ಕೈ ಕೊಟ್ಟ ಪ್ರೇಯಸಿ : ಡೆತ್ ನೋಟ್ ಬರೆದಿಟ್ಟು ಬಾಡಿ ಬಿಲ್ಡರ್ ಆತ್ಮಹತ್ಯೆ ಕಹಳೆ ನ್ಯೂಸ್
ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟ ಹಿನ್ನೆಲೆ ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್ (26) ಮೃತ ಬಾಡಿ ಬಿಲ್ಡರ್. ಕಿರಣ್ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಬೇರೆ ಯುವಕನೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆಯನ್ನು ತೋರಿಸಿದ್ದಳು. ಇದರಿಂದ ಮನನೊಂದ ಕಿರಣ್ ಮನೆಗೆ ಬಂದು ರೂಂನ ಬಾಗಿಲು...







