Monday, April 27, 2026

ಜಿಲ್ಲೆ

ಜಿಲ್ಲೆಧಾರವಾಡಸುದ್ದಿ

ರಾಜ್ಯದಲ್ಲಿ `ಆನ್ ಲೈನ್ ಗೇಮ್’ಗೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.-ಕಹಳೆ ನ್ಯೂಸ್

ಧಾರವಾಡ : ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿಯಾಗಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುಕೊಂಡುಕೊಂಡು ಬಸವರಾಜ ಸಕ್ರಪ್ಪನ್ನವರ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಯು ಕಿ ಟೆಕ್ಸ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್...
ಜಿಲ್ಲೆರಾಜ್ಯಸುದ್ದಿ

ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್‌ ಸೇರಿ ಮೂವರು ಆಸ್ಪತ್ರೆ‌ ಪಾಲು – ಕಹಳೆ ನ್ಯೂಸ್

ಕಾರವಾರ: ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್‌ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್, ಕೌಶಿಕ ನಿಹಾಲ್ ಸೇರಿಕೊಂಡು ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಜೈಲರ್ ಜೊತೆ ಮಾದಕ ವಸ್ತುಗಳ ವಿಚಾರಕ್ಕೆ ಗಲಾಟೆ ಮಾಡಿದರೂ ಒಪ್ಪದ ಹಿನ್ನೆಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ....
ಧಾರವಾಡಸುದ್ದಿ

ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಕಾರು ಹೊತ್ತಿ ಉರಿದು ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನ.!- ಕಹಳೆ ನ್ಯೂಸ್

ಧಾರವಾಡ : ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಹಾವೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು. ನಿನ್ನೆ...
ಉಡುಪಿಜಿಲ್ಲೆರಾಜ್ಯಸುದ್ದಿ

ಮಣ್ಣಿನ ಅರೋಗ್ಯ ಸಂರಕ್ಷಣೆಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ -ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ – ಕಹಳೆ ನ್ಯೂಸ್

ಉಡುಪಿ : ಮಣ್ಣಿ ನ ಅರೋಗ್ಯ ಸಂರಕ್ಷಣೆ ಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ ಕಾಪು ತಾಲೂಕು ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ ರೈತರಿಗೆ ಕಿವಿ ಮಾತು ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು 2025-26 ನೇ ಸಾಲಿನ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ರೈತರಿಗೆ ಮಾರ್ಗದರ್ಶನ ಘಟಕದಡಿ, ಮಣ್ಣು ಪರೀಕ್ಷೆ ಆಧಾರಿತ ಬೆಳೆ / ಪೊ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟು – ಕಹಳೆ ನ್ಯೂಸ್

ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟು, ಉಪಾಧ್ಯಕ್ಷರಾಗಿ ಚೆನ್ನಪ್ಪ ಪೂಜಾರಿ ಗುಂಡಿಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಪ್ರಸಾದ್ ಗಾಣದ ಬೆಟ್ಟು , ಜತೆ ಕಾರ್ಯದರ್ಶಿಯಾಗಿ ಭಾಸ್ಕರ್ ಕೊಕ್ಕಪುಣಿ, ಕಿರಣ್ ಪ್ರಭುಗಳ ಬೆಟ್ಟು, ಕೋಶಾಧಿಕಾರಿಯಾಗಿ ಸಂಜೀವ ಪೂಜಾರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರದ ಅಟಲ್ ಪ್ರಯೋಗಾಲಯದಲ್ಲಿ ಅಟಲ್ ಟಿಂಕರಿಂಗ್ ಫೆಸ್ಟ್ 2025-26 – ಕಹಳೆ ನ್ಯೂಸ್

ಡಿ. 3  ರಂದು ಶ್ರೀ ರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಅಟಲ್ ಟಿಂಕರಿಂಗ್  ಫೆಸ್ಟ್ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ. ಕೃಷ್ಣಪ್ರಸಾದ್ ,ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪದವಿ ವಿಭಾಗದ ಪ್ರಾಂಶುಪಾಲರು ವಹಿಸಿದ್ದರು. ಶ್ರೀ ರಾಮ ಆಡಳಿತ ಮಂಡಳಿಯ ಸದಸ್ಯರಾದ ಶೀಮತಿ ಲಕ್ಷ್ಮಿ ರಘುರಾಜ್, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ವಸಂತ ಬಳ್ಳಾಲ್ , ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀ.ಗೋಪಾಲ್ ಮತ್ತು ಶ್ರೀ ರಾಮ ಇಂಗ್ಲೀಷ್...
ಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ವಧು -ವರ ಇಲ್ಲದೇ ನಡೀತು ಆರತಕ್ಷತೆ ಸಮಾರಂಭ: ವಿಮಾನ ಟೇಕಾಫ್ ಆಗದ ಕಾರಣ ಆನ್ ಲೈನ್ ನಲ್ಲೇ ಭಾಗಿಯಾದ ಮದು ಮಕ್ಕಳು-ಕಹಳೆ ನ್ಯೂಸ್

ಹುಬ್ಬಳ್ಳಿ: ವಿಮಾನ ಟೇಕಾಫ್ ಆಗದ ಕಾರಣ ಆನ್ಲೈನ್ ನಲ್ಲೇ ಆರತಕ್ಷತೆ ಸಮಾರಂಭದಲ್ಲಿ ಮದು ಮಕ್ಕಳು ಭಾಗಿಯಾಗಿದ್ದಾರೆ. ಇಂಡಿಗೋ ವಿಮಾನ ಹಾರಾಟ ರದ್ದಾದ ಹಿನ್ನೆಲೆಯಲ್ಲಿ ಆನ್ಲೈನ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಮದು ಮಕ್ಕಳೇ ಬರದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಆನ್ಲೈನ್ ನಲ್ಲಿ ಆರತಕ್ಷತೆ ನಡೆಸಲಾಗಿದೆ. ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ನವೆಂಬರ್ 23ರಂದು ಭುವನೇಶ್ವರದಲ್ಲಿ ಟೆಕ್ಕಿಗಳ ಮದುವೆಯಾಗಿದೆ. ಹುಬ್ಬಳ್ಳಿಯ ಮೇಧಾ ಮತ್ತು ಭುವನೇಶ್ವರದ ಸಂಗಮದಾಸ್ ಅವರ ಮದುವೆ ನೆರವೇರಿದ್ದು,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳು ಹಾಗೂ ರಾಜ್ಯಸಭೆಯ ಅಧ್ಯಕ್ಷರೂ ಆದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು....
1 65 66 67 68 69 957
Page 67 of 957