Monday, April 27, 2026

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ಒಳಗೆ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಈಗಾಗಲೇ 19 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಇನ್ನೂ 42 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಮುಂದಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು – ಕಹಳೆ ನ್ಯೂಸ್

ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು. ಇದೀಗ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ರವರು ಭೇಟಿ ನೀಡಿ ಪ್ರಸನ್ನ ಕುಮಾರ್ ಮಾರ್ತಾ ರಿಗೆ ಸಾಂತ್ವನ ಹೇಳಿದ್ದಾರೆ. ಸಂದರ್ಭದಲ್ಲಿ ಪುತ್ತೂರು ನಗರ...
ದೆಹಲಿಮಂಡ್ಯಸುದ್ದಿ

ಪ್ರತಿಭಟನೆ ಬಿಟ್ಟು ದೆಹಲಿಗೆ ಬನ್ನಿ, ವಿಮಾನ, ವಸತಿ ವೆಚ್ಚ ನಾನೇ ಭರಿಸುವೆ ಅಂಗನವಾಡಿ ಸಿಬ್ಬಂದಿಗೆ HDK ಭರವಸೆ – ಕಹಳೆ ನ್ಯೂಸ್

ಮಂಡ್ಯ/ನವದೆಹಲಿ: ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿರುವ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಹ್ವಾನ ನೀಡಿದ್ದಾರೆ. ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಜೊತೆ ಕುಮಾರಸ್ವಾಮಿಯವರು ದೂರವಾಣಿಯಲ್ಲಿ ಮಾತನಾಡಿದರು. ನಿಮ್ಮ ಸಂಘದ ಪ್ರತಿನಿಧಿಗಳಲ್ಲಿ 10 ಜನ ಪ್ರಮುಖರು ದೆಹಲಿಗೆ ಬನ್ನಿ. ನಾನೇ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಜೊತೆ ಸಭೆ ಏರ್ಪಾಡು ಮಾಡಿಸುತ್ತೇನೆ. ನೀವು ಬಂದು...
ಮೈಸೂರುಸುದ್ದಿ

ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ – ಕಹಳೆ ನ್ಯೂಸ್

ಮೈಸೂರು : ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ...
ಕೇರಳಜಿಲ್ಲೆರಾಜ್ಯಸುದ್ದಿ

ಶಬರಿಮಲೆ ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ 92 ಕೋಟಿ ರೂ.-ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಹರಿದುಬಂದಿದೆ. ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ದೇಗುಲಕ್ಕೆ 69 ಕೋಟಿ ರೂ. ಆದಾಯ ಬಂದಿತ್ತು. ಈ ಸಲ ಶೇ.33ರಷ್ಟು ಹೆಚ್ಚಳದೊಂದಿಗೆ 92 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿಸಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಸಂಗ್ರಹವಾಗಿದ್ದ ಮೊತ್ತಕ್ಕಿಂತ ಇದು 23 ಕೋಟಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೈಂತಿಲ ಸಾಲಿಯಾನ್ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ.) ತಲೆಂಬಿಲ ಅಮ್ಮಾಡಿ ಇದರ ವಿಭಾಗ ಮುಖ್ಯಸ್ಥರ ಸಮಿತಿ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೈಂತಿಲ ಸಾಲಿಯಾನ್ ಕುಟುಂಬಸ್ಥರ ದೈವಗಳ ಸೇವಾ ಟ್ರಸ್ಟ್ (ರಿ.) ತಲೆಂಬಿಲ ಅಮ್ಮಾಡಿ ಇದರ ವಿಭಾಗ ಮುಖ್ಯಸ್ಥರ ಸಮಿತಿಯ ಆಯ್ಕೆ ಮಾಡಲಾಯಿತು. ನ. 30 ನೇ ಅದಿತ್ಯವಾರ ನಡೆದ ಎಲ್ಲಾ ವಿಭಾಗ ಮುಖ್ಯಸ್ತರ ಸಭೆಯಲ್ಲಿ ಆಡಳಿತ ಟ್ರಸ್ಟ್ರಿ ಗಿರೀಶ್ ಪೂಜಾರಿ ಬಸ್ರ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಘೋಷಿಸಿದರು. ಅಧ್ಯಕ್ಷರಾಗಿ ನಿತ್ಯಾನಂದ ಪೂಜಾರಿ ಬಸ್ರಾ, ಕಾರ್ಯದರ್ಶಿಯಾಗಿ ಸುನಿಲ್ ಅಮ್ಮಾಡಿ ಆಯ್ಕೆಯಾದರು. ಸದಸ್ಯರಾಗಿ ವಿವಿಧ ವಿಭಾಗಗಳಾದ ಅಂಡೆಪುಣಿ ವಿಭಾಗದಿಂದ...
ಕೊಡಗುಜಿಲ್ಲೆಸುದ್ದಿ

 ಕೊಡಗಿನಲ್ಲಿ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿದ ಶ್ವಾನ! – ಕಹಳೆ ನ್ಯೂಸ್

ಕೊಡಗು : ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು ಶ್ವಾನ ಒಂದು ಪತ್ತೆ ಹಚ್ಚಿರುವ ಘಟನೆ ಕೊಡಗು ನಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಕೊಂಕಣ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಕೊಡಗು ಜಿಲ್ಲೆಯ ತಾಲೂಕಿನ ಕೊಂಗಣ ಗ್ರಾಮದಲ್ಲಿ ಎರಡು ವರ್ಷದ ಸುನನ್ಯ ಕಾಫಿ ತೋಟದಲ್ಲಿ ದಾರಿ ತಪ್ಪಿ ಕಣ್ಮರೆಯಾಗಿದ್ದಳು. ಕಾಫಿ ಕೊಯ್ಲು ಹಿನ್ನೆಲೆಯಲ್ಲಿ ಮಕ್ಕಳನ್ನು ಜೊತೆಯಲ್ಲಿಯೇ ಪೋಷಕರು ಕರೆದುಕೊಂಡು ಹೋಗಿದ್ದರು. ಈ ವೇಳೆ ಸುನನ್ಯ ದಾರಿತಪ್ಪಿ ಕಳೆದು ಹೋಗಿದ್ದಳು. ಆಗ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ: ವಾರದ ಸಂತೆಗೂ ಬ್ರೇಕ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಹಿಂದೂ ಪರ ಸಂಘಟನೆಗಳು ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದಂತ ಜಯಂತಿ ಆಚರಿಸುತ್ತಿದ್ದು, ನಾಳೆಯಿಂದ ಮೂರು ದಿನಗಳಕಾಲ ದತ್ತ ಜಯಂತಿ ನಡೆಯಲಿದೆ. ಬುಧವಾರ ಬೃಹತ್ ಶೋಭಾ ಯಾತ್ರೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಾದ್ಯಂತ ಜಿಲ್ಲಾಡಲಿತ ಹಾಗೂ ಪೊಲೀಸ್ ಇಲಾಖೆ ಹೈ ಅಲರ್ಟ್...
1 67 68 69 70 71 957
Page 69 of 957