒಡಿಯೂರು ಶ್ರೀಗಳು ನಾಗರ ಪಂಚಮಿಯ ಸಂದೇಶ ನೀಡಿದರು. ಮಧ್ಯಾಹ್ನ ಕಲ್ಪೋಕ್ತ ಪೂಜೆ, ಮಹಾಪೂಜೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು, ಅನ್ನಸಂತರ್ಪಣೆ ನೆರವೇರಿತು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

*ಬಂದಾರು : ಆ.17 ಜನ ಮೆಚ್ಚಿದ ಜನಪ್ರಿಯ ಶ್ರಮಿಕ ಶಾಸಕರಾದ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಶ್ವತ ಪೂಜೆ, ವಿಶೇಷ ಪ್ರಾರ್ಥನೆ – ಕಹಳೆ ನ್ಯೂಸ್

ಬಂದಾರು : ಆ.17 ಜನ ಮೆಚ್ಚಿದ ಜನಪ್ರಿಯ ಶ್ರಮಿಕ ಶಾಸಕರಾದ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಪೆರ್ಲ -ಬೈಪಾಡಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ ದೀರ್ಘಾಯುಷ್ಯ, ಆಯುರಾರೋಗ್ಯ, ಸಂಪತ್ತು, ಪ್ರಾಪ್ತಿಯಾಗಲಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮೂರನೇ ಭಾರಿ ಶಾಸಕರಾಗಿ, ಸಚಿವ ಸ್ಥಾನ ಲಭಿಸಲಿ ಎಂದೂ ಅಭಿಮಾನಿಗಳು ಶಾಶ್ವತ ಪೂಜೆ ಹಾಗೂ ವಿಶೇಷ ಪ್ರಾರ್ಥನೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ ತಾಲೂಕು ಪಾಣೆಮಂಗಳೂರು ವಲಯದ ಅಮ್ಟಾರ್ ಹಾಗೂ ಪಾಣೆಮಂಗಳೂರು ಒಕ್ಕೂಟದ ಪದಗ್ರಹಣ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ ತಾಲೂಕು ಪಾಣೆಮಂಗಳೂರು ವಲಯದ ಅಮ್ಟಾರ್ ಹಾಗೂ ಪಾಣೆಮಂಗಳೂರು ಒಕ್ಕೂಟದ ಒಕ್ಕೂಟ ಪದಗ್ರಹಣ ಹಾಗೂ ಸಾಧನ ಸಮಾವೇಶ ಆಗಸ್ಟ್ 16 ಭಾನುವಾರ ಬಿಸಿ ರೋಡಿನ ಲಯನ್ಸ್ ಕ್ಲಬ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಂಟ್ವಾಳ ತಾಲೂಕು ಅಧ್ಯಕ್ಷ ರೊನಾಲ್ಡ್ ಡಿಸೋಜ ಮಾತನಾಡಿ ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ...
ಜಿಲ್ಲೆಸುದ್ದಿ

4 ಲಕ್ಷ ಮೌಲ್ಯದ ಮಾಂಗಲ್ಯ ಸರ ಕದ್ದಿದ್ದ ಇರಾನಿ ಗ್ಯಾಂಗ್‌ನ ಇಬ್ಬರು ಅರೆಸ್ಟ್‌ – ಕಹಳೆ ನ್ಯೂಸ್

ದಾವಣಗೆರೆ: ಅಂಗಡಿ ಮಾಲಕಿಗೆ ವಂಚಿಸಿ ಸುಮಾರು 4 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ ಕುಖ್ಯಾತ ಇರಾನಿ ಗ್ಯಾಂಗ್‌ನ ಇಬ್ಬರು ಅಂತರ್‌ರಾಜ್ಯ ಕಳ್ಳರನ್ನು ಜಗಳೂರು  ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶ ಮೂಲದ ಕುಖ್ಯಾತ ಇರಾನಿ ಗ್ಯಾಂಗ್‌ಗೆ ಸೇರಿದ ಸೈಯದ್ ಅಬ್ಬಾಸ್ ಆಲಿ (45) ಹಾಗೂ ಹುಸೇನ್ ಭಾಷಾ (38) ಬಂಧಿತ ಆರೋಪಿಗಳು. ಈ ಇಬ್ಬರು 2025ರ ನವೆಂಬರ್‌ನಲ್ಲಿ ಕಮಂಡಲಗೊಂದಿ ಗ್ರಾಮದ ನಿವಾಸಿ ಗೀತಮ್ಮ ಎಂಬವರು ಚಿನ್ನದ ಸರ ಕದ್ದಿದ್ದರು. ಮಹಿಳೆ...
ಜಿಲ್ಲೆಮೈಸೂರುರಾಜ್ಯಸುದ್ದಿ

ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ನೇಣಿಗೆ ಶರಣು – ಕಹಳೆ ನ್ಯೂಸ್

ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ  ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ಹಾಗೂ ಕೇರಳದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಜೋಡಿ ನೇಣಿಗೆ ಕೊರಳೊಡ್ಡಿರುವುದು ಕುಟುಂಬದಲ್ಲಿ ಆಘಾತ ಮೂಡಿಸಿದೆ. ಕಾಸರಗೋಡು ಜಿಲ್ಲೆಯ ಕಾಟುಪಳ್ಳ ಗ್ರಾಮದ ಚಂದ್ರನ್ ಅವರ ಪುತ್ರಿ ಅನುಶ್ರೀ (26) ಮೃತ ಯುವತಿ. ಇತ್ತೀಚೆಗಷ್ಟೇ SBI ಉದ್ಯೋಗಕ್ಕೆ ಸೇರಿದ್ದ ಅನುಶ್ರೀ, ತರಬೇತಿ ವೇಳೆ ಕೇರಳದ ಎರ್ನಾಕುಲಂನ SBIನಲ್ಲಿ ಕೆಲಸ ಮಾಡುತ್ತಿದ್ದ ಇರಿಟ್ಟಿ ಮೂಲದ ಅಮಲ್...
1 3 4 5 6 7 1,012
Page 5 of 1012